Adhar Card Loan

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ ಪಡೆಯಲು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ ಕೇಂದ್ರ ಸರ್ಕಾರದಿಂದ ನಿಮಗಾಗಿ ವಿಶೇಷ ಸುವರ್ಣಾವಕಾಶ ಒಂದು ಇಲ್ಲಿದೆ ನೋಡಿ.

Join Our Telegram: https://t.me/dcgkannada

ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ, ಆಧಾರ್ ಕಾರ್ಡ್ ಬಳಸಿ ₹50 ಸಾವಿರ ವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಸಾಲ ಪಡೆಯಬಹುದು. ಈ ಯೋಜನೆಯ ಸಂಪೂರ್ಣ ವಿವರಗಳಿಗಾಗಿ ಈ ಲೇಖನದಲ್ಲಿ ಓದಿ.

ಪಿಎಂ ಸ್ವನಿಧಿ ಯೋಜನೆ ಏನು?

ಸ್ವನಿಧಿ ಯೋಜನೆ (PM SVANidhi) 2020ರಲ್ಲಿ ಕೇಂದ್ರ ಸರ್ಕಾರವು Covid-19 ಸಮಯದಲ್ಲಿ ಚಿಕ್ಕ ವ್ಯಾಪಾರಸ್ಥರು, ಮಹಿಳೆಯರು, ಮತ್ತು ಯುವಕರಿಗೆ ಆರ್ಥಿಕ ನೆರವು ಒದಗಿಸಲು ಪ್ರಾರಂಭಿಸಿದ ಒಂದು ಮಹತ್ವದ ಯೋಜನೆಯಾಗಿದೆ.

ಈ ಯೋಜನೆಯ ಮುಖ್ಯ ಉದ್ದೇಶ

ಚಿಕ್ಕ ವ್ಯಾಪಾರಸ್ಥರಿಗೆ ಆರ್ಥಿಕ ಸಹಾಯ ನೀಡಿ, ತಮ್ಮ ವ್ಯಾಪಾರವನ್ನು ಪುನಃ ದಟ್ಟಿಸಲು ಸಹಾಯ ಮಾಡುವುದು.
ಯಾವುದೇ ಸುರಿಟಿ ಇಲ್ಲದೆ ₹50,000 ವರೆಗೆ ಸಾಲ ನೀಡುವುದು.

ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು?

ಸಣ್ಣ ವ್ಯಾಪಾರಿಗಳು: ಬೀದಿ ಬದಿ ವ್ಯಾಪಾರಿಗಳು, ಚಿಕ್ಕ ಅಂಗಡಿ ಮಾಲೀಕರು.

ಮಹಿಳೆಯರು ಮತ್ತು ಯುವಕರು: ತಮ್ಮ ಸ್ವಂತ ಉದ್ಯೋಗ ಅಥವಾ ವ್ಯಾಪಾರ ಆರಂಭಿಸಲು ಇಚ್ಛೆಪಡುವವರು.

Covid-19ನಲ್ಲಿ ತೊಂದರೆ ಅನುಭವಿಸಿದರು: ವಿಶೇಷ ಆದ್ಯತೆ.
ಯೋಜನೆಯ ಹಂತಗಳು ಮತ್ತು ಲಾಭಗಳು (Aadhaar Card Loan)

ಪ್ರಾರಂಭಿಕ ಸಾಲ:
₹10,000 ವರೆಗೆ ಮೊದಲ ಸಾಲ ನೀಡಲಾಗುತ್ತಿದೆಸಾಲ ನೀಡಲಾಗುತ್ತದೆ.
ಈ ಸಾಲವನ್ನು ನಿಗದಿತ ಅವಧಿಯಲ್ಲಿ ತೀರಿಸಿದ ನಂತರ ಮತ್ತೆ ಹೆಚ್ಚುವರಿ ಹಣಕ್ಕಾಗಿ ಅರ್ಜಿ ಸಲ್ಲಿಸಬಹುದು.

ಎರಡನೇ ಹಂತ:
₹20,000 ವರೆಗೆ ಸಾಲವನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ.

ಅಂತಿಮ ಹಂತ:
ಗರಿಷ್ಠ ₹50,000 ವರೆಗೆ ಸಾಲ ಲಭ್ಯ.
ಮರುಪಾವತಿ ಅವಧಿ: 12 ತಿಂಗಳು.
ಪ್ರತಿ ತಿಂಗಳು ಕಂತು ರೂಪದಲ್ಲಿ ಹಣ ತೀರಿಸಬೇಕು.

ಸಾಲ ಪಡೆಯಲು ಅಗತ್ಯವಿರುವ ಅರ್ಹತೆಗಳು

ವ್ಯಾಪಾರ:
ಸಣ್ಣಪುಟ್ಟ ವ್ಯಾಪಾರ ನಾದರೂ ಮಾಡುತ್ತಿರಬೇಕಾಗುತ್ತದೆ.
ಚಿಕ್ಕ ಉದ್ಯೋಗ ಅಥವಾ ಸೇವಾ ಉದ್ಯಮಗಳಲ್ಲಿ ತೊಡಗಿಸಿಕೊಂಡಿರಬೇಕು.

ಆದಾಯ ಮಿತಿಯ ನಿಯಮ:
ಕುಟುಂಬದ ವಾರ್ಷಿಕ ಆದಾಯ ₹2.5 ಲಕ್ಷಗಿಂತ ಕಡಿಮೆ ಇರಬೇಕು.

ವಯೋಮಿತಿ:
ಕನಿಷ್ಠ: 21 ವರ್ಷ
ಗರಿಷ್ಠ: 50 ವರ್ಷಗಳಾಗಿರಬೇಕು

ಸರಕಾರಿ ಉದ್ಯೋಗ:
ಅರ್ಜಿದಾರರ ಕುಟುಂಬದಲ್ಲಿ ಯಾರೂ ಸರ್ಕಾರಿ ಉದ್ಯೋಗದಲ್ಲಿರಬಾರದು.

ಅರ್ಜಿಯ ಪ್ರಕ್ರಿಯೆಗೆ ಅಗತ್ಯ ದಾಖಲೆಗಳು

ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಮೊಬೈಲ್ ನಂಬರ್
ವ್ಯಾಪಾರ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಪಾಸ್ಪೋರ್ಟ್ ಸೈಜ್ ಫೋಟೋ (2)
ಇತರ ಸಂಬಂಧಿತ ದಾಖಲೆಗಳು.

ಸಾಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ
ಆಧಾರ್ ಲಿಂಕ್:

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ.
ಕೆವೈಸಿ ಪ್ರಕ್ರಿಯೆ:
ನಿಮ್ಮ ಖಾತೆಯ ಚೆಕ್ ಪ್ರಕ್ರಿಯೆ ಪೂರ್ಣಗೊಳಿಸಿ.
ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ
ಪ್ರಮಾಣ ಪತ್ರ:
ಸ್ಥಳೀಯ ನಗರ ಸಂಸ್ಥೆ (ULB) ಮೂಲಕ ಸಂಬಂಧಿತ ಪ್ರಮಾಣ ಪತ್ರ ಪಡೆದುಕೊಳ್ಳಿ.
ಹಣವನ್ನು ಹೇಗೆ ಪಡೆಯಬಹುದು?
ಆಯ್ಕೆಯಾದ ಅರ್ಜಿದಾರರಿಗೆ ₹50,000 ವರೆಗೆ ಸಾಲ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಒದಗಿಸಲಾಗುತ್ತದೆ.
ನೇರವಾಗಿ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಸಾಲ ಮರುಪಾವತಿಯನ್ನು ಪ್ರತಿ ತಿಂಗಳು ಕಂತು ರೂಪದಲ್ಲಿ ಬ್ಯಾಂಕಿಗೆ ತೀರಿಸಬಹುದು.

ಯೋಜನೆಯ ವಿಶೇಷತೆಯು ಏನು?

ಯಾವುದೇ ಶ್ಯೂರಿಟಿ ಇಲ್ಲದೆ ಲಾಭ.
ಚಿಕ್ಕ ವ್ಯಾಪಾರಿಗಳು ಮತ್ತು ಮಹಿಳೆಯರಿಗೆ ಆದ್ಯತೆ.
ಸರಳ ಅರ್ಜಿ ಪ್ರಕ್ರಿಯೆ.
ಕಡಿಮೆ ಬಡ್ಡಿ ದರ.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್