Accident Accident: Toll staff stumble.. serial accident in bashettalli toll gate

Accident: ಟೋಲ್ ಸಿಬ್ಬಂದಿ ಎಡವಟ್ಟು.. ಸರಣಿ ಅಪಘಾತ..

Accident: ಟೋಲ್ ಸಿಬ್ಬಂದಿ ಎಡವಟ್ಟು.. ಸರಣಿ ಅಪಘಾತ..

ದೊಡ್ಡಬಳ್ಳಾಪುರ: ಟೋಲ್ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ಸರಣಿ ಅಪಘಾತ (Accident) ಸಂಭವಿಸಿ ವಾಹನ ಸವಾರರು ಪರದಾಡುವಂತಾಗಿರುವ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ಬಳಿಯ ರೈಲ್ವೇ ಮೇಲ್ ಸೇತುವೆ ಬಳಿ ಸಂಭವಿಸಿದೆ.

ಇಂದು ಬೆಳಗ್ಗೆ ಏಕಾಏಕಿ ಯಾವುದೇ ಮುಂಜಾಗ್ರತೆ ಕ್ರಮಕೈಗೊಳ್ಳದೆ, ಮೇಲ್ ಸೇತುವೆ ಮೇಲೆ ಟೆಂಪೋ ನಿಲ್ಲಿಸಿಕೊಂಡು, ರಸ್ತೆ ಬದಿಗೆ ಸಿಮೆಂಟ್ ಬಳಿಯಲ್ಲು ಕಾರ್ಮಿಕರು ಮುಂದಾಗಿದ್ದು, ಈ ವೇಳೆ ತಿರುವಿನಲ್ಲಿ ವಾಹನ ನಿಂತಿರುವುದು ಕಾಣದೆ ಬೆಂಗಳೂರು ಕಡೆಯಿಂದ ಬಂದ ಕಾರು ದಿಢೀರನೆ ಬ್ರೆಕ್ ಹಾಕಿದ ಪರಿಣಾಮ ಸುಮಾರು ಐದಕ್ಕೂ ಹೆಚ್ಚು ಕಾರುಗಳು ಸರಣಿ ಅಪಘಾತಕ್ಕೆ ಒಳಗಾಗಿವೆ.

Join Our Telegram: https://t.me/dcgkannada

ಟೋಲ್ ಸಂಗ್ರಹಿಸುವುದನ್ನು ಬಿಟ್ಟು, ವಾಹನ ಸವಾರರ ಸುರಕ್ಷತೆಯ ಬಗ್ಗೆ ಕಿಂಚಿಂತು ಕಾಳಜಿವಹಿಸುತ್ತಿಲ್ಲ ಎಂಬ ಆರೋಪಕ್ಕೆ ಈ ಘಟನೆ ಸಾಕ್ಷಿಯಾಗಿದ್ದು, ಕಾಮಗಾರಿ ನಡೆಸುವ ಮುನ್ನ ಬ್ಯಾರಿಕೇಟ್ ಅಳವಡಿಸುವುದು ಮುಂತಾದ ಮುಂಜಾಗ್ರತೆಯ ಕ್ರಮಕೈಗೊಳ್ಳದ ಏಕಾಏಕಿ ಕಾಮಗಾರಿಗೆ ಮುಂದಾಗಿರುವ ಪರಿಣಾಮ ವಾಹನ ಸವಾರರು ತೊಂದರೆಗೆ ಸಿಲುಕಿದ್ದಾರೆ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral news: ಕಸ ಗುಡಿಸುವನ ಬಳಿ ಇದೆ ಕೋಟಿ ಕೋಟಿ ಆಸ್ತಿ..!

ಘಟನೆಯಿಂದಾಗಿ, ಈ ವ್ಯಾಪ್ತಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೂರಾರು ವಾಹನಗಳು (Accident) ಸಿಲುಕಿವೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ