Accident news: The vehicle in which the media was traveling met with an accident

Accident news: ಮಾಧ್ಯಮದವರು ತೆರಳುತ್ತಿದ್ದ ವಾಹನ ಅಪಘಾತಕ್ಕೀಡು… ಏಳು ಮಂದಿಗೆ ಗಾಯ..!

Accident news: ಮಾಧ್ಯಮದವರು ತೆರಳುತ್ತಿದ್ದ ವಾಹನ ಅಪಘಾತಕ್ಕೀಡು… ಏಳು ಮಂದಿಗೆ ಗಾಯ..!

ಸಕಲೇಶಪುರ: ಎತ್ತಿನಹೊಳೆ ಯೋಜನೆಯ ಮೊದಲನೇ ಹಂತದ ಲೋಕಾರ್ಪಣೆ ಕಾರ್ಯಕ್ಕೆ ಇಂದು ಸಿಎಂ, ಡಿಸಿಎಂ ಚಾಲನೆ ನೀಡಿದ್ದು, ಈ ವೇಳೆ ಅವಘಡವೊಂದು ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರ ಗ್ರಾಮದಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಮೀಡಿಯಾ ವರದಿಗಾರರ ಕರೆದೊಯ್ಯಲು ವಾರ್ತಾ ಇಲಾಖೆ ಕಳುಹಿಸಿದ್ದ ವಾಹನ ಬ್ರೇಕ್ ಫೇಲ್ ಆಗಿದೆ.

ಕಾರ್ಯಕ್ರಮಕ್ಕೆ ವರದಿಗಾರರು ತೆರಳುತ್ತಿದ್ದ ವಾಹನ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬಾಳುಪೇಟೆ ಬಳಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಬ್ರೇಕ್ ಫೇಲ್ಯೂರ್ ಕಾರಣ ವಾಹನ ಲಾರಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.

ಸದ್ಯ, ಅಪಘಾತದಲ್ಲಿ ಏಳು ಮಂದಿ ವರದಿಗಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಯಡಿ ಅರ್ಜಿ‌ ಸಲ್ಲಿಸಿ: ಕಾಶಪ್ಪನವರ ಕರೆ (ವಿಡಿಯೋ ನೋಡಿ)

ಈ ಘಟನೆಗೆ ಸರ್ಕಾರವೇ ಕಾರಣ. ರಾಜಕೀಯ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗುತ್ತಾರೆ. ಆದರೆ ಪ್ರತ್ಯೇಕ ವಾಹನ ವ್ಯವಸ್ಥೆ ಕಲ್ಪಿಸಲು ಹಿಂದೆ ಮುಂದೆ ನೋಡುತ್ತಾರೆ ಎಂದು ವರದಿಗಾರರು ಕಿಡಿಕಾರಿದ್ದಾರೆ.

Latest News

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಒಟ್ಟು ಶೇ.92.95ರಷ್ಟು ಮತದಾನ ಆಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 2625 ಮತದಾರರಲ್ಲಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಆರಂಭದಲ್ಲಿ ಚುರುಕುಗೊಂಡಿದ್ದ ಮತದಾನ ಪ್ರಕ್ರಿಯೆ ಮದ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ ಸಾಗಿತ್ತು.ಅಂತಿಮ ಸಮಯ ಮೀರುವ ಮುನ್ನವೇ ಬಹುತೇಕ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಒಂದು ಮತಗಟ್ಟೆಯಲ್ಲಿ ಇಬ್ಬರು ಮತದಾರರು ನಕಲಿ ಮತದಾನಕ್ಕೆ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಕಾಂಗ್ರೆಸ್‌ ನಾಯಕರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ರಸ್ತೆ ಮಧ್ಯೆ ಬೆಂಕಿ ಹಚ್ಚಿ, ಟೈರ್‌ ಸುಡಲು ಯತ್ನಿಸಿದರು. ಪೊಲೀಸರು ಟೈರ್‌ ಅನ್ನು ಕುಸಿದುಕೊಂಡಾಗ ನೂಕಾಟ ಉಂಟಾಯಿತು. ಕಾರ್ಯಕರ್ತರು ಒಮ್ಮೆಲೆ ನುಗ್ಗಿದ್ದರಿಂದ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಅಲ್ಪ ಪ್ರಮಾಣದಲ್ಲಿ