Actor darshan and pavitra gowda in murder case

Actor Darshan: ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್!

Actor Darshan: ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್!

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಆಗಿರುವ ದರ್ಶನ್ ಮಂಕಾಗಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಊಟ, ಉಪಾಹಾರ ಸರಿಯಾಗಿ ಮಾಡದೆ ಮೌನವಾಗಿಯೇ ದಿನ ಕಳೆಯತ್ತಿದ್ದಾರೆ. ಜೈಲು ಸಿಬ್ಬಂದಿ ಬಳಿಯೂ ಮಾತನಾಡದೆ ಮೌನಕ್ಕೆ ಜಾರಿರುವ ನಟ, ಪುಸ್ತಕಗಳ ಮೊರೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಬಳ್ಳಾರಿ ಜೈಲು ಸೇರಿದ ಬಳಿಕ ಮೊದಲ ದಿನವಾದ ಗುರುವಾರರಾತ್ರಿ ಅವರು ಸರಿಯಾಗಿ ಊಟಮಾಡಿರಲಿಲ್ಲ. 2ನೇ ದಿನವಾದ ಶುಕ್ರವಾರ ಬೆಳಗಿನ ಉಪಾಹಾರಕ್ಕೆಂದು ನೀಡಿದ್ದ ಉಪ್ಪಿಟ್ಟು, ಮಧ್ಯಾಹ್ನ ರಾಗಿಮುದ್ದೆ, ಚಪಾತಿ ಮತ್ತು ಅನ್ನ ಸಾಂಬಾರು ಸೇವಿಸಿದ್ದಾರೆ. ಬಳ್ಳಾರಿಯ ತಾಪಮಾನ ಸಂಕಷ್ಟ ಅವರಿಗೆ ಸಮಸ್ಯೆ ತಂದೊಡ್ಡಿದೆ. ಜತೆಗೆ ಕಾರಾಗೃಹದ ಸೊಳ್ಳೆಗಳು ನಿದ್ರೆಗೆಡಿಸಿವೆ ಎಂದು ಹೇಳಲಾಗುತ್ತಿದೆ.

ನಾಳೆ ಕುಟುಂಬ ಭೇಟಿ:

ಮೂಲಗಳ ಪ್ರಕಾರ ದರ್ಶನ್ ಕುಟುಂಬ ಸದಸ್ಯರು ಭಾನುವಾರ ಬಳ್ಳಾರಿಗೆ ಬರಲಿದ್ದು, ದರ್ಶನ್ ಭೇಟಿ ಮಾಡಲಿದ್ದಾರೆ. ಬಳ್ಳಾ ರಿಯಲ್ಲಿನ ವಾತಾವರಣ ಹೊಂದಾಣಿಕೆ ಸೇರಿ ನಾನಾ ಕಾರಣಗಳನ್ನು ಮುಂದಿಟ್ಟುಕೊಂಡು ಜೈಲು ಬದಲಾವಣೆಗೆ ಅವರುಪುನ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ವಕೀಲರ ಜತೆ ದರ್ಶನ್ ಚರ್ಚಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

ಬ್ಯಾರಕ್‌ನಲ್ಲೇ ಓಡಾಟ:

ಶುಕ್ರವಾರ ಬೆಳಗ್ಗೆ 6.30ಕ್ಕೆ ಎದಿರುವದರ್ಶನ್ ಕೂತುಕೂತುಕಾಲುಹಿಡಿದುಕೊಂಡಿದು ಒಂದಷ್ಟು ಓಡಾಡಲು ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳನ್ನು ಕೇಳಿಕೊಂಡಿದ್ದಾರೆ. ಅದರಂತೆ ಮಧ್ಯಾಹ್ನ ಅರ್ಧಗಂಟೆ ಹಾಗೂ ಸಂಜೆ ಅರ್ಧಗಂಟೆ ಬ್ಯಾರಕ್ ಆವರಣದಲ್ಲಿ ಅವರಿಗೆ ಓಡಾಡಲು ಅವಕಾಶ ಮಾಡಿ ಕೊಡಲಾಗಿದೆ ಎಂದು ತಿಳಿದುಬಂದಿದೆ.

Latest News

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ದಾವಣಗೆರೆ : ಇಲ್ಲಿಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಸರಬರಾಜು ಮಾಡುವ ದೇವೂರ ಜಾಕವೆಲ್‌ಗೆ ವಿದ್ಯುತ್ ಸಂಪರ್ಕ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು ಅದನ್ನು ಗ್ಯಾರಂಟಿ ಸಮೀತಿ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಅವರಿಗೆ ಪರಿಹಾರಕ್ಕೆ ಜವಾಬ್ದಾರಿ ವಹಿಸಿದ್ದೇವೆ.ಅವರನ್ನು ರೈತರನ್ನು ಕರೆದು ಮಾತನಾಡಿಸಿದ್ದೇವೆ.ಶೀಘ್ರದಲ್ಲಿ ಆ ಸಮಸ್ಯೆ ಬಗೆ ಹರಿಯುವ ವಿಶ್ವಾಸವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ಮುದ್ದೇಬಿಹಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಎಸ್.ಎನ್.ಬಿರಾದಾರ ಎಂಬ ಗುತ್ತಿಗೆದಾರರು ಮಾಡುತ್ತಿದ್ದಾರೆ.ರಾಜಕಾರಣಿಯೊಬ್ಬರು ಕೆಲವು ಮಾತುಗಳನ್ನು ಈ ವಿಚಾರವಾಗಿ ಆಡಿದ್ದಾರೆ.ಅದು ಮೂರ್ಖತನದ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕಾಲುವೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ವಿಷಯದಲ್ಲಿ ಕೆಲವು ಮುಖಂಡರು ಮುಗ್ಧ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ.ಅದಕ್ಕೆ ರೈತರು ಕಿವಿಗೊಡಬಾರದು.ವಾರದಲ್ಲಿ ಕಾಲುವೆ ಮೂಲP ಕೆರೆಗಳನ್ನು ತುಂಬಿಸಲಾಗುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕೆರೆಗಳನ್ನು ತುಂಬಿಸಲು ವಿಳಂಬವಾಗಿದೆ.ನೀರು ಕೊಡಬಾರದು ಎಂಬ ಉದ್ದೇಶ ಸರ್ಕಾರಕ್ಕಾಗಲೀ,ಅಧಿಕಾರಿಗಳಿಗಾಗಲೀ ಇಲ್ಲ.ಬೇಸಿಗೆಯ ಸಮಯದಲ್ಲಿ ಕುಡಿವ ನೀರು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ.ನಾನು ಕೆಬಿಜೆಎನ್‌ಎಲ್ ಮುಖ್ಯ