ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಒಳ ಉಡುಪು ಬಿಚ್ಚಿಸಿದ ACP ಚಂದನ್: ಪುನೀತ್ ಕೆರೆಹಳ್ಳಿ ಆಕ್ರೋಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸದ್ಯ ನಾಯಿ ಮಾಂಸದ್ದೇ ದೊಡ್ಡ ಸುದ್ದಿ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ, ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯವರು ಎಸಿಪಿ ಚಂದನ್ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಅಕ್ರಮವಾಗಿ ಹಾಗೂ ಕಲಬೆರಕೆ ಮಾಂಸ ಬೆಂಗಳೂರಿಗೆ ಬರುತ್ತಿದೆ ಎಂಬ ಮಾಹಿತಿ ಮೇಲೆ ನಾನು ಸ್ಥಳಕ್ಕೆ ಹೋದೆ. ನಾವು ಹೋಗುವದಕ್ಕೆ ಮುನ್ನವೇ ಮಾಧ್ಯಮ ಹಾಗೂ ಹೊಯ್ಸಳ ಪೊಲೀಸರು ಇದ್ದರು. ಈ ವೇಳೆ ನಾವು ಮಾಂಸವನ್ನು ಸೀಜ್ ಮಾಡಲು ಹೇಳಿದೆವು. ಆಗ ಅವರು ನಾವು ಸೀಜ್ ಮಾಡಲು ಆಗಲ್ಲ 112ಗೆ ಕರೆ ಮಾಡಲು ತಿಳಿಸಿದರು. ಅದರಂತೆ ನಾವು 112ಗೆ ಕಾಲ್ ಮಾಡಿದೆವು. ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕ್ರಿಯೆ ಆರಂಭಿಸಿದ್ದಾರೆ.

ಈ ವೇಳೆ ಅಬ್ದುಲ್ ರಜಾಕ್ ಏಕಾಏಕಿ 5-6 ಜನರನ್ನು ಕರೆದುಕೊಂಡು ಬಂದಿದ್ದಾರೆ. ಅಲ್ಲಿಯವರೆಗೂ ಯಾವುದೇ ಗಲಾಟೆ ನಡೆದಿರಲಿಲ್ಲ ಎಂದರು.

ಅಬ್ದುಲ್ ರಜಾಕ್ ಬಂದು ಈ ಮಾಂಸ ನಮ್ಮದು. ಇದನ್ನು ಓಪನ್ ಮಾಡಲು ಬಿಡಲ್ಲ ಎಂದು ಹಠಕ್ಕೆ ಬಿದ್ದರು. ಇಷ್ಟೆಲ್ಲಾ ಆದ ಬಳಿಕ ನಾನು ಪೆನ್‌ಡ್ರೈವ್ ನನ್ನ ಬಳಿ ಇದೆ ಅದರಲ್ಲಿ ಎಲ್ಲಾ ದಾಖಲೆಗಳು ಇವೆ ಎಂದು ಬಹಿರಂಗವಾಗಿ ಹೇಳಿದೆ. ಹೀಗೆ ಹೇಳುತ್ತಿದ್ದಂತೆಯೇ ಪೊಲೀಸರು ನನ್ನನ್ನು ಅವರ ವಾಹನಕ್ಕೆ ದಬ್ಬಿದ್ರು.

ಮೊದಲೇ ಕಾಲು ನೋವಿನಿಂದ ಬಳಲುತ್ತಿದ್ದ ನನ್ನನ್ನು ಕಾಟನ್ ಪೇಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಅಲ್ಲಿ ಮಳೆಯಲ್ಲಿ ನೆನೆದು, ಮೊದಲೇ ನೋವಿದ್ದರಿಂದ ಕಾಲು ಮರಗಟ್ಟಿತ್ತು. ಹೀಗಾಗಿ ನನಗೆ ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿರಲಿಲ್ಲ. ನನ್ನಿಂದ ನಡೆಯೋಕೆ ಆಗಲ್ಲ ಅಂದಾಗ ನಾಟಕ ಆಡೋಡ ಸೂ*** ಮಗನೇ ಹೇಳಿ ಎಳೆದುಕೊಂಡು ಠಾಣೆಯೊಳಗಿರುವ ಎಂದರು.

ನಂತರ ಎದ್ದೇಳು ಮೇಲೆ ಅಂದ್ರು. ಆಗ ನಾನು ಕಾಲು ನೋವಿದೆ ಎಂದು ಹೇಳಿಕೊಂಡರೂ‌ಬಿಡದೇ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಟಾರ್ಚರ್ ಕೊಟ್ಟರು. ಇದಾದ ಬಳಿಕ ಎಸಿಪಿ ಚಂದನ್ ಅವರು ಬಂದು ಏನ್ರಿ ಅವನನ್ನು‌ ಮಲಗಿಸಿದ್ದೀರಾ..? ಬೋ** ಮಗನನ್ನು ಎಬ್ಬಿಸಿ ಎಂದು ಹೇಳಿದರು.

ಆಗ ನಾನು ಎದ್ದೇಳಲು ಆಗ್ತಿಲ್ಲ ಅಂದಾಗ ನನಗೆ ಗೊತ್ತು ಹೇಗೆ ಎದ್ದೇಳಿಸಬೇಕು ಅಂದು ಲಾಠಿಯಿಂದ 8 ಬಾರಿ ಹೊಡೆದಿದ್ದಾರೆ. ಬಳಿಕ ನನ್ನ ಜುಟ್ಟು ಹಿಡಿದು ಸಂಪೂರ್ಣವಾಗಿ ಬೆತ್ತಲೆ ಮಾಡಿದ್ದಾರೆ ಎಂದು ಆರೋಪಿಸಿದರು.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್