Accident: Transport bus-private bus collision, conductor dies

Accident: ಸಾರಿಗೆ ಬಸ್-ಖಾಸಗಿ ಬಸ್ ಡಿಕ್ಕಿ, ಕಂಡಕ್ಟರ್ ದುರ್ಮರಣ

Accident: ಸಾರಿಗೆ ಬಸ್-ಖಾಸಗಿ ಬಸ್ ಡಿಕ್ಕಿ, ಕಂಡಕ್ಟರ್ ದುರ್ಮರಣ

ರಾಯಚೂರು : ಖಾಸಗಿ ಹಾಗೂ ಸರ್ಕಾರಿ ಬಸ್‌ ನಡುವೆ ಅಪಘಾತ ಸಂಭವಿಸಿ ಖಾಸಗಿ ಬಸ್‌ ಕಂಡಕ್ಟರ್ ಮೃತಪಟ್ಟಿದ್ದಾನೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಈ ದುರ್ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಹಾರಾಪುರ ಗ್ರಾಮದ ಬಳಿ ಹೆದ್ದಾರಿಯಲ್ಲಿ ಸಂಭವಿಸಿದ್ದು, ನಿರ್ವಾಹಕ ಪುಂಡಲೀಕ (38) ಅಸುನೀಗಿದ್ದಾರೆ. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಸಿಸಲಾಗಿದೆ.

ಬೆಂಗಳೂರಿನಿಂದ ಯಾದಗಿರಿ ಮಾರ್ಗವಾಗಿ ಹೊರಟಿದ್ದ KSRTC ಬಸ್ ಪ್ರಯಾಣಿಕರನ್ನು ಇಳಿಸುವಾಗ ಹಾರಾಪುರದಲ್ಲಿ ನಿಲ್ಲಿಸಲಾಗಿತ್ತು. ಇದೇ ವೇಳೆ ಕಲಬುರಗಿ ಜಿಲ್ಲೆಯತ್ತ ಹೊರಟಿದ್ದ ಖಾಸಗಿ ಬಸ್, ಸಾರಿಗೆ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: Murder: ಹೆಂಡತಿ ಎದುರೇ ಗಂಡನನ್ನು ಕೊಚ್ಚಿ ಕೊಚ್ಚಿ ಕೊಂದ್ರು, ಪತ್ನಿಯ ಕೈವಾಡದ ಶಂಕೆ!

ಈ ಸಂದರ್ಭದಲ್ಲಿ ಡಿಕ್ಕಿಯ ರಭಸಕ್ಕೆ ಸರ್ಕಾರಿ ಬಸ್ ರಸ್ತೆ ಬದಿ ಉರುಳಿ ಬಿದ್ದಿದೆ. ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ ಹೋದಾಗ ಒಣಗಿದ ಬೆಳೆಗಳನ್ನು ನೋಡಿದರೆ ಕಣ್ಣೀರು ಬರುತ್ತದೆ. ಅಧಿಕಾರಿಗಳು ಕಾಲುವೆಗೆ ನೀರು ಬಿಡಿ ಎಂದರೆ ತಯಾರಿಲ್ಲ.ಹೀಗೆ ಬದುಕುವ ಬದಲು ಸಾಯಲು ಅಧಿಕಾರಿಗಳೇ ವಿಷ ಕೊಡಿ ಎಂದು ರೈತ ಸಿದ್ದಪ್ಪ ಮಾದರ ಕೆಬಿಜೆಎನ್‌ಎಲ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಕೃಷ್ಣಾ ಭಾಗ್ಯ ಜಲ ನಿಗಮದ ಎ.ಎಲ್.ಬಿ.ಸಿ. ಉಪ ವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಗೆ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ