Adhar Card Loan

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ ಪಡೆಯಲು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ ಕೇಂದ್ರ ಸರ್ಕಾರದಿಂದ ನಿಮಗಾಗಿ ವಿಶೇಷ ಸುವರ್ಣಾವಕಾಶ ಒಂದು ಇಲ್ಲಿದೆ ನೋಡಿ.

Join Our Telegram: https://t.me/dcgkannada

ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ, ಆಧಾರ್ ಕಾರ್ಡ್ ಬಳಸಿ ₹50 ಸಾವಿರ ವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಸಾಲ ಪಡೆಯಬಹುದು. ಈ ಯೋಜನೆಯ ಸಂಪೂರ್ಣ ವಿವರಗಳಿಗಾಗಿ ಈ ಲೇಖನದಲ್ಲಿ ಓದಿ.

ಪಿಎಂ ಸ್ವನಿಧಿ ಯೋಜನೆ ಏನು?

ಸ್ವನಿಧಿ ಯೋಜನೆ (PM SVANidhi) 2020ರಲ್ಲಿ ಕೇಂದ್ರ ಸರ್ಕಾರವು Covid-19 ಸಮಯದಲ್ಲಿ ಚಿಕ್ಕ ವ್ಯಾಪಾರಸ್ಥರು, ಮಹಿಳೆಯರು, ಮತ್ತು ಯುವಕರಿಗೆ ಆರ್ಥಿಕ ನೆರವು ಒದಗಿಸಲು ಪ್ರಾರಂಭಿಸಿದ ಒಂದು ಮಹತ್ವದ ಯೋಜನೆಯಾಗಿದೆ.

ಈ ಯೋಜನೆಯ ಮುಖ್ಯ ಉದ್ದೇಶ

ಚಿಕ್ಕ ವ್ಯಾಪಾರಸ್ಥರಿಗೆ ಆರ್ಥಿಕ ಸಹಾಯ ನೀಡಿ, ತಮ್ಮ ವ್ಯಾಪಾರವನ್ನು ಪುನಃ ದಟ್ಟಿಸಲು ಸಹಾಯ ಮಾಡುವುದು.
ಯಾವುದೇ ಸುರಿಟಿ ಇಲ್ಲದೆ ₹50,000 ವರೆಗೆ ಸಾಲ ನೀಡುವುದು.

ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು?

ಸಣ್ಣ ವ್ಯಾಪಾರಿಗಳು: ಬೀದಿ ಬದಿ ವ್ಯಾಪಾರಿಗಳು, ಚಿಕ್ಕ ಅಂಗಡಿ ಮಾಲೀಕರು.

ಮಹಿಳೆಯರು ಮತ್ತು ಯುವಕರು: ತಮ್ಮ ಸ್ವಂತ ಉದ್ಯೋಗ ಅಥವಾ ವ್ಯಾಪಾರ ಆರಂಭಿಸಲು ಇಚ್ಛೆಪಡುವವರು.

Covid-19ನಲ್ಲಿ ತೊಂದರೆ ಅನುಭವಿಸಿದರು: ವಿಶೇಷ ಆದ್ಯತೆ.
ಯೋಜನೆಯ ಹಂತಗಳು ಮತ್ತು ಲಾಭಗಳು (Aadhaar Card Loan)

ಪ್ರಾರಂಭಿಕ ಸಾಲ:
₹10,000 ವರೆಗೆ ಮೊದಲ ಸಾಲ ನೀಡಲಾಗುತ್ತಿದೆಸಾಲ ನೀಡಲಾಗುತ್ತದೆ.
ಈ ಸಾಲವನ್ನು ನಿಗದಿತ ಅವಧಿಯಲ್ಲಿ ತೀರಿಸಿದ ನಂತರ ಮತ್ತೆ ಹೆಚ್ಚುವರಿ ಹಣಕ್ಕಾಗಿ ಅರ್ಜಿ ಸಲ್ಲಿಸಬಹುದು.

ಎರಡನೇ ಹಂತ:
₹20,000 ವರೆಗೆ ಸಾಲವನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ.

ಅಂತಿಮ ಹಂತ:
ಗರಿಷ್ಠ ₹50,000 ವರೆಗೆ ಸಾಲ ಲಭ್ಯ.
ಮರುಪಾವತಿ ಅವಧಿ: 12 ತಿಂಗಳು.
ಪ್ರತಿ ತಿಂಗಳು ಕಂತು ರೂಪದಲ್ಲಿ ಹಣ ತೀರಿಸಬೇಕು.

ಸಾಲ ಪಡೆಯಲು ಅಗತ್ಯವಿರುವ ಅರ್ಹತೆಗಳು

ವ್ಯಾಪಾರ:
ಸಣ್ಣಪುಟ್ಟ ವ್ಯಾಪಾರ ನಾದರೂ ಮಾಡುತ್ತಿರಬೇಕಾಗುತ್ತದೆ.
ಚಿಕ್ಕ ಉದ್ಯೋಗ ಅಥವಾ ಸೇವಾ ಉದ್ಯಮಗಳಲ್ಲಿ ತೊಡಗಿಸಿಕೊಂಡಿರಬೇಕು.

ಆದಾಯ ಮಿತಿಯ ನಿಯಮ:
ಕುಟುಂಬದ ವಾರ್ಷಿಕ ಆದಾಯ ₹2.5 ಲಕ್ಷಗಿಂತ ಕಡಿಮೆ ಇರಬೇಕು.

ವಯೋಮಿತಿ:
ಕನಿಷ್ಠ: 21 ವರ್ಷ
ಗರಿಷ್ಠ: 50 ವರ್ಷಗಳಾಗಿರಬೇಕು

ಸರಕಾರಿ ಉದ್ಯೋಗ:
ಅರ್ಜಿದಾರರ ಕುಟುಂಬದಲ್ಲಿ ಯಾರೂ ಸರ್ಕಾರಿ ಉದ್ಯೋಗದಲ್ಲಿರಬಾರದು.

ಅರ್ಜಿಯ ಪ್ರಕ್ರಿಯೆಗೆ ಅಗತ್ಯ ದಾಖಲೆಗಳು

ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಮೊಬೈಲ್ ನಂಬರ್
ವ್ಯಾಪಾರ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಪಾಸ್ಪೋರ್ಟ್ ಸೈಜ್ ಫೋಟೋ (2)
ಇತರ ಸಂಬಂಧಿತ ದಾಖಲೆಗಳು.

ಸಾಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ
ಆಧಾರ್ ಲಿಂಕ್:

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ.
ಕೆವೈಸಿ ಪ್ರಕ್ರಿಯೆ:
ನಿಮ್ಮ ಖಾತೆಯ ಚೆಕ್ ಪ್ರಕ್ರಿಯೆ ಪೂರ್ಣಗೊಳಿಸಿ.
ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ
ಪ್ರಮಾಣ ಪತ್ರ:
ಸ್ಥಳೀಯ ನಗರ ಸಂಸ್ಥೆ (ULB) ಮೂಲಕ ಸಂಬಂಧಿತ ಪ್ರಮಾಣ ಪತ್ರ ಪಡೆದುಕೊಳ್ಳಿ.
ಹಣವನ್ನು ಹೇಗೆ ಪಡೆಯಬಹುದು?
ಆಯ್ಕೆಯಾದ ಅರ್ಜಿದಾರರಿಗೆ ₹50,000 ವರೆಗೆ ಸಾಲ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಒದಗಿಸಲಾಗುತ್ತದೆ.
ನೇರವಾಗಿ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಸಾಲ ಮರುಪಾವತಿಯನ್ನು ಪ್ರತಿ ತಿಂಗಳು ಕಂತು ರೂಪದಲ್ಲಿ ಬ್ಯಾಂಕಿಗೆ ತೀರಿಸಬಹುದು.

ಯೋಜನೆಯ ವಿಶೇಷತೆಯು ಏನು?

ಯಾವುದೇ ಶ್ಯೂರಿಟಿ ಇಲ್ಲದೆ ಲಾಭ.
ಚಿಕ್ಕ ವ್ಯಾಪಾರಿಗಳು ಮತ್ತು ಮಹಿಳೆಯರಿಗೆ ಆದ್ಯತೆ.
ಸರಳ ಅರ್ಜಿ ಪ್ರಕ್ರಿಯೆ.
ಕಡಿಮೆ ಬಡ್ಡಿ ದರ.

Latest News

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ ಸ್ಥಾಪಿಸುವ ಯತ್ನ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ,ಕಮೀಟಿಗೆ ಸ್ಪರ್ಧಿಸಿರುವ ಅಬ್ದುಲಗಫೂರ ಮಕಾನದಾರ ಹೇಳಿದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1936ರಲ್ಲಿ ಇಲ್ಲಿನ ಅಂಜುಮನ್ ಸಂಸ್ಥೆಯನ್ನು ಹಿರಿಯರು ಹುಟ್ಟು ಹಾಕಿದ್ದಾರೆ.ಅಂಜುಮನ್ ಸಂಸ್ಥೆಯ ಬೆಳವಣಿಗೆಯಲ್ಲಿ ಹಿಂದೂ ಬಾಂಧವರ ಸಹಕಾರವೂ ಇತ್ತು.ಆದರೆ ಕಾರಣಾಂತರಗಳಿAದ ಸಂಸ್ಥೆಯ ಅಭಿವೃದ್ಧಿ ಕುಂಠಿತಗoಡಿದೆ. ಹೊಸಬರು,ಒಳ್ಳೆಯವರ ಆಯ್ಕೆಗೆ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ