Accident news: The vehicle in which the media was traveling met with an accident

Accident news: ಮಾಧ್ಯಮದವರು ತೆರಳುತ್ತಿದ್ದ ವಾಹನ ಅಪಘಾತಕ್ಕೀಡು… ಏಳು ಮಂದಿಗೆ ಗಾಯ..!

Accident news: ಮಾಧ್ಯಮದವರು ತೆರಳುತ್ತಿದ್ದ ವಾಹನ ಅಪಘಾತಕ್ಕೀಡು… ಏಳು ಮಂದಿಗೆ ಗಾಯ..!

ಸಕಲೇಶಪುರ: ಎತ್ತಿನಹೊಳೆ ಯೋಜನೆಯ ಮೊದಲನೇ ಹಂತದ ಲೋಕಾರ್ಪಣೆ ಕಾರ್ಯಕ್ಕೆ ಇಂದು ಸಿಎಂ, ಡಿಸಿಎಂ ಚಾಲನೆ ನೀಡಿದ್ದು, ಈ ವೇಳೆ ಅವಘಡವೊಂದು ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರ ಗ್ರಾಮದಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಮೀಡಿಯಾ ವರದಿಗಾರರ ಕರೆದೊಯ್ಯಲು ವಾರ್ತಾ ಇಲಾಖೆ ಕಳುಹಿಸಿದ್ದ ವಾಹನ ಬ್ರೇಕ್ ಫೇಲ್ ಆಗಿದೆ.

ಕಾರ್ಯಕ್ರಮಕ್ಕೆ ವರದಿಗಾರರು ತೆರಳುತ್ತಿದ್ದ ವಾಹನ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬಾಳುಪೇಟೆ ಬಳಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಬ್ರೇಕ್ ಫೇಲ್ಯೂರ್ ಕಾರಣ ವಾಹನ ಲಾರಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.

ಸದ್ಯ, ಅಪಘಾತದಲ್ಲಿ ಏಳು ಮಂದಿ ವರದಿಗಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಯಡಿ ಅರ್ಜಿ‌ ಸಲ್ಲಿಸಿ: ಕಾಶಪ್ಪನವರ ಕರೆ (ವಿಡಿಯೋ ನೋಡಿ)

ಈ ಘಟನೆಗೆ ಸರ್ಕಾರವೇ ಕಾರಣ. ರಾಜಕೀಯ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗುತ್ತಾರೆ. ಆದರೆ ಪ್ರತ್ಯೇಕ ವಾಹನ ವ್ಯವಸ್ಥೆ ಕಲ್ಪಿಸಲು ಹಿಂದೆ ಮುಂದೆ ನೋಡುತ್ತಾರೆ ಎಂದು ವರದಿಗಾರರು ಕಿಡಿಕಾರಿದ್ದಾರೆ.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು