Accident news Accident board on road

Accident: ಅಪಘಾತದಲ್ಲಿ ನಾಲ್ವರ ದುರ್ಮರಣ

Accident: ಅಪಘಾತದಲ್ಲಿ ನಾಲ್ವರ ದುರ್ಮರಣ

ಕಲಬುರಗಿ : ಮಹಿಂದ್ರಾ ಪಿಕಪ್ ಗೂಡ್ಸ್ – ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಬೆಳಗ್ಗೆ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಸಂಭವಿಸಿದೆ.

ಹೈದರಾಬಾದ್ ಮೂಲದ ಭಾರ್ಗವ್ ಕೃಷ್ಣ (55), ಅವರ ಪತ್ನಿ ಸಂಗೀತ (45), ಪುತ್ರ ಉತ್ತಮ್ ರಾಘವನ್ (28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರು ಚಾಲಕನ ಗುರುತು ಪತ್ತೆಯಾಗಿಲ್ಲ.

ಕಾರಿನಲ್ಲಿದ್ದವರು ಗಾಣಗಾಪುರ್ ದತ್ತನ ದರ್ಶನಕ್ಕೆ ತೆರಳುತ್ತಿದ್ದರು ಎಂದು ವರದಿಯಾಗಿದೆ.

ಸ್ಥಳಕ್ಕೆ ಆಗಮಿಸಿದ ಸಿಪಿಐ ಶಿವಶಂಕರ್ ಸಾಹು, ಪಿಎಸ್ಐ ಆಶಾ ರಾಥೋಡ್, ಸಿಬ್ಬಂದಿ ಕಿಶನ್, ಕುಪೇಂದ್ರ ಮತ್ತಿತರರು ಸೇರಿ ಮೃತರನ್ನು ಕಮಲಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿದ್ದಾರೆ.

Latest News

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ರಾಷ್ಟ್ರೀಯ ಮೀನುಗಾರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ 'ಸೆಂಟರ್ ಆಫ್ ಎಕ್ಸಲೆನ್ಸ್' ಸ್ಥಾಪನೆ, ಹಾಗೂ ಹೊಸ 'ಮತ್ಸ್ಯದರ್ಶಿನಿ'ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ತಾಲ್ಲೂಕು ಪದಾಧಿಕಾರಿಗಳು ಶಾಸಕ ಸಿ.ಎಸ್.ನಾಡಗೌಡ ಹಾಗೂ ತಹಶೀಲ್ದಾರ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಇಲಾಖೆಯಿಂದ ಔಷಧಿ