Actor Darshan: The start of 'Karia' in Karnataka

Actor Darshan: ಕರ್ನಾಟಕದಲ್ಲಿ ‘ಕರಿಯ’ನ ಆರ್ಭಟ ಆರಂಭ.. ದರ್ಶನ್ ಅಭಿಮಾನಿಗಳಿಗೆ ಹಬ್ಬದೂಟ..! (ವಿಡಿಯೋ ನೋಡಿ)

Actor Darshan: ಕರ್ನಾಟಕದಲ್ಲಿ ‘ಕರಿಯ’ನ ಆರ್ಭಟ ಆರಂಭ.. ದರ್ಶನ್ ಅಭಿಮಾನಿಗಳಿಗೆ ಹಬ್ಬದೂಟ..! (ವಿಡಿಯೋ ನೋಡಿ)

ಬೆಂಗಳೂರು: ನಟ ದರ್ಶನ್ ತೂಗುದೀಪ್ (Actor Darshana) ಅವರು ಚಿತ್ರದುರ್ಗದ ‌ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ಸಮಯದಲ್ಲಿ ಇಡೀ ಕರ್ನಾಟಕದ ಥಿಯೇಟರ್ಸ್ ಶೇಕ್ ಆಗುವಂತೆ ಅವರು ಅಭಿಯಾನದ ‘ಕರಿಯ’ ಭರ್ಜರಿಯಾಗಿ ರೀ ರಿಲೀಸ್ ಆಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ದರ್ಶನ್ ತೂಗುದೀಪ್ (Actor Darshana) ಅವರ ಅಭಿಮಾನಿಗಳಿಗೆ ಇದೀಗ ಹೊಸ ಹಬ್ಬ ಶುರುವಾಗಿದೆ. ಯಾಕೆ ಅಂದ್ರೆ ಕನ್ನಡ ಸಿನಿಮಾ ರಂಗದ ಇತಿಹಾಸದಲ್ಲೇ ಹೊಸ ದಾಖಲೆ ಬರೆದು, ಕನ್ನಡ ಮನಸ್ಸುಗಳ ಎದೆಯಲ್ಲಿ ಎಂದೆಂದಿಗೂ ಹಸಿರಾಗಿ ಉಳಿದಿರುವ ‘ಕರಿಯ’ ಸಿನಿಮಾ ಇದೀಗ ಅದ್ಧೂರಿಯಾಗಿ ರೀ-ರಿಲೀಸ್ ಆಗಿದೆ.

ದರ್ಶನ್ ನ್ಯಾಯಾಂಗ ಬಂಧನದಲ್ಲಿ ಇದ್ದಾಗಲೂ ಅಭಿಮಾನಿಗಳ ಕ್ರೇಸ್ ಮಾತ್ರ ಕಡಿಮೆಯಾಗಿಲ್ಲ. ಚಿತ್ರಮಂದಿರಗಳ ಬಳಿ ದರ್ಶನ್ ಕಟೌಟ್ ನಿಲ್ಲಿಸಿ, ಹಾರ, ಪಟಾಕಿ ಸಿಡಿಸಿ ‘ಕರಿಯ’ನಿಗೆ ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ.

2003ರ ಜನವರಿ ತಿಂಗಳಲ್ಲಿ ಕರಿಯ ಸಿನಿಮಾ ಮೊದಲ ಬಾರಿ ಬಿಡುಗಡೆ ಆಗಿತ್ತು. ಖ್ಯಾತ ನಿರ್ದೇಶಕ ಪ್ರೇಮ್ ಅವರ ಮೊದಲ ಸಿನಿಮಾ ಇದಾಗಿತ್ತು. ದರ್ಶನ್​ ಅವರಿಗೆ ನಾಯಕನಾಗಿ ಇದು ಐದನೇ ಸಿನಿಮಾ ಹಾಗೂ ಮೊದಲ ಬಲು ದೊಡ್ಡ ವಿಜಯ ತಂದುಕೊಟ್ಟ ಸಿನಿಮಾ ಆಗಿತ್ತು.

ಇದನ್ನೂ ಓದಿ: Fake doctors: ನಕಲಿ ವೈದ್ಯರ ಪಟ್ಟಿ ರೆಡಿ.. FIR ದಾಖಲಿಸಲು ಸಿದ್ಧತೆ.. ಹೆಚ್ಚಿದ ನಕಲಿ ವೈದ್ಯರ ಎದೆ ಬಡಿತ!

ಆಗಿನ ಕಾಲಕ್ಕೆ ಈ ಸಿನಿಮಾ 700 ದಿನಗಳ ಪ್ರದರ್ಶನ ಕಂಡಿತ್ತು. ಮೆಜೆಸ್ಟಿಕ್ ಚಿತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ದರ್ಶನ್ ಅವರಿಗೆ ಕರಿಯ ರೌಡಿಸಂ ಸಿನಿಮಾಗಳ ಬ್ರ್ಯಾಂಡ್ ಅಂಬಾಸಿಡರ್ ಮಾಡಿಬಿಟ್ಟಿತ್ತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ