Actor darshan and pavitra gowda in murder case

Actor Darshan: ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್!

Actor Darshan: ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್!

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಆಗಿರುವ ದರ್ಶನ್ ಮಂಕಾಗಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಊಟ, ಉಪಾಹಾರ ಸರಿಯಾಗಿ ಮಾಡದೆ ಮೌನವಾಗಿಯೇ ದಿನ ಕಳೆಯತ್ತಿದ್ದಾರೆ. ಜೈಲು ಸಿಬ್ಬಂದಿ ಬಳಿಯೂ ಮಾತನಾಡದೆ ಮೌನಕ್ಕೆ ಜಾರಿರುವ ನಟ, ಪುಸ್ತಕಗಳ ಮೊರೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಬಳ್ಳಾರಿ ಜೈಲು ಸೇರಿದ ಬಳಿಕ ಮೊದಲ ದಿನವಾದ ಗುರುವಾರರಾತ್ರಿ ಅವರು ಸರಿಯಾಗಿ ಊಟಮಾಡಿರಲಿಲ್ಲ. 2ನೇ ದಿನವಾದ ಶುಕ್ರವಾರ ಬೆಳಗಿನ ಉಪಾಹಾರಕ್ಕೆಂದು ನೀಡಿದ್ದ ಉಪ್ಪಿಟ್ಟು, ಮಧ್ಯಾಹ್ನ ರಾಗಿಮುದ್ದೆ, ಚಪಾತಿ ಮತ್ತು ಅನ್ನ ಸಾಂಬಾರು ಸೇವಿಸಿದ್ದಾರೆ. ಬಳ್ಳಾರಿಯ ತಾಪಮಾನ ಸಂಕಷ್ಟ ಅವರಿಗೆ ಸಮಸ್ಯೆ ತಂದೊಡ್ಡಿದೆ. ಜತೆಗೆ ಕಾರಾಗೃಹದ ಸೊಳ್ಳೆಗಳು ನಿದ್ರೆಗೆಡಿಸಿವೆ ಎಂದು ಹೇಳಲಾಗುತ್ತಿದೆ.

ನಾಳೆ ಕುಟುಂಬ ಭೇಟಿ:

ಮೂಲಗಳ ಪ್ರಕಾರ ದರ್ಶನ್ ಕುಟುಂಬ ಸದಸ್ಯರು ಭಾನುವಾರ ಬಳ್ಳಾರಿಗೆ ಬರಲಿದ್ದು, ದರ್ಶನ್ ಭೇಟಿ ಮಾಡಲಿದ್ದಾರೆ. ಬಳ್ಳಾ ರಿಯಲ್ಲಿನ ವಾತಾವರಣ ಹೊಂದಾಣಿಕೆ ಸೇರಿ ನಾನಾ ಕಾರಣಗಳನ್ನು ಮುಂದಿಟ್ಟುಕೊಂಡು ಜೈಲು ಬದಲಾವಣೆಗೆ ಅವರುಪುನ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ವಕೀಲರ ಜತೆ ದರ್ಶನ್ ಚರ್ಚಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

ಬ್ಯಾರಕ್‌ನಲ್ಲೇ ಓಡಾಟ:

ಶುಕ್ರವಾರ ಬೆಳಗ್ಗೆ 6.30ಕ್ಕೆ ಎದಿರುವದರ್ಶನ್ ಕೂತುಕೂತುಕಾಲುಹಿಡಿದುಕೊಂಡಿದು ಒಂದಷ್ಟು ಓಡಾಡಲು ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳನ್ನು ಕೇಳಿಕೊಂಡಿದ್ದಾರೆ. ಅದರಂತೆ ಮಧ್ಯಾಹ್ನ ಅರ್ಧಗಂಟೆ ಹಾಗೂ ಸಂಜೆ ಅರ್ಧಗಂಟೆ ಬ್ಯಾರಕ್ ಆವರಣದಲ್ಲಿ ಅವರಿಗೆ ಓಡಾಡಲು ಅವಕಾಶ ಮಾಡಿ ಕೊಡಲಾಗಿದೆ ಎಂದು ತಿಳಿದುಬಂದಿದೆ.

Latest News

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಪ್ರಶಸ್ತಿ ನೀಡಿ ಗೌರವಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾಧಿಕಾರಿ ಚಂದ್ರಕಾAತ ಕುಂಬಾರ ಮೊದಲಾದವರು ಇದ್ದರು.

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ಆಲೂರು ಗ್ರಾಮ ಪಂಚಾಯಿತಿಗೆ ಸನ್ 2025-26 ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಜಯಪುರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತ್ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ರಿಷಿ ಆನಂದ ಅವರು ಆಲೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜು ಆರ್.ನಾರಾಯಣಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ