Actor Darshan: The start of 'Karia' in Karnataka

Actor Darshan: ಕರ್ನಾಟಕದಲ್ಲಿ ‘ಕರಿಯ’ನ ಆರ್ಭಟ ಆರಂಭ.. ದರ್ಶನ್ ಅಭಿಮಾನಿಗಳಿಗೆ ಹಬ್ಬದೂಟ..! (ವಿಡಿಯೋ ನೋಡಿ)

Actor Darshan: ಕರ್ನಾಟಕದಲ್ಲಿ ‘ಕರಿಯ’ನ ಆರ್ಭಟ ಆರಂಭ.. ದರ್ಶನ್ ಅಭಿಮಾನಿಗಳಿಗೆ ಹಬ್ಬದೂಟ..! (ವಿಡಿಯೋ ನೋಡಿ)

ಬೆಂಗಳೂರು: ನಟ ದರ್ಶನ್ ತೂಗುದೀಪ್ (Actor Darshana) ಅವರು ಚಿತ್ರದುರ್ಗದ ‌ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ಸಮಯದಲ್ಲಿ ಇಡೀ ಕರ್ನಾಟಕದ ಥಿಯೇಟರ್ಸ್ ಶೇಕ್ ಆಗುವಂತೆ ಅವರು ಅಭಿಯಾನದ ‘ಕರಿಯ’ ಭರ್ಜರಿಯಾಗಿ ರೀ ರಿಲೀಸ್ ಆಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ದರ್ಶನ್ ತೂಗುದೀಪ್ (Actor Darshana) ಅವರ ಅಭಿಮಾನಿಗಳಿಗೆ ಇದೀಗ ಹೊಸ ಹಬ್ಬ ಶುರುವಾಗಿದೆ. ಯಾಕೆ ಅಂದ್ರೆ ಕನ್ನಡ ಸಿನಿಮಾ ರಂಗದ ಇತಿಹಾಸದಲ್ಲೇ ಹೊಸ ದಾಖಲೆ ಬರೆದು, ಕನ್ನಡ ಮನಸ್ಸುಗಳ ಎದೆಯಲ್ಲಿ ಎಂದೆಂದಿಗೂ ಹಸಿರಾಗಿ ಉಳಿದಿರುವ ‘ಕರಿಯ’ ಸಿನಿಮಾ ಇದೀಗ ಅದ್ಧೂರಿಯಾಗಿ ರೀ-ರಿಲೀಸ್ ಆಗಿದೆ.

ದರ್ಶನ್ ನ್ಯಾಯಾಂಗ ಬಂಧನದಲ್ಲಿ ಇದ್ದಾಗಲೂ ಅಭಿಮಾನಿಗಳ ಕ್ರೇಸ್ ಮಾತ್ರ ಕಡಿಮೆಯಾಗಿಲ್ಲ. ಚಿತ್ರಮಂದಿರಗಳ ಬಳಿ ದರ್ಶನ್ ಕಟೌಟ್ ನಿಲ್ಲಿಸಿ, ಹಾರ, ಪಟಾಕಿ ಸಿಡಿಸಿ ‘ಕರಿಯ’ನಿಗೆ ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ.

2003ರ ಜನವರಿ ತಿಂಗಳಲ್ಲಿ ಕರಿಯ ಸಿನಿಮಾ ಮೊದಲ ಬಾರಿ ಬಿಡುಗಡೆ ಆಗಿತ್ತು. ಖ್ಯಾತ ನಿರ್ದೇಶಕ ಪ್ರೇಮ್ ಅವರ ಮೊದಲ ಸಿನಿಮಾ ಇದಾಗಿತ್ತು. ದರ್ಶನ್​ ಅವರಿಗೆ ನಾಯಕನಾಗಿ ಇದು ಐದನೇ ಸಿನಿಮಾ ಹಾಗೂ ಮೊದಲ ಬಲು ದೊಡ್ಡ ವಿಜಯ ತಂದುಕೊಟ್ಟ ಸಿನಿಮಾ ಆಗಿತ್ತು.

ಇದನ್ನೂ ಓದಿ: Fake doctors: ನಕಲಿ ವೈದ್ಯರ ಪಟ್ಟಿ ರೆಡಿ.. FIR ದಾಖಲಿಸಲು ಸಿದ್ಧತೆ.. ಹೆಚ್ಚಿದ ನಕಲಿ ವೈದ್ಯರ ಎದೆ ಬಡಿತ!

ಆಗಿನ ಕಾಲಕ್ಕೆ ಈ ಸಿನಿಮಾ 700 ದಿನಗಳ ಪ್ರದರ್ಶನ ಕಂಡಿತ್ತು. ಮೆಜೆಸ್ಟಿಕ್ ಚಿತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ದರ್ಶನ್ ಅವರಿಗೆ ಕರಿಯ ರೌಡಿಸಂ ಸಿನಿಮಾಗಳ ಬ್ರ್ಯಾಂಡ್ ಅಂಬಾಸಿಡರ್ ಮಾಡಿಬಿಟ್ಟಿತ್ತು.

Latest News

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ಮುದ್ದೇಬಿಹಾಳ : ರೈತರಿಗೆ ಸಾಲ ನೀಡುವುದು ಅವರನ್ನು ಸಾಲಗಾರರನ್ನಾಗಿ ಮಾಡುವ ಉದ್ದೇಶದಿಂದಲ್ಲ, ಬದಲಾಗಿ ಕೃಷಿ ಚಟುವಟಿಕೆಗಳನ್ನು ಬಲಪಡಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಎಂದು ವಿಜಯಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದರು. ತಾಲ್ಲೂಕಿನ ಹಿರೇಮುರಾಳದ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡವನ್ನು ಅಂಕಲಿಮಠದ ವೀರಭದ್ರ ಸ್ವಾಮೀಜಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ರೈತರು ತಮ್ಮ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು.

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ