ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು..!

ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು..!

ಮುದ್ದೇಬಿಹಾಳ : ಅಂಗನವಾಡಿಯಲ್ಲಿಯೇ ಕಾರ್ಯಕರ್ತೆಯರಿಬ್ಬರು ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ಪಟ್ಟಣದ ಪಿಲೇಕೆಮ್ಮನಗರದ ಅಂಗನವಾಡಿ ಕೇಂದ್ರ ನಂ.1 ರಲ್ಲಿ ಶುಕ್ರವಾರ ನಡೆದಿದೆ.

ಕಾರ್ಯಕರ್ತೆಯರಾದ ಶಾಂತಾ ಮಾಮನಿ ಹಾಗೂ ರೇಣುಕಾ ರಾಮಕೋಟಿ ಎಂಬುವರು ಪರಸ್ಪರ ಬಡಿದಾಡಿಕೊಂಡಿದ್ದಾರೆ.ಮೊದಲು ಅದೇ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿದ್ದ ಶಾಂತಾ ಮಾಮನಿ ಅವರು ಸೇವೆ ಸಲ್ಲಿಸುತ್ತಿದ್ದರು. ಅವರನ್ನು ಸಿಡಿಪಿಒ ವರದಿ ಆಧರಿಸಿ ಸಂಗಮೇಶ್ವರ ನಗರದ 1ನೇ ಅಂಗನವಾಡಿ ಕೇಂದ್ರಕ್ಕೆ ಸ್ಥಳ ಬದಲಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ ಆದೇಶ ಹೊರಡಿಸಿದ್ದರು.ಅವರ ಸ್ಥಾನಕ್ಕೆ ರೇಣುಕಾ ಅವರನ್ನು ಪ್ರಭಾರಿಯಾಗಿ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರಕ್ಕೆ ನಿಯೋಜಿಸಲಾಗಿತ್ತು ಎನ್ನಲಾಗಿದೆ.

ರೇಣುಕಾ ಅವರನ್ನು ಕೇಂದ್ರದ ಮೇಲ್ವಿಚಾರಕರು ಗುರುವಾರ ಕರ್ತವ್ಯಕ್ಕೆ ಹಾಜರು ಮಾಡಿಸಿದ್ದರು. ಶುಕ್ರವಾರ ಬೆಳಗ್ಗೆ ಕೇಂದ್ರಕ್ಕೆ ಬಂದಿದ್ದ ಶಾಂತಾ ಮತ್ತು ರೇಣುಕಾ ನಡುವೆ ಮಕ್ಕಳ ಎದುರೇ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊAಡಿದ್ದು ಏಕಾಏಕಿ ಇಬ್ಬರೂ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡಿದ್ದಾರೆ.ಈ ಗದ್ದಲ ಕೇಳಿದ ಅಕ್ಕಪಕ್ಕದವರು ಕೇಂದ್ರಕ್ಕೆ ಬಂದು ಜಗಳ ಬಿಡಿಸಿ ಬುದ್ಧಿವಾದ ಹೇಳಿದ್ದಾರೆ.

ವಿಷಯ ತಿಳಿದು ಪೊಲೀಸರು ಆಸ್ಪತ್ರೆಗೆ ತೆರಳಿ ರೇಣುಕಾ ಅವರಿಂದ ಹೇಳಿಕೆ ಪಡೆದುಕೊಂಡಿದ್ದಾರೆ.ಇವರಿಬ್ಬರ ಮಧ್ಯೆ ಮೊದಲಿನಿಂದಲೂ ಹಗೆತನ ಇದ್ದು ಇಬ್ಬರ ಪರವಾಗಿ ತಾಲ್ಲೂಕಿನ ಎರಡು ಅಂಗನವಾಡಿ ಸಂಘಟನೆಗಳ ಮಧ್ಯೆಯೂ ಹೋರಾಟಗಳು ಪ್ರತಿ ಹೋರಾಟಗಳು ನಡೆದಿದ್ದವು.ಇದೀಗ ಈ ಹಂತಕ್ಕೆ ಕಾರ್ಯಕರ್ತೆಯರು ಹೊಡೆದಾಡುವ ಪರಿಸ್ಥಿತಿಗೆ ಬಂದು ನಿಂತಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ಈ ಕುರಿತು ಸಿಡಿಪಿಒ ಶಿವಮೂರ್ತಿ ಕುಂಬಾರ ಅವರನ್ನು ಸಂಪರ್ಕಿಸಿದಾಗ ಘಟನೆಯ ಕುರಿತು ಮಾಹಿತಿ ಬಂದಿದ್ದು ಶನಿವಾರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದಿದ್ದಾರೆ.ಪಿಲೇಕೆಮ್ಮ ನಗರದ ಒಂದನೇ ಅಂಗನವಾಡಿ ಕೇಂದ್ರದಲ್ಲಿ ಕಳೆದ 30 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆಯಲ್ಲಿರುವ ಶಾಂತಾ ಅವರನ್ನು ವರ್ಗಾವಣೆ ಮಾಡಿರುವುದೇ ಈ ಅವಾಂತರಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

Latest News

Free Slots Enjoy 32,178+ Slot Demonstrations Galera Bet app No Install

BlogsWhat are the secret differences when considering totally free ports and

Troll casino Eucasino 50 free spins Seekers Position ️ Play On line Free

ContentCasino Eucasino 50 free spins | Blood Moonlight WildsHigh-Investing SignsFederal CasinoDon’t

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ ಮಣ್ಣಿನ ಸಂಸ್ಕೃತಿಯನ್ನು ಅಳವಡಿಸುವಂತಹ ಕಾರ್ಯ ಮಾಡಿದರೆ ಪ್ರತಿ ಮನೆಯಲ್ಲಿಯೂ ರಾಜ ಮಹಾರಾಜರನ್ನು ಕಾಣಲು ಸಾಧ್ಯವಾಗಲಿದೆ.ಬಿದ್ದಾಗ ಕೈ ಹಿಡಿದೆತ್ತಿಕೊಂಡು ಜೋಪಾನ ಮಾಡುವ ಸಂಸ್ಕಾರವನ್ನು ಮಕ್ಕಳಲ್ಲಿ ಪಾಲಕರು ಬಿತ್ತಬೇಕು ಎಂದು ಕಾರ್ಕಳದ ಖ್ಯಾತ ವಾಗ್ಮಿ ಅಕ್ಷಯಾ ಗೋಖಲೆ ಹೇಳಿದರು. ತಾಳಿಕೋಟಿ ತಾಲ್ಲೂಕಿನ ಮೈಲೇಶ್ವರದಲ್ಲಿ ಶನಿವಾರ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ವಿಶೇಷ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ