Actor darshan and pavitra gowda in murder case

Actor Darshan: ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್!

Actor Darshan: ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್!

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಆಗಿರುವ ದರ್ಶನ್ ಮಂಕಾಗಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಊಟ, ಉಪಾಹಾರ ಸರಿಯಾಗಿ ಮಾಡದೆ ಮೌನವಾಗಿಯೇ ದಿನ ಕಳೆಯತ್ತಿದ್ದಾರೆ. ಜೈಲು ಸಿಬ್ಬಂದಿ ಬಳಿಯೂ ಮಾತನಾಡದೆ ಮೌನಕ್ಕೆ ಜಾರಿರುವ ನಟ, ಪುಸ್ತಕಗಳ ಮೊರೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಬಳ್ಳಾರಿ ಜೈಲು ಸೇರಿದ ಬಳಿಕ ಮೊದಲ ದಿನವಾದ ಗುರುವಾರರಾತ್ರಿ ಅವರು ಸರಿಯಾಗಿ ಊಟಮಾಡಿರಲಿಲ್ಲ. 2ನೇ ದಿನವಾದ ಶುಕ್ರವಾರ ಬೆಳಗಿನ ಉಪಾಹಾರಕ್ಕೆಂದು ನೀಡಿದ್ದ ಉಪ್ಪಿಟ್ಟು, ಮಧ್ಯಾಹ್ನ ರಾಗಿಮುದ್ದೆ, ಚಪಾತಿ ಮತ್ತು ಅನ್ನ ಸಾಂಬಾರು ಸೇವಿಸಿದ್ದಾರೆ. ಬಳ್ಳಾರಿಯ ತಾಪಮಾನ ಸಂಕಷ್ಟ ಅವರಿಗೆ ಸಮಸ್ಯೆ ತಂದೊಡ್ಡಿದೆ. ಜತೆಗೆ ಕಾರಾಗೃಹದ ಸೊಳ್ಳೆಗಳು ನಿದ್ರೆಗೆಡಿಸಿವೆ ಎಂದು ಹೇಳಲಾಗುತ್ತಿದೆ.

ನಾಳೆ ಕುಟುಂಬ ಭೇಟಿ:

ಮೂಲಗಳ ಪ್ರಕಾರ ದರ್ಶನ್ ಕುಟುಂಬ ಸದಸ್ಯರು ಭಾನುವಾರ ಬಳ್ಳಾರಿಗೆ ಬರಲಿದ್ದು, ದರ್ಶನ್ ಭೇಟಿ ಮಾಡಲಿದ್ದಾರೆ. ಬಳ್ಳಾ ರಿಯಲ್ಲಿನ ವಾತಾವರಣ ಹೊಂದಾಣಿಕೆ ಸೇರಿ ನಾನಾ ಕಾರಣಗಳನ್ನು ಮುಂದಿಟ್ಟುಕೊಂಡು ಜೈಲು ಬದಲಾವಣೆಗೆ ಅವರುಪುನ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ವಕೀಲರ ಜತೆ ದರ್ಶನ್ ಚರ್ಚಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

ಬ್ಯಾರಕ್‌ನಲ್ಲೇ ಓಡಾಟ:

ಶುಕ್ರವಾರ ಬೆಳಗ್ಗೆ 6.30ಕ್ಕೆ ಎದಿರುವದರ್ಶನ್ ಕೂತುಕೂತುಕಾಲುಹಿಡಿದುಕೊಂಡಿದು ಒಂದಷ್ಟು ಓಡಾಡಲು ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳನ್ನು ಕೇಳಿಕೊಂಡಿದ್ದಾರೆ. ಅದರಂತೆ ಮಧ್ಯಾಹ್ನ ಅರ್ಧಗಂಟೆ ಹಾಗೂ ಸಂಜೆ ಅರ್ಧಗಂಟೆ ಬ್ಯಾರಕ್ ಆವರಣದಲ್ಲಿ ಅವರಿಗೆ ಓಡಾಡಲು ಅವಕಾಶ ಮಾಡಿ ಕೊಡಲಾಗಿದೆ ಎಂದು ತಿಳಿದುಬಂದಿದೆ.

Latest News

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು. ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್