Adhar Card Loan

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ ಪಡೆಯಲು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ ಕೇಂದ್ರ ಸರ್ಕಾರದಿಂದ ನಿಮಗಾಗಿ ವಿಶೇಷ ಸುವರ್ಣಾವಕಾಶ ಒಂದು ಇಲ್ಲಿದೆ ನೋಡಿ.

Join Our Telegram: https://t.me/dcgkannada

ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ, ಆಧಾರ್ ಕಾರ್ಡ್ ಬಳಸಿ ₹50 ಸಾವಿರ ವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಸಾಲ ಪಡೆಯಬಹುದು. ಈ ಯೋಜನೆಯ ಸಂಪೂರ್ಣ ವಿವರಗಳಿಗಾಗಿ ಈ ಲೇಖನದಲ್ಲಿ ಓದಿ.

ಪಿಎಂ ಸ್ವನಿಧಿ ಯೋಜನೆ ಏನು?

ಸ್ವನಿಧಿ ಯೋಜನೆ (PM SVANidhi) 2020ರಲ್ಲಿ ಕೇಂದ್ರ ಸರ್ಕಾರವು Covid-19 ಸಮಯದಲ್ಲಿ ಚಿಕ್ಕ ವ್ಯಾಪಾರಸ್ಥರು, ಮಹಿಳೆಯರು, ಮತ್ತು ಯುವಕರಿಗೆ ಆರ್ಥಿಕ ನೆರವು ಒದಗಿಸಲು ಪ್ರಾರಂಭಿಸಿದ ಒಂದು ಮಹತ್ವದ ಯೋಜನೆಯಾಗಿದೆ.

ಈ ಯೋಜನೆಯ ಮುಖ್ಯ ಉದ್ದೇಶ

ಚಿಕ್ಕ ವ್ಯಾಪಾರಸ್ಥರಿಗೆ ಆರ್ಥಿಕ ಸಹಾಯ ನೀಡಿ, ತಮ್ಮ ವ್ಯಾಪಾರವನ್ನು ಪುನಃ ದಟ್ಟಿಸಲು ಸಹಾಯ ಮಾಡುವುದು.
ಯಾವುದೇ ಸುರಿಟಿ ಇಲ್ಲದೆ ₹50,000 ವರೆಗೆ ಸಾಲ ನೀಡುವುದು.

ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು?

ಸಣ್ಣ ವ್ಯಾಪಾರಿಗಳು: ಬೀದಿ ಬದಿ ವ್ಯಾಪಾರಿಗಳು, ಚಿಕ್ಕ ಅಂಗಡಿ ಮಾಲೀಕರು.

ಮಹಿಳೆಯರು ಮತ್ತು ಯುವಕರು: ತಮ್ಮ ಸ್ವಂತ ಉದ್ಯೋಗ ಅಥವಾ ವ್ಯಾಪಾರ ಆರಂಭಿಸಲು ಇಚ್ಛೆಪಡುವವರು.

Covid-19ನಲ್ಲಿ ತೊಂದರೆ ಅನುಭವಿಸಿದರು: ವಿಶೇಷ ಆದ್ಯತೆ.
ಯೋಜನೆಯ ಹಂತಗಳು ಮತ್ತು ಲಾಭಗಳು (Aadhaar Card Loan)

ಪ್ರಾರಂಭಿಕ ಸಾಲ:
₹10,000 ವರೆಗೆ ಮೊದಲ ಸಾಲ ನೀಡಲಾಗುತ್ತಿದೆಸಾಲ ನೀಡಲಾಗುತ್ತದೆ.
ಈ ಸಾಲವನ್ನು ನಿಗದಿತ ಅವಧಿಯಲ್ಲಿ ತೀರಿಸಿದ ನಂತರ ಮತ್ತೆ ಹೆಚ್ಚುವರಿ ಹಣಕ್ಕಾಗಿ ಅರ್ಜಿ ಸಲ್ಲಿಸಬಹುದು.

ಎರಡನೇ ಹಂತ:
₹20,000 ವರೆಗೆ ಸಾಲವನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ.

ಅಂತಿಮ ಹಂತ:
ಗರಿಷ್ಠ ₹50,000 ವರೆಗೆ ಸಾಲ ಲಭ್ಯ.
ಮರುಪಾವತಿ ಅವಧಿ: 12 ತಿಂಗಳು.
ಪ್ರತಿ ತಿಂಗಳು ಕಂತು ರೂಪದಲ್ಲಿ ಹಣ ತೀರಿಸಬೇಕು.

ಸಾಲ ಪಡೆಯಲು ಅಗತ್ಯವಿರುವ ಅರ್ಹತೆಗಳು

ವ್ಯಾಪಾರ:
ಸಣ್ಣಪುಟ್ಟ ವ್ಯಾಪಾರ ನಾದರೂ ಮಾಡುತ್ತಿರಬೇಕಾಗುತ್ತದೆ.
ಚಿಕ್ಕ ಉದ್ಯೋಗ ಅಥವಾ ಸೇವಾ ಉದ್ಯಮಗಳಲ್ಲಿ ತೊಡಗಿಸಿಕೊಂಡಿರಬೇಕು.

ಆದಾಯ ಮಿತಿಯ ನಿಯಮ:
ಕುಟುಂಬದ ವಾರ್ಷಿಕ ಆದಾಯ ₹2.5 ಲಕ್ಷಗಿಂತ ಕಡಿಮೆ ಇರಬೇಕು.

ವಯೋಮಿತಿ:
ಕನಿಷ್ಠ: 21 ವರ್ಷ
ಗರಿಷ್ಠ: 50 ವರ್ಷಗಳಾಗಿರಬೇಕು

ಸರಕಾರಿ ಉದ್ಯೋಗ:
ಅರ್ಜಿದಾರರ ಕುಟುಂಬದಲ್ಲಿ ಯಾರೂ ಸರ್ಕಾರಿ ಉದ್ಯೋಗದಲ್ಲಿರಬಾರದು.

ಅರ್ಜಿಯ ಪ್ರಕ್ರಿಯೆಗೆ ಅಗತ್ಯ ದಾಖಲೆಗಳು

ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಮೊಬೈಲ್ ನಂಬರ್
ವ್ಯಾಪಾರ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಪಾಸ್ಪೋರ್ಟ್ ಸೈಜ್ ಫೋಟೋ (2)
ಇತರ ಸಂಬಂಧಿತ ದಾಖಲೆಗಳು.

ಸಾಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ
ಆಧಾರ್ ಲಿಂಕ್:

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ.
ಕೆವೈಸಿ ಪ್ರಕ್ರಿಯೆ:
ನಿಮ್ಮ ಖಾತೆಯ ಚೆಕ್ ಪ್ರಕ್ರಿಯೆ ಪೂರ್ಣಗೊಳಿಸಿ.
ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ
ಪ್ರಮಾಣ ಪತ್ರ:
ಸ್ಥಳೀಯ ನಗರ ಸಂಸ್ಥೆ (ULB) ಮೂಲಕ ಸಂಬಂಧಿತ ಪ್ರಮಾಣ ಪತ್ರ ಪಡೆದುಕೊಳ್ಳಿ.
ಹಣವನ್ನು ಹೇಗೆ ಪಡೆಯಬಹುದು?
ಆಯ್ಕೆಯಾದ ಅರ್ಜಿದಾರರಿಗೆ ₹50,000 ವರೆಗೆ ಸಾಲ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಒದಗಿಸಲಾಗುತ್ತದೆ.
ನೇರವಾಗಿ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಸಾಲ ಮರುಪಾವತಿಯನ್ನು ಪ್ರತಿ ತಿಂಗಳು ಕಂತು ರೂಪದಲ್ಲಿ ಬ್ಯಾಂಕಿಗೆ ತೀರಿಸಬಹುದು.

ಯೋಜನೆಯ ವಿಶೇಷತೆಯು ಏನು?

ಯಾವುದೇ ಶ್ಯೂರಿಟಿ ಇಲ್ಲದೆ ಲಾಭ.
ಚಿಕ್ಕ ವ್ಯಾಪಾರಿಗಳು ಮತ್ತು ಮಹಿಳೆಯರಿಗೆ ಆದ್ಯತೆ.
ಸರಳ ಅರ್ಜಿ ಪ್ರಕ್ರಿಯೆ.
ಕಡಿಮೆ ಬಡ್ಡಿ ದರ.

Latest News

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಪ.ಪೂ. ನಿರಂಜನಾನOದಪುರಿ ಮಹಾಸ್ವಾಮೀಜಿಗಳು, ವಿವಿಧ ಜಿಲ್ಲೆಗಳ ಹರಗುರು ಚರಮೂರ್ತಿಗಳು, ಹುಲಜಂತಿ ಮಾಳಿಂಗರಾಯ ಮಹಾರಾಜರು, ರಾಜ್ಯದ ಮಂತ್ರಿ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ ಕೃತಿ ಲೋಕಾರ್ಪಣೆ ಹಾಗೂ ಸಾಧಕ ಕಲಾವಿದರಿಗೆ ಗೌರವ ಸನ್ಮಾನ ಕಾರ್ಯಕ್ರಮ ಆ.22 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಕುಂಟೋಜಿ ಭಾವೈಕ್ಯತೆ ಮಠದ ಚೆನ್ನವೀರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸುವರು.ಬಸರಕೋಡ ಪವಾಡ ಬಸವೇಶ್ವರ ಕಮೀಟಿ ಅಧ್ಯಕ್ಷ ಕೆ.ವಾಯ್.ಬಿರಾದಾರ ಉದ್ಘಾಟಿಸುವರು.ಎಸ್.ಜಿ.ವಿ.ಸಿ ಕಾಲೇಜಿನ ಕಾರ್ಯದರ್ಶಿ ಅಶೋಕ ತಡಸದ ಕೃತಿ ಲೋಕಾರ್ಪಣೆ ಮಾಡುವರು.ಕರ್ನಾಟಕ