Accident: Transport bus-private bus collision, conductor dies

Accident: ಸಾರಿಗೆ ಬಸ್-ಖಾಸಗಿ ಬಸ್ ಡಿಕ್ಕಿ, ಕಂಡಕ್ಟರ್ ದುರ್ಮರಣ

Accident: ಸಾರಿಗೆ ಬಸ್-ಖಾಸಗಿ ಬಸ್ ಡಿಕ್ಕಿ, ಕಂಡಕ್ಟರ್ ದುರ್ಮರಣ

ರಾಯಚೂರು : ಖಾಸಗಿ ಹಾಗೂ ಸರ್ಕಾರಿ ಬಸ್‌ ನಡುವೆ ಅಪಘಾತ ಸಂಭವಿಸಿ ಖಾಸಗಿ ಬಸ್‌ ಕಂಡಕ್ಟರ್ ಮೃತಪಟ್ಟಿದ್ದಾನೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಈ ದುರ್ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಹಾರಾಪುರ ಗ್ರಾಮದ ಬಳಿ ಹೆದ್ದಾರಿಯಲ್ಲಿ ಸಂಭವಿಸಿದ್ದು, ನಿರ್ವಾಹಕ ಪುಂಡಲೀಕ (38) ಅಸುನೀಗಿದ್ದಾರೆ. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಸಿಸಲಾಗಿದೆ.

ಬೆಂಗಳೂರಿನಿಂದ ಯಾದಗಿರಿ ಮಾರ್ಗವಾಗಿ ಹೊರಟಿದ್ದ KSRTC ಬಸ್ ಪ್ರಯಾಣಿಕರನ್ನು ಇಳಿಸುವಾಗ ಹಾರಾಪುರದಲ್ಲಿ ನಿಲ್ಲಿಸಲಾಗಿತ್ತು. ಇದೇ ವೇಳೆ ಕಲಬುರಗಿ ಜಿಲ್ಲೆಯತ್ತ ಹೊರಟಿದ್ದ ಖಾಸಗಿ ಬಸ್, ಸಾರಿಗೆ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: Murder: ಹೆಂಡತಿ ಎದುರೇ ಗಂಡನನ್ನು ಕೊಚ್ಚಿ ಕೊಚ್ಚಿ ಕೊಂದ್ರು, ಪತ್ನಿಯ ಕೈವಾಡದ ಶಂಕೆ!

ಈ ಸಂದರ್ಭದಲ್ಲಿ ಡಿಕ್ಕಿಯ ರಭಸಕ್ಕೆ ಸರ್ಕಾರಿ ಬಸ್ ರಸ್ತೆ ಬದಿ ಉರುಳಿ ಬಿದ್ದಿದೆ. ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಮಾ.12,13 ರಂದು

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ ರಂಜಾನ್ ತಿಂಗಳಲ್ಲೇ ಈ ಯುದ್ಧ ನಡೆಯಬೇಕಾದ ಅವಶ್ಯಕತೆ ಇರಲಿಲ್ಲ.ಯುದ್ಧ ಕೊನೆಗೊಂಡು ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಪ್ರಾರ್ಥನೆ ಮಾಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ನಾಲತವಾಡ ರಸ್ತೆಯಲ್ಲಿರುವ ಉರ್ದು ಶಾಲೆ ಆವರಣದಲ್ಲಿ ಶುಕ್ರವಾರ ದೇವಿಕಾ ಸುಬ್ಬರಾವ್ ಫೌಂಡೇಶನ್‌ದಿAದ ರಂಜಾನ್ ಹಬ್ಬದ ನಿಮಿತ್ಯ ಆಯೋಜನೆ ಮಾಡಿದ್ದ ಇಫ್ತಿಯಾರ್ ಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದು ಮಾನವೀಯ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ ಮಾ.9 ರಂದು ಸಾಯಂಕಾಲ 5ಗಂಟೆಗೆ ಪಟ್ಟಣದ ಮಹಾಂತೇಶ ನಗರದ ಗಣೇಶ ಗುಡಿ ಹತ್ತಿರದಲ್ಲಿರುವ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಶಾಲೆಯ ಗೌರವಾಧ್ಯಕ್ಷ ವೇ.ಸಂಗಯ್ಯ ಹಾಲಗಂಗಾಧರಮಠ ವಹಿಸುವರು.ವೈದ್ಯರಾದ ಡಾ.ಚಂದ್ರಶೇಖರ ಶಿವಯೋಗಿಮಠ ಅಧ್ಯಕ್ಷತೆ ವಹಿಸುವರು.ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ಧಮ್ಮೂರಮಠ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಹಾಗೂ ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಹುಲ್ಲೂರ ಎಸ್.ಎನ್.ಡಿ ನ್ಯಾಶನಲ್