Accident news: The vehicle in which the media was traveling met with an accident

Accident news: ಮಾಧ್ಯಮದವರು ತೆರಳುತ್ತಿದ್ದ ವಾಹನ ಅಪಘಾತಕ್ಕೀಡು… ಏಳು ಮಂದಿಗೆ ಗಾಯ..!

Accident news: ಮಾಧ್ಯಮದವರು ತೆರಳುತ್ತಿದ್ದ ವಾಹನ ಅಪಘಾತಕ್ಕೀಡು… ಏಳು ಮಂದಿಗೆ ಗಾಯ..!

ಸಕಲೇಶಪುರ: ಎತ್ತಿನಹೊಳೆ ಯೋಜನೆಯ ಮೊದಲನೇ ಹಂತದ ಲೋಕಾರ್ಪಣೆ ಕಾರ್ಯಕ್ಕೆ ಇಂದು ಸಿಎಂ, ಡಿಸಿಎಂ ಚಾಲನೆ ನೀಡಿದ್ದು, ಈ ವೇಳೆ ಅವಘಡವೊಂದು ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರ ಗ್ರಾಮದಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಮೀಡಿಯಾ ವರದಿಗಾರರ ಕರೆದೊಯ್ಯಲು ವಾರ್ತಾ ಇಲಾಖೆ ಕಳುಹಿಸಿದ್ದ ವಾಹನ ಬ್ರೇಕ್ ಫೇಲ್ ಆಗಿದೆ.

ಕಾರ್ಯಕ್ರಮಕ್ಕೆ ವರದಿಗಾರರು ತೆರಳುತ್ತಿದ್ದ ವಾಹನ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬಾಳುಪೇಟೆ ಬಳಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಬ್ರೇಕ್ ಫೇಲ್ಯೂರ್ ಕಾರಣ ವಾಹನ ಲಾರಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.

ಸದ್ಯ, ಅಪಘಾತದಲ್ಲಿ ಏಳು ಮಂದಿ ವರದಿಗಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಯಡಿ ಅರ್ಜಿ‌ ಸಲ್ಲಿಸಿ: ಕಾಶಪ್ಪನವರ ಕರೆ (ವಿಡಿಯೋ ನೋಡಿ)

ಈ ಘಟನೆಗೆ ಸರ್ಕಾರವೇ ಕಾರಣ. ರಾಜಕೀಯ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗುತ್ತಾರೆ. ಆದರೆ ಪ್ರತ್ಯೇಕ ವಾಹನ ವ್ಯವಸ್ಥೆ ಕಲ್ಪಿಸಲು ಹಿಂದೆ ಮುಂದೆ ನೋಡುತ್ತಾರೆ ಎಂದು ವರದಿಗಾರರು ಕಿಡಿಕಾರಿದ್ದಾರೆ.

Latest News

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು. ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್,