Actor darshan and pavitra gowda in murder case

Actor Darshan: ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್!

Actor Darshan: ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್!

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಆಗಿರುವ ದರ್ಶನ್ ಮಂಕಾಗಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಊಟ, ಉಪಾಹಾರ ಸರಿಯಾಗಿ ಮಾಡದೆ ಮೌನವಾಗಿಯೇ ದಿನ ಕಳೆಯತ್ತಿದ್ದಾರೆ. ಜೈಲು ಸಿಬ್ಬಂದಿ ಬಳಿಯೂ ಮಾತನಾಡದೆ ಮೌನಕ್ಕೆ ಜಾರಿರುವ ನಟ, ಪುಸ್ತಕಗಳ ಮೊರೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಬಳ್ಳಾರಿ ಜೈಲು ಸೇರಿದ ಬಳಿಕ ಮೊದಲ ದಿನವಾದ ಗುರುವಾರರಾತ್ರಿ ಅವರು ಸರಿಯಾಗಿ ಊಟಮಾಡಿರಲಿಲ್ಲ. 2ನೇ ದಿನವಾದ ಶುಕ್ರವಾರ ಬೆಳಗಿನ ಉಪಾಹಾರಕ್ಕೆಂದು ನೀಡಿದ್ದ ಉಪ್ಪಿಟ್ಟು, ಮಧ್ಯಾಹ್ನ ರಾಗಿಮುದ್ದೆ, ಚಪಾತಿ ಮತ್ತು ಅನ್ನ ಸಾಂಬಾರು ಸೇವಿಸಿದ್ದಾರೆ. ಬಳ್ಳಾರಿಯ ತಾಪಮಾನ ಸಂಕಷ್ಟ ಅವರಿಗೆ ಸಮಸ್ಯೆ ತಂದೊಡ್ಡಿದೆ. ಜತೆಗೆ ಕಾರಾಗೃಹದ ಸೊಳ್ಳೆಗಳು ನಿದ್ರೆಗೆಡಿಸಿವೆ ಎಂದು ಹೇಳಲಾಗುತ್ತಿದೆ.

ನಾಳೆ ಕುಟುಂಬ ಭೇಟಿ:

ಮೂಲಗಳ ಪ್ರಕಾರ ದರ್ಶನ್ ಕುಟುಂಬ ಸದಸ್ಯರು ಭಾನುವಾರ ಬಳ್ಳಾರಿಗೆ ಬರಲಿದ್ದು, ದರ್ಶನ್ ಭೇಟಿ ಮಾಡಲಿದ್ದಾರೆ. ಬಳ್ಳಾ ರಿಯಲ್ಲಿನ ವಾತಾವರಣ ಹೊಂದಾಣಿಕೆ ಸೇರಿ ನಾನಾ ಕಾರಣಗಳನ್ನು ಮುಂದಿಟ್ಟುಕೊಂಡು ಜೈಲು ಬದಲಾವಣೆಗೆ ಅವರುಪುನ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ವಕೀಲರ ಜತೆ ದರ್ಶನ್ ಚರ್ಚಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

ಬ್ಯಾರಕ್‌ನಲ್ಲೇ ಓಡಾಟ:

ಶುಕ್ರವಾರ ಬೆಳಗ್ಗೆ 6.30ಕ್ಕೆ ಎದಿರುವದರ್ಶನ್ ಕೂತುಕೂತುಕಾಲುಹಿಡಿದುಕೊಂಡಿದು ಒಂದಷ್ಟು ಓಡಾಡಲು ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳನ್ನು ಕೇಳಿಕೊಂಡಿದ್ದಾರೆ. ಅದರಂತೆ ಮಧ್ಯಾಹ್ನ ಅರ್ಧಗಂಟೆ ಹಾಗೂ ಸಂಜೆ ಅರ್ಧಗಂಟೆ ಬ್ಯಾರಕ್ ಆವರಣದಲ್ಲಿ ಅವರಿಗೆ ಓಡಾಡಲು ಅವಕಾಶ ಮಾಡಿ ಕೊಡಲಾಗಿದೆ ಎಂದು ತಿಳಿದುಬಂದಿದೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು