Accident news Accident board on road

Accident: ಅಪಘಾತದಲ್ಲಿ ನಾಲ್ವರ ದುರ್ಮರಣ

Accident: ಅಪಘಾತದಲ್ಲಿ ನಾಲ್ವರ ದುರ್ಮರಣ

ಕಲಬುರಗಿ : ಮಹಿಂದ್ರಾ ಪಿಕಪ್ ಗೂಡ್ಸ್ – ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಬೆಳಗ್ಗೆ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಸಂಭವಿಸಿದೆ.

ಹೈದರಾಬಾದ್ ಮೂಲದ ಭಾರ್ಗವ್ ಕೃಷ್ಣ (55), ಅವರ ಪತ್ನಿ ಸಂಗೀತ (45), ಪುತ್ರ ಉತ್ತಮ್ ರಾಘವನ್ (28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರು ಚಾಲಕನ ಗುರುತು ಪತ್ತೆಯಾಗಿಲ್ಲ.

ಕಾರಿನಲ್ಲಿದ್ದವರು ಗಾಣಗಾಪುರ್ ದತ್ತನ ದರ್ಶನಕ್ಕೆ ತೆರಳುತ್ತಿದ್ದರು ಎಂದು ವರದಿಯಾಗಿದೆ.

ಸ್ಥಳಕ್ಕೆ ಆಗಮಿಸಿದ ಸಿಪಿಐ ಶಿವಶಂಕರ್ ಸಾಹು, ಪಿಎಸ್ಐ ಆಶಾ ರಾಥೋಡ್, ಸಿಬ್ಬಂದಿ ಕಿಶನ್, ಕುಪೇಂದ್ರ ಮತ್ತಿತರರು ಸೇರಿ ಮೃತರನ್ನು ಕಮಲಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿದ್ದಾರೆ.

Latest News

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು ಸರ್ಕಾರದ ಹೆಸರಿಗೆ ಕೆಟ್ಟ ಹೆಸರು ತರಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ದೇವರ ದಯೆಯಿಂದ ಮಹಾರಾಷ್ಟçದಲ್ಲಿ ಮಳೆಯಾಗಿ ಆಲಮಟ್ಟಿ ಡ್ಯಾಂಗೆ ನೀರು ಬಂದಿದೆ. ಕುಡಿಯಲು, ಜಾನುವಾರುಗಳಿಗೆ,ಸ್ವಲ್ಪ ಬೆಳೆಗಳಿಗೆ ಬಳಸಿಕೊಳ್ಳಲು ಅನುಕೂಲವಾಗಿದೆ.ಆದರೆ ಕೆಲವರು ನೆಪಕ್ಕೋಸ್ಕರ ಆಡಳಿತ

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ ಮಾರ್ಗದರ್ಶನ ಸಿಬ್ಬಂದಿ ವರ್ಗದವರ ನಿರಂತರ ಪರಿಶ್ರಮದಿಂದ ಬ್ಯಾಂಕಿಗೆ 1.15 ಕೋಟಿ ರೂ.ಲಾಭ ಗಳಿಸಿದೆ ಎಂದು ನಾಲತವಾಡದ ಶ್ರೀ ಶರಣ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಂ.ಎಸ್.ಪಾಟೀಲ ಹೇಳಿದರು. ಇಲ್ಲಿಯ ರತ್ನ ಸಂಗಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಸಂಘದ 30ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘವು ಸುಮಾರು ಇಲ್ಲಿಯವರೆಗೆ