Adhar Card Loan

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ ಪಡೆಯಲು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ ಕೇಂದ್ರ ಸರ್ಕಾರದಿಂದ ನಿಮಗಾಗಿ ವಿಶೇಷ ಸುವರ್ಣಾವಕಾಶ ಒಂದು ಇಲ್ಲಿದೆ ನೋಡಿ.

Join Our Telegram: https://t.me/dcgkannada

ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ, ಆಧಾರ್ ಕಾರ್ಡ್ ಬಳಸಿ ₹50 ಸಾವಿರ ವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಸಾಲ ಪಡೆಯಬಹುದು. ಈ ಯೋಜನೆಯ ಸಂಪೂರ್ಣ ವಿವರಗಳಿಗಾಗಿ ಈ ಲೇಖನದಲ್ಲಿ ಓದಿ.

ಪಿಎಂ ಸ್ವನಿಧಿ ಯೋಜನೆ ಏನು?

ಸ್ವನಿಧಿ ಯೋಜನೆ (PM SVANidhi) 2020ರಲ್ಲಿ ಕೇಂದ್ರ ಸರ್ಕಾರವು Covid-19 ಸಮಯದಲ್ಲಿ ಚಿಕ್ಕ ವ್ಯಾಪಾರಸ್ಥರು, ಮಹಿಳೆಯರು, ಮತ್ತು ಯುವಕರಿಗೆ ಆರ್ಥಿಕ ನೆರವು ಒದಗಿಸಲು ಪ್ರಾರಂಭಿಸಿದ ಒಂದು ಮಹತ್ವದ ಯೋಜನೆಯಾಗಿದೆ.

ಈ ಯೋಜನೆಯ ಮುಖ್ಯ ಉದ್ದೇಶ

ಚಿಕ್ಕ ವ್ಯಾಪಾರಸ್ಥರಿಗೆ ಆರ್ಥಿಕ ಸಹಾಯ ನೀಡಿ, ತಮ್ಮ ವ್ಯಾಪಾರವನ್ನು ಪುನಃ ದಟ್ಟಿಸಲು ಸಹಾಯ ಮಾಡುವುದು.
ಯಾವುದೇ ಸುರಿಟಿ ಇಲ್ಲದೆ ₹50,000 ವರೆಗೆ ಸಾಲ ನೀಡುವುದು.

ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು?

ಸಣ್ಣ ವ್ಯಾಪಾರಿಗಳು: ಬೀದಿ ಬದಿ ವ್ಯಾಪಾರಿಗಳು, ಚಿಕ್ಕ ಅಂಗಡಿ ಮಾಲೀಕರು.

ಮಹಿಳೆಯರು ಮತ್ತು ಯುವಕರು: ತಮ್ಮ ಸ್ವಂತ ಉದ್ಯೋಗ ಅಥವಾ ವ್ಯಾಪಾರ ಆರಂಭಿಸಲು ಇಚ್ಛೆಪಡುವವರು.

Covid-19ನಲ್ಲಿ ತೊಂದರೆ ಅನುಭವಿಸಿದರು: ವಿಶೇಷ ಆದ್ಯತೆ.
ಯೋಜನೆಯ ಹಂತಗಳು ಮತ್ತು ಲಾಭಗಳು (Aadhaar Card Loan)

ಪ್ರಾರಂಭಿಕ ಸಾಲ:
₹10,000 ವರೆಗೆ ಮೊದಲ ಸಾಲ ನೀಡಲಾಗುತ್ತಿದೆಸಾಲ ನೀಡಲಾಗುತ್ತದೆ.
ಈ ಸಾಲವನ್ನು ನಿಗದಿತ ಅವಧಿಯಲ್ಲಿ ತೀರಿಸಿದ ನಂತರ ಮತ್ತೆ ಹೆಚ್ಚುವರಿ ಹಣಕ್ಕಾಗಿ ಅರ್ಜಿ ಸಲ್ಲಿಸಬಹುದು.

ಎರಡನೇ ಹಂತ:
₹20,000 ವರೆಗೆ ಸಾಲವನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ.

ಅಂತಿಮ ಹಂತ:
ಗರಿಷ್ಠ ₹50,000 ವರೆಗೆ ಸಾಲ ಲಭ್ಯ.
ಮರುಪಾವತಿ ಅವಧಿ: 12 ತಿಂಗಳು.
ಪ್ರತಿ ತಿಂಗಳು ಕಂತು ರೂಪದಲ್ಲಿ ಹಣ ತೀರಿಸಬೇಕು.

ಸಾಲ ಪಡೆಯಲು ಅಗತ್ಯವಿರುವ ಅರ್ಹತೆಗಳು

ವ್ಯಾಪಾರ:
ಸಣ್ಣಪುಟ್ಟ ವ್ಯಾಪಾರ ನಾದರೂ ಮಾಡುತ್ತಿರಬೇಕಾಗುತ್ತದೆ.
ಚಿಕ್ಕ ಉದ್ಯೋಗ ಅಥವಾ ಸೇವಾ ಉದ್ಯಮಗಳಲ್ಲಿ ತೊಡಗಿಸಿಕೊಂಡಿರಬೇಕು.

ಆದಾಯ ಮಿತಿಯ ನಿಯಮ:
ಕುಟುಂಬದ ವಾರ್ಷಿಕ ಆದಾಯ ₹2.5 ಲಕ್ಷಗಿಂತ ಕಡಿಮೆ ಇರಬೇಕು.

ವಯೋಮಿತಿ:
ಕನಿಷ್ಠ: 21 ವರ್ಷ
ಗರಿಷ್ಠ: 50 ವರ್ಷಗಳಾಗಿರಬೇಕು

ಸರಕಾರಿ ಉದ್ಯೋಗ:
ಅರ್ಜಿದಾರರ ಕುಟುಂಬದಲ್ಲಿ ಯಾರೂ ಸರ್ಕಾರಿ ಉದ್ಯೋಗದಲ್ಲಿರಬಾರದು.

ಅರ್ಜಿಯ ಪ್ರಕ್ರಿಯೆಗೆ ಅಗತ್ಯ ದಾಖಲೆಗಳು

ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಮೊಬೈಲ್ ನಂಬರ್
ವ್ಯಾಪಾರ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಪಾಸ್ಪೋರ್ಟ್ ಸೈಜ್ ಫೋಟೋ (2)
ಇತರ ಸಂಬಂಧಿತ ದಾಖಲೆಗಳು.

ಸಾಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ
ಆಧಾರ್ ಲಿಂಕ್:

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ.
ಕೆವೈಸಿ ಪ್ರಕ್ರಿಯೆ:
ನಿಮ್ಮ ಖಾತೆಯ ಚೆಕ್ ಪ್ರಕ್ರಿಯೆ ಪೂರ್ಣಗೊಳಿಸಿ.
ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ
ಪ್ರಮಾಣ ಪತ್ರ:
ಸ್ಥಳೀಯ ನಗರ ಸಂಸ್ಥೆ (ULB) ಮೂಲಕ ಸಂಬಂಧಿತ ಪ್ರಮಾಣ ಪತ್ರ ಪಡೆದುಕೊಳ್ಳಿ.
ಹಣವನ್ನು ಹೇಗೆ ಪಡೆಯಬಹುದು?
ಆಯ್ಕೆಯಾದ ಅರ್ಜಿದಾರರಿಗೆ ₹50,000 ವರೆಗೆ ಸಾಲ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಒದಗಿಸಲಾಗುತ್ತದೆ.
ನೇರವಾಗಿ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಸಾಲ ಮರುಪಾವತಿಯನ್ನು ಪ್ರತಿ ತಿಂಗಳು ಕಂತು ರೂಪದಲ್ಲಿ ಬ್ಯಾಂಕಿಗೆ ತೀರಿಸಬಹುದು.

ಯೋಜನೆಯ ವಿಶೇಷತೆಯು ಏನು?

ಯಾವುದೇ ಶ್ಯೂರಿಟಿ ಇಲ್ಲದೆ ಲಾಭ.
ಚಿಕ್ಕ ವ್ಯಾಪಾರಿಗಳು ಮತ್ತು ಮಹಿಳೆಯರಿಗೆ ಆದ್ಯತೆ.
ಸರಳ ಅರ್ಜಿ ಪ್ರಕ್ರಿಯೆ.
ಕಡಿಮೆ ಬಡ್ಡಿ ದರ.

Latest News

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ ಕಾಲೇಜಿಗೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅದಿತಿ ಸವಣೂರ ಆಯ್ಕೆಯಾಗಿದ್ದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ್ ತಿಳಿಸಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ಸಂಸ್ಥೆಯಿoದ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ