Accident news: A lorry collided with a tractor carrying Ganapana Murthy in Koppal: the condition of four is critical

Accident news: ಗಣಪನ‌ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಕೊಪ್ಪಳದಲ್ಲಿ ಲಾರಿ ಡಿಕ್ಕಿ: ನಾಲ್ವರ ಸ್ಥಿತಿ‌ ಗಂಭೀರ!

Accident news: ಗಣಪನ‌ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಕೊಪ್ಪಳದಲ್ಲಿ ಲಾರಿ ಡಿಕ್ಕಿ: ನಾಲ್ವರ ಸ್ಥಿತಿ‌ ಗಂಭೀರ!

ಕೊಪ್ಪಳ: ಟ್ಯಾಕ್ಟರ್ ಮೂಲಕ ಗಣಪನ ಮೂರ್ತಿ ಸಾಗಿಸುತ್ತಿದ್ದ ವೇಳೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದ ಕೋಳೂರು ಕ್ರಾಸ್ ಬಳಿ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಗಣೇಶ ಚತುರ್ಥಿಯ ಪ್ರಯುಕ್ತ ಇಂದು ಬೆಳಗ್ಗೆ ಕೊಪ್ಪಳ ನಗರದಿಂದ ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮಕ್ಕೆ ಹೋಗುವಾಗ ತಾಲೂಕಿನ ಕೋಳೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಟ್ಯಾಕ್ಟರ್ ಗೆ ಹಿಂಬದಿಯಿಂದ ಲಾರಿ ಬಂದು ಗುದ್ದಿದ ಪರಿಣಾಮ ಗಣೇಶನ ಮೂರ್ತಿಯೂ ನೆಲಕ್ಕುರುಳಿದೆ‌. ಅದೇ ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ‌‌.

ಇದನ್ನೂ ಓದಿ: ಛೇ..ಅಶ್ಲೀಲ ವಿಡಿಯೋ… ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಅನುಷಾ!

ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ಅಪಘಾತ: ದಾರುಣವಾಗಿ ಮೃತಪಟ್ಟ ಇಳಕಲ್ ಮೂಲದ ಅಣ್ಣ-ತಮ್ಮ..!

ಹುನಗುಂದ: ಬಾಗಲಕೋಟೆಯಿಂದ ಇಳಕಲ್ ಗೆ ಬೈಕ್ ಮೇಲೆ ಬರುತ್ತಿದ್ದ ಅಣ್ಣ-ತಮ್ಮ ಇಬ್ಬರೂ ಭೀಕರ ಅಪಘಾತಕ್ಕೆ ಬಲಿಯಾಗಿರುವ ದುರ್ಘಟನೆ ಅಮಿನಗಡ ಹೊರವಲಯದ ರಾಜ್ಯ ಹೆದ್ದಾರಿ 20 ರಲ್ಲಿ ಸಂಭವಿಸಿದೆ‌.

ಮೃತರನ್ನು ಅಮರೇಶ್ ಬಸಯ್ಯ ಬೆನಕನಾಳಮಠ (21),‌ ಶರಣಬಸಯ್ಯ ಬಸಯ್ಯ ಬೆನಕನಾಳಮಠ (16) ಎಂದು ಗುರುತಿಸಲಾಗಿದೆ.

ಮೂಲತಃ ಇಳಕಲ್ಲ ನಗರ ನಿವಾಸಿಗಳಾದ ಮೃತರು ಅಣ್ಣ-ತಮ್ಮ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಮಿನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಅಮಿನಗಡ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಗಣೇಶ ಚತುರ್ಥಿಗಾಗಿ ಬಾಗಲಕೋಟೆಯಿಂದ ಇಳಕಲ್ ನಗರಕ್ಕೆ ಬೈಕ್ ಮೇಲೆ ಸಹೋದರರು ಬರುವಾಗ ಪೆಟ್ರೋಲ್ ಖಾಲಿಯಾಗಿ, ನಿಂತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಪಲ್ಸರ್ ಬೈಕ್ ಡಿಕ್ಕಿಯಾಗಿದೆ. ಈ ವೇಳೆ ಬೈಕ್ ಸವಾರರಿಬ್ಬರೂ ಕೆಳಗೆ ಬಿದ್ದಿದ್ದು, ಅವರ ಮೇಲೆ ಬಸ್ ಹರಿದು ಸಹೋದರರಿಬ್ಬರೂ ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

Latest News

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಪ್ರಶಸ್ತಿ ನೀಡಿ ಗೌರವಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾಧಿಕಾರಿ ಚಂದ್ರಕಾAತ ಕುಂಬಾರ ಮೊದಲಾದವರು ಇದ್ದರು.

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ಆಲೂರು ಗ್ರಾಮ ಪಂಚಾಯಿತಿಗೆ ಸನ್ 2025-26 ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಜಯಪುರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತ್ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ರಿಷಿ ಆನಂದ ಅವರು ಆಲೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜು ಆರ್.ನಾರಾಯಣಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ