Actor darshan and pavitra gowda in murder case

Actor Darshan: ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್!

Actor Darshan: ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್!

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಆಗಿರುವ ದರ್ಶನ್ ಮಂಕಾಗಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಊಟ, ಉಪಾಹಾರ ಸರಿಯಾಗಿ ಮಾಡದೆ ಮೌನವಾಗಿಯೇ ದಿನ ಕಳೆಯತ್ತಿದ್ದಾರೆ. ಜೈಲು ಸಿಬ್ಬಂದಿ ಬಳಿಯೂ ಮಾತನಾಡದೆ ಮೌನಕ್ಕೆ ಜಾರಿರುವ ನಟ, ಪುಸ್ತಕಗಳ ಮೊರೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಬಳ್ಳಾರಿ ಜೈಲು ಸೇರಿದ ಬಳಿಕ ಮೊದಲ ದಿನವಾದ ಗುರುವಾರರಾತ್ರಿ ಅವರು ಸರಿಯಾಗಿ ಊಟಮಾಡಿರಲಿಲ್ಲ. 2ನೇ ದಿನವಾದ ಶುಕ್ರವಾರ ಬೆಳಗಿನ ಉಪಾಹಾರಕ್ಕೆಂದು ನೀಡಿದ್ದ ಉಪ್ಪಿಟ್ಟು, ಮಧ್ಯಾಹ್ನ ರಾಗಿಮುದ್ದೆ, ಚಪಾತಿ ಮತ್ತು ಅನ್ನ ಸಾಂಬಾರು ಸೇವಿಸಿದ್ದಾರೆ. ಬಳ್ಳಾರಿಯ ತಾಪಮಾನ ಸಂಕಷ್ಟ ಅವರಿಗೆ ಸಮಸ್ಯೆ ತಂದೊಡ್ಡಿದೆ. ಜತೆಗೆ ಕಾರಾಗೃಹದ ಸೊಳ್ಳೆಗಳು ನಿದ್ರೆಗೆಡಿಸಿವೆ ಎಂದು ಹೇಳಲಾಗುತ್ತಿದೆ.

ನಾಳೆ ಕುಟುಂಬ ಭೇಟಿ:

ಮೂಲಗಳ ಪ್ರಕಾರ ದರ್ಶನ್ ಕುಟುಂಬ ಸದಸ್ಯರು ಭಾನುವಾರ ಬಳ್ಳಾರಿಗೆ ಬರಲಿದ್ದು, ದರ್ಶನ್ ಭೇಟಿ ಮಾಡಲಿದ್ದಾರೆ. ಬಳ್ಳಾ ರಿಯಲ್ಲಿನ ವಾತಾವರಣ ಹೊಂದಾಣಿಕೆ ಸೇರಿ ನಾನಾ ಕಾರಣಗಳನ್ನು ಮುಂದಿಟ್ಟುಕೊಂಡು ಜೈಲು ಬದಲಾವಣೆಗೆ ಅವರುಪುನ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ವಕೀಲರ ಜತೆ ದರ್ಶನ್ ಚರ್ಚಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

ಬ್ಯಾರಕ್‌ನಲ್ಲೇ ಓಡಾಟ:

ಶುಕ್ರವಾರ ಬೆಳಗ್ಗೆ 6.30ಕ್ಕೆ ಎದಿರುವದರ್ಶನ್ ಕೂತುಕೂತುಕಾಲುಹಿಡಿದುಕೊಂಡಿದು ಒಂದಷ್ಟು ಓಡಾಡಲು ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳನ್ನು ಕೇಳಿಕೊಂಡಿದ್ದಾರೆ. ಅದರಂತೆ ಮಧ್ಯಾಹ್ನ ಅರ್ಧಗಂಟೆ ಹಾಗೂ ಸಂಜೆ ಅರ್ಧಗಂಟೆ ಬ್ಯಾರಕ್ ಆವರಣದಲ್ಲಿ ಅವರಿಗೆ ಓಡಾಡಲು ಅವಕಾಶ ಮಾಡಿ ಕೊಡಲಾಗಿದೆ ಎಂದು ತಿಳಿದುಬಂದಿದೆ.

Latest News

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಶನಿವಾರದಿಂದ ಕೈಗೊಂಡಿದ್ದು ಸಂಕಲ್ಪಪೂರ್ವ ಚಾತುರ್ಮಾಸ್ಯ ದೀಕ್ಷೆ ತನ್ನಿಮಿತ್ಯ ಶ್ರೀಗಳನ್ನು ಚಾತುರ್ಮಾಸ್ಯ ಮಹೋತ್ಸವ ಸಮೀತಿ ಹಾಗೂ ಸಮಸ್ತ ವಿಪ್ರ ಸಮಾಜದ ಬಾಂಧವರು ಭವ್ಯ ಮೆರವಣಿಗೆ ಮೂಲಕ ಶಿವ ಚಿದಂಬರ ದೇವಸ್ಥಾನಕ್ಕೆ ಕರೆದೊಯ್ಯರು. ಪಟ್ಟಣದ ರಾಘವೇಂದ್ರ ಮಠದಿಂದ ಪೂಜ್ಯರನ್ನು ಅಲಂಕೃತ ಸಾರೋಟಿನಲ್ಲಿ ಕೂರಿಸಿ ಸಕಲ ವಾದ್ಯವೈಭವಗಳೊಂದಿಗೆ ಮೆರವಣಿಗೆ ನಡೆಸಲಾಯಿತು.ಮೆರವಣಿಗೆಯಲ್ಲಿ