Accident news Accident board on road

Accident: ಅಪಘಾತದಲ್ಲಿ ನಾಲ್ವರ ದುರ್ಮರಣ

Accident: ಅಪಘಾತದಲ್ಲಿ ನಾಲ್ವರ ದುರ್ಮರಣ

ಕಲಬುರಗಿ : ಮಹಿಂದ್ರಾ ಪಿಕಪ್ ಗೂಡ್ಸ್ – ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಬೆಳಗ್ಗೆ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಸಂಭವಿಸಿದೆ.

ಹೈದರಾಬಾದ್ ಮೂಲದ ಭಾರ್ಗವ್ ಕೃಷ್ಣ (55), ಅವರ ಪತ್ನಿ ಸಂಗೀತ (45), ಪುತ್ರ ಉತ್ತಮ್ ರಾಘವನ್ (28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರು ಚಾಲಕನ ಗುರುತು ಪತ್ತೆಯಾಗಿಲ್ಲ.

ಕಾರಿನಲ್ಲಿದ್ದವರು ಗಾಣಗಾಪುರ್ ದತ್ತನ ದರ್ಶನಕ್ಕೆ ತೆರಳುತ್ತಿದ್ದರು ಎಂದು ವರದಿಯಾಗಿದೆ.

ಸ್ಥಳಕ್ಕೆ ಆಗಮಿಸಿದ ಸಿಪಿಐ ಶಿವಶಂಕರ್ ಸಾಹು, ಪಿಎಸ್ಐ ಆಶಾ ರಾಥೋಡ್, ಸಿಬ್ಬಂದಿ ಕಿಶನ್, ಕುಪೇಂದ್ರ ಮತ್ತಿತರರು ಸೇರಿ ಮೃತರನ್ನು ಕಮಲಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿದ್ದಾರೆ.

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ