Accident news Accident board on road

Accident: ಅಪಘಾತದಲ್ಲಿ ನಾಲ್ವರ ದುರ್ಮರಣ

Accident: ಅಪಘಾತದಲ್ಲಿ ನಾಲ್ವರ ದುರ್ಮರಣ

ಕಲಬುರಗಿ : ಮಹಿಂದ್ರಾ ಪಿಕಪ್ ಗೂಡ್ಸ್ – ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಬೆಳಗ್ಗೆ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಸಂಭವಿಸಿದೆ.

ಹೈದರಾಬಾದ್ ಮೂಲದ ಭಾರ್ಗವ್ ಕೃಷ್ಣ (55), ಅವರ ಪತ್ನಿ ಸಂಗೀತ (45), ಪುತ್ರ ಉತ್ತಮ್ ರಾಘವನ್ (28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರು ಚಾಲಕನ ಗುರುತು ಪತ್ತೆಯಾಗಿಲ್ಲ.

ಕಾರಿನಲ್ಲಿದ್ದವರು ಗಾಣಗಾಪುರ್ ದತ್ತನ ದರ್ಶನಕ್ಕೆ ತೆರಳುತ್ತಿದ್ದರು ಎಂದು ವರದಿಯಾಗಿದೆ.

ಸ್ಥಳಕ್ಕೆ ಆಗಮಿಸಿದ ಸಿಪಿಐ ಶಿವಶಂಕರ್ ಸಾಹು, ಪಿಎಸ್ಐ ಆಶಾ ರಾಥೋಡ್, ಸಿಬ್ಬಂದಿ ಕಿಶನ್, ಕುಪೇಂದ್ರ ಮತ್ತಿತರರು ಸೇರಿ ಮೃತರನ್ನು ಕಮಲಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿದ್ದಾರೆ.

Latest News

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ ಏ.10 ರಿಂದ 14ರವರೆಗೆ ಮೇ ಸಾಹಿತ್ಯ ಮೇಳ ಬಳಗದ ವತಿಯಿಂದ ಬುದ್ಧ,,ಬಸವ ಹಾಗೂ ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮೇಳದ ಪ್ರಮುಖರಾದ ಅನಿಲ ಹೊಸಮನಿ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ್ ಹೈಸ್ಕೂಲ್ ಆವರಣದಲ್ಲಿ ಈ ಪುಸ್ತಕ ಮೇಳವನ್ನು ಹಮ್ಮಿಕೊಳ್ಳಲಾಗಿದೆ .ಮೇಳಕ್ಕೆ ಸಾಹಿತ್ಯ ಬಳಗದಿಂದಲೇ ಆರ್ಥಿಕ ಸಂಪನ್ಮೂಲ ಕ್ರೋಢಿಕರಿಸಲಾಗುತ್ತಿದ್ದು ಯಾವುದೇ ರಾಜಕಾರಣಿಯ ಬಳಿ ಇದಕ್ಕಾಗಿ ಕೈಒಡ್ಡಿಲ್ಲ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಮುದ್ದೇಬಿಹಾಳ : ಮುದ್ದೇಬಿಹಾಳ ಮೂಲದ ಉಪನ್ಯಾಸಕಿ ಗುರುದೇವಿ ಹಳ್ಳೂರ ಅವರು ಶಿಕ್ಷಣಶಾಸ್ತçದಲ್ಲಿ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಮಂಡಿಸಿದ "ಎ ಸ್ಟಡಿ ಆಫ್ ಲರ್ನಿಂಗ್ ಟೀಚಿಂಗ್ ಅಂಡ್ ಥಿಂಕಿAಗ್ ಸ್ಟೈಲ್ ಆಫ್ ಪ್ರಾಸ್ಪೆಕ್ಟಿವ್ ಟೀಚರ್ಸ್ ಇನ್ ರಿಲೇಶನ್ ಟು ದೇಆರ್ ಟೀಚಿಂಗ್ ಕಾಂಪಿಟನ್ಸ" ವಿಷಯದ ಮೇಲೆ ಸಂಶೋಧನೆ ನಡೆಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗಿದೆ. ಹಾಲಿ ವಿಜಯಪುರದ ಶ್ರೀ ಬಸವೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ