Adapura village deity installed.. 'Kiladi Ranganna' drama performance at night

ಪ್ರತಿಷ್ಠಾಪನೆಗೊಂಡ‌ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ

ಪ್ರತಿಷ್ಠಾಪನೆಗೊಂಡ‌ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ

ಇಳಕಲ್: ತಾಲೂಕಿನ ಚಿಕ್ಕ ಆದಾಪೂರ ಗ್ರಾಮ ದೇವತೆ ಜಾತ್ರೆ ಮಹೋತ್ಸವದ ಅಂಗವಾಗಿ ದೇವಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ಸಂಭ್ರಮದಿಂದ ಜರುಗಿತು. ‌

ದೇವಿ ಮೂರ್ತಿಯನ್ನು ಮೆರವಣಿಗೆ ಮೂಲಕ ಗ್ರಾಮಸ್ಥರು ಅದ್ಧೂರಿಯಾಗಿ ಪ್ರತಿಷ್ಠಾಪನೆ ನೆರವೇರಿಸಿದರು.

ಈ ವೇಳೆ ವಿವಿಧ ವಾದ್ಯ ವೇಳಗಳು ದೇವಿ ಮೂರ್ತಿ ಮೆರವಣಿಗೆಗೆ ಮೆರಗು ನೀಡಿದವು. ಅದರಲ್ಲೂ ಡಿಜೆ ಸೌಂಡಿಗೆ ಯುವಕರು ಕುಣಿದು ಕುಪ್ಪಳಿಸಿದರು. ಎರಡೂ ತಂಡದ ಡೊಳ್ಳು ಕುಣಿತ ನೋಡುಗರ ಗಮನ ಸೆಳೆಯಿತು.

ಪ್ರತೀ ವರ್ಷ ಶ್ರಾವಣ ಮಾಸದ 4ನೇ ಸೋಮವಾರದಂದು ಪ್ರತಿಷ್ಠಾಪನೆಗೊಳ್ಳುವ ದೇವಿ ಮೂರ್ತಿಗೆ ಗ್ರಾಮದ ಸಕಲ ಭಕ್ತಾದಿಗಳು ಮಂಗಳವಾರ ತಮ್ಮ ಹರಿಕೆ ತೀರಿಸುತ್ತಾರೆ. ಕೆಲವರು ದೀರ್ಘದಂಡ ನಮಸ್ಕಾರ ಹಾಕುವ ಮೂಲಕ ಭಕ್ತಿ ಸಮರ್ಪಣೆ ಮಾಡುತ್ತಾರೆ.

ಇಂದು(26-8-2024) ರಾತ್ರಿ “ಕಿಲಾಡಿ ರಂಗಣ್ಣ” ಎಂಬ ಸಾಮಾಜಿಕ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ನಾಳೆ(27-8-2024) ಟಗರಿನ ಕಾಳಗ ಜರುಗಲಿದೆ. ಮಧ್ಯಾಹ್ನ 3 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಟಗರಿನ ಕಾಳಗಕ್ಕೆ ಗ್ರಾಮದ ಗುರು ಹಿರಿಯರು ಚಾಲನೆ ನೀಡಲಿದ್ದಾರೆ.

ನಾಲ್ಕು ಬಹುಮಾನಗಳಿವೆ:

ಪ್ರಥಮ ಬಹುಮಾನ :
7001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಚನ್ನಪ್ಪಗೌಡ ವೀ. ಗುಡಿಹಿಂದಿನ)

ದ್ವಿತೀಯ ಬಹುಮಾನ:
5001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ವೆಂಕನಗೌಡ ದೊ. ಅಗಸಿಮುಂದಿನ)

ತೃತೀಯ ಬಹುಮಾನ:
3001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ರಾಜುಗೌಡ ನಿಂ. ಜೋಗರೆಡ್ಡಿ)

ಚತುರ್ಥ ಬಹುಮಾನ:
2001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಲಕ್ಷ್ಮಣ ಮ. ಜಾಡರ್)

ವೀಕ್ಷಕ ವಿವರಣೆಯನ್ನು ರಾಜುಗೌಡ ಶಂ. ಹನಮಗೌಡ್ರ ಅವರು ನೀಡಲಿದ್ದಾರೆ. ನಿರ್ಣಾಯಕರಾಗಿ ದೇವಪ್ಪ ಬ. ಬಡಕುರಿ, ಸೋಮಶೇಖರ ಕುರಿ, ಪರಸಪ್ಪ ಮಿಂಚೇರಿ, ಯಂಕಪ್ಪ ಕುರಿ ಪಂದ್ಯವನ್ನು ನಡೆಸಿಕೊಡಲಿದ್ದಾರೆ.

ಪ್ರವೇಶ ಫೀ: 301 ರೂಪಾಯಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ‌8123485661 (ಯಂಕಪ್ಪ), 8088917431 (ಶಂಕರ್), 8310414151 (ಹನಮಂತ), 9742797909 (ರಾಜು) ಸಂಪರ್ಕಿಸಿ.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ