Adhar Card Loan

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ ಪಡೆಯಲು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ ಕೇಂದ್ರ ಸರ್ಕಾರದಿಂದ ನಿಮಗಾಗಿ ವಿಶೇಷ ಸುವರ್ಣಾವಕಾಶ ಒಂದು ಇಲ್ಲಿದೆ ನೋಡಿ.

Join Our Telegram: https://t.me/dcgkannada

ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ, ಆಧಾರ್ ಕಾರ್ಡ್ ಬಳಸಿ ₹50 ಸಾವಿರ ವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಸಾಲ ಪಡೆಯಬಹುದು. ಈ ಯೋಜನೆಯ ಸಂಪೂರ್ಣ ವಿವರಗಳಿಗಾಗಿ ಈ ಲೇಖನದಲ್ಲಿ ಓದಿ.

ಪಿಎಂ ಸ್ವನಿಧಿ ಯೋಜನೆ ಏನು?

ಸ್ವನಿಧಿ ಯೋಜನೆ (PM SVANidhi) 2020ರಲ್ಲಿ ಕೇಂದ್ರ ಸರ್ಕಾರವು Covid-19 ಸಮಯದಲ್ಲಿ ಚಿಕ್ಕ ವ್ಯಾಪಾರಸ್ಥರು, ಮಹಿಳೆಯರು, ಮತ್ತು ಯುವಕರಿಗೆ ಆರ್ಥಿಕ ನೆರವು ಒದಗಿಸಲು ಪ್ರಾರಂಭಿಸಿದ ಒಂದು ಮಹತ್ವದ ಯೋಜನೆಯಾಗಿದೆ.

ಈ ಯೋಜನೆಯ ಮುಖ್ಯ ಉದ್ದೇಶ

ಚಿಕ್ಕ ವ್ಯಾಪಾರಸ್ಥರಿಗೆ ಆರ್ಥಿಕ ಸಹಾಯ ನೀಡಿ, ತಮ್ಮ ವ್ಯಾಪಾರವನ್ನು ಪುನಃ ದಟ್ಟಿಸಲು ಸಹಾಯ ಮಾಡುವುದು.
ಯಾವುದೇ ಸುರಿಟಿ ಇಲ್ಲದೆ ₹50,000 ವರೆಗೆ ಸಾಲ ನೀಡುವುದು.

ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು?

ಸಣ್ಣ ವ್ಯಾಪಾರಿಗಳು: ಬೀದಿ ಬದಿ ವ್ಯಾಪಾರಿಗಳು, ಚಿಕ್ಕ ಅಂಗಡಿ ಮಾಲೀಕರು.

ಮಹಿಳೆಯರು ಮತ್ತು ಯುವಕರು: ತಮ್ಮ ಸ್ವಂತ ಉದ್ಯೋಗ ಅಥವಾ ವ್ಯಾಪಾರ ಆರಂಭಿಸಲು ಇಚ್ಛೆಪಡುವವರು.

Covid-19ನಲ್ಲಿ ತೊಂದರೆ ಅನುಭವಿಸಿದರು: ವಿಶೇಷ ಆದ್ಯತೆ.
ಯೋಜನೆಯ ಹಂತಗಳು ಮತ್ತು ಲಾಭಗಳು (Aadhaar Card Loan)

ಪ್ರಾರಂಭಿಕ ಸಾಲ:
₹10,000 ವರೆಗೆ ಮೊದಲ ಸಾಲ ನೀಡಲಾಗುತ್ತಿದೆಸಾಲ ನೀಡಲಾಗುತ್ತದೆ.
ಈ ಸಾಲವನ್ನು ನಿಗದಿತ ಅವಧಿಯಲ್ಲಿ ತೀರಿಸಿದ ನಂತರ ಮತ್ತೆ ಹೆಚ್ಚುವರಿ ಹಣಕ್ಕಾಗಿ ಅರ್ಜಿ ಸಲ್ಲಿಸಬಹುದು.

ಎರಡನೇ ಹಂತ:
₹20,000 ವರೆಗೆ ಸಾಲವನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ.

ಅಂತಿಮ ಹಂತ:
ಗರಿಷ್ಠ ₹50,000 ವರೆಗೆ ಸಾಲ ಲಭ್ಯ.
ಮರುಪಾವತಿ ಅವಧಿ: 12 ತಿಂಗಳು.
ಪ್ರತಿ ತಿಂಗಳು ಕಂತು ರೂಪದಲ್ಲಿ ಹಣ ತೀರಿಸಬೇಕು.

ಸಾಲ ಪಡೆಯಲು ಅಗತ್ಯವಿರುವ ಅರ್ಹತೆಗಳು

ವ್ಯಾಪಾರ:
ಸಣ್ಣಪುಟ್ಟ ವ್ಯಾಪಾರ ನಾದರೂ ಮಾಡುತ್ತಿರಬೇಕಾಗುತ್ತದೆ.
ಚಿಕ್ಕ ಉದ್ಯೋಗ ಅಥವಾ ಸೇವಾ ಉದ್ಯಮಗಳಲ್ಲಿ ತೊಡಗಿಸಿಕೊಂಡಿರಬೇಕು.

ಆದಾಯ ಮಿತಿಯ ನಿಯಮ:
ಕುಟುಂಬದ ವಾರ್ಷಿಕ ಆದಾಯ ₹2.5 ಲಕ್ಷಗಿಂತ ಕಡಿಮೆ ಇರಬೇಕು.

ವಯೋಮಿತಿ:
ಕನಿಷ್ಠ: 21 ವರ್ಷ
ಗರಿಷ್ಠ: 50 ವರ್ಷಗಳಾಗಿರಬೇಕು

ಸರಕಾರಿ ಉದ್ಯೋಗ:
ಅರ್ಜಿದಾರರ ಕುಟುಂಬದಲ್ಲಿ ಯಾರೂ ಸರ್ಕಾರಿ ಉದ್ಯೋಗದಲ್ಲಿರಬಾರದು.

ಅರ್ಜಿಯ ಪ್ರಕ್ರಿಯೆಗೆ ಅಗತ್ಯ ದಾಖಲೆಗಳು

ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಮೊಬೈಲ್ ನಂಬರ್
ವ್ಯಾಪಾರ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಪಾಸ್ಪೋರ್ಟ್ ಸೈಜ್ ಫೋಟೋ (2)
ಇತರ ಸಂಬಂಧಿತ ದಾಖಲೆಗಳು.

ಸಾಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ
ಆಧಾರ್ ಲಿಂಕ್:

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ.
ಕೆವೈಸಿ ಪ್ರಕ್ರಿಯೆ:
ನಿಮ್ಮ ಖಾತೆಯ ಚೆಕ್ ಪ್ರಕ್ರಿಯೆ ಪೂರ್ಣಗೊಳಿಸಿ.
ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ
ಪ್ರಮಾಣ ಪತ್ರ:
ಸ್ಥಳೀಯ ನಗರ ಸಂಸ್ಥೆ (ULB) ಮೂಲಕ ಸಂಬಂಧಿತ ಪ್ರಮಾಣ ಪತ್ರ ಪಡೆದುಕೊಳ್ಳಿ.
ಹಣವನ್ನು ಹೇಗೆ ಪಡೆಯಬಹುದು?
ಆಯ್ಕೆಯಾದ ಅರ್ಜಿದಾರರಿಗೆ ₹50,000 ವರೆಗೆ ಸಾಲ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಒದಗಿಸಲಾಗುತ್ತದೆ.
ನೇರವಾಗಿ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಸಾಲ ಮರುಪಾವತಿಯನ್ನು ಪ್ರತಿ ತಿಂಗಳು ಕಂತು ರೂಪದಲ್ಲಿ ಬ್ಯಾಂಕಿಗೆ ತೀರಿಸಬಹುದು.

ಯೋಜನೆಯ ವಿಶೇಷತೆಯು ಏನು?

ಯಾವುದೇ ಶ್ಯೂರಿಟಿ ಇಲ್ಲದೆ ಲಾಭ.
ಚಿಕ್ಕ ವ್ಯಾಪಾರಿಗಳು ಮತ್ತು ಮಹಿಳೆಯರಿಗೆ ಆದ್ಯತೆ.
ಸರಳ ಅರ್ಜಿ ಪ್ರಕ್ರಿಯೆ.
ಕಡಿಮೆ ಬಡ್ಡಿ ದರ.

Latest News

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕಾಲುವೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ವಿಷಯದಲ್ಲಿ ಕೆಲವು ಮುಖಂಡರು ಮುಗ್ಧ

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಕಾರಿನ ಮೇಲೆ ಬ್ಯಾಗಿನಲ್ಲಿ ಇಟ್ಟಿದ್ದ 30 ಗ್ರಾಂ ಬಂಗಾರದ ಆಭರಣಗಳು ಜಾರಿ ಬಿದ್ದಿದ್ದು ಅದನ್ನು ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಮೂವರು ಯುವಕರು ಕಳೆದುಕೊಂಡಿದ್ದ ಮಹಿಳೆಗೆ ಮರಳಿ ಪ್ರಾಮಾಣಿಕತೆ ತೋರಿದ್ದಾರೆ. ಮುದ್ದೇಬಿಹಾಳದಿಂದ ಹಿರೇಮುರಾಳ ಕಡೆಗೆ ಮದುವೆ ಕಾರ್ಯಕ್ಕೆ ತೆರಳುತ್ತಿದ್ದ ಮಂಜುಳಾ ಅಶೋಕ ಅರ್ಮನ ಎಂಬುವರ ಚಿನ್ನಾಭರಣ ರಸ್ತೆಯಲ್ಲಿ ಬಿದ್ದಿವೆ. ಮುದ್ದೇಬಿಹಾಳದಿಂದ ನಾಲತವಾಡ ಕಡೆಗೆ ತೆರಳುತ್ತಿದ್ದ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಬಿಜೆಪಿ ರೈತ ಮೋರ್ಚಾ ಸ್ಥಾನಕ್ಕೆ ನಡಹಳ್ಳಿ ರಾಜೀನಾಮೆ ನೀಡಲಿ-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ಬಾಗಲಕೋಟ ಉಪಚುನಾವಣೆಯಲ್ಲಿ ಬಾಗಲಕೋಟ ಜಿಲ್ಲೆಯ ರಾಂಪೂರ ಜಿಲ್ಲಾ ಪಂಚಾಯಿತಿಯಿAದ ಬಿಜೆಪಿಗೆ ಲೀಡ್ ತಂದುಕೊಡದಿದ್ದರೆ ತಮ್ಮ ರೈತಮೋರ್ಚಾ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ದ,ಮುದ್ದೇಬಿಹಾಳ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ತಾವು ಹೇಳಿದಂತೆ ನಡೆದುಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ,ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಆಗ್ರಹಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಾಗಲಕೋಟ ಉಪ ಚುನಾವಣೆಯಲ್ಲಿ ಭರ್ಜರಿ