Adhar Card Loan

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ ಪಡೆಯಲು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ ಕೇಂದ್ರ ಸರ್ಕಾರದಿಂದ ನಿಮಗಾಗಿ ವಿಶೇಷ ಸುವರ್ಣಾವಕಾಶ ಒಂದು ಇಲ್ಲಿದೆ ನೋಡಿ.

Join Our Telegram: https://t.me/dcgkannada

ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ, ಆಧಾರ್ ಕಾರ್ಡ್ ಬಳಸಿ ₹50 ಸಾವಿರ ವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಸಾಲ ಪಡೆಯಬಹುದು. ಈ ಯೋಜನೆಯ ಸಂಪೂರ್ಣ ವಿವರಗಳಿಗಾಗಿ ಈ ಲೇಖನದಲ್ಲಿ ಓದಿ.

ಪಿಎಂ ಸ್ವನಿಧಿ ಯೋಜನೆ ಏನು?

ಸ್ವನಿಧಿ ಯೋಜನೆ (PM SVANidhi) 2020ರಲ್ಲಿ ಕೇಂದ್ರ ಸರ್ಕಾರವು Covid-19 ಸಮಯದಲ್ಲಿ ಚಿಕ್ಕ ವ್ಯಾಪಾರಸ್ಥರು, ಮಹಿಳೆಯರು, ಮತ್ತು ಯುವಕರಿಗೆ ಆರ್ಥಿಕ ನೆರವು ಒದಗಿಸಲು ಪ್ರಾರಂಭಿಸಿದ ಒಂದು ಮಹತ್ವದ ಯೋಜನೆಯಾಗಿದೆ.

ಈ ಯೋಜನೆಯ ಮುಖ್ಯ ಉದ್ದೇಶ

ಚಿಕ್ಕ ವ್ಯಾಪಾರಸ್ಥರಿಗೆ ಆರ್ಥಿಕ ಸಹಾಯ ನೀಡಿ, ತಮ್ಮ ವ್ಯಾಪಾರವನ್ನು ಪುನಃ ದಟ್ಟಿಸಲು ಸಹಾಯ ಮಾಡುವುದು.
ಯಾವುದೇ ಸುರಿಟಿ ಇಲ್ಲದೆ ₹50,000 ವರೆಗೆ ಸಾಲ ನೀಡುವುದು.

ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು?

ಸಣ್ಣ ವ್ಯಾಪಾರಿಗಳು: ಬೀದಿ ಬದಿ ವ್ಯಾಪಾರಿಗಳು, ಚಿಕ್ಕ ಅಂಗಡಿ ಮಾಲೀಕರು.

ಮಹಿಳೆಯರು ಮತ್ತು ಯುವಕರು: ತಮ್ಮ ಸ್ವಂತ ಉದ್ಯೋಗ ಅಥವಾ ವ್ಯಾಪಾರ ಆರಂಭಿಸಲು ಇಚ್ಛೆಪಡುವವರು.

Covid-19ನಲ್ಲಿ ತೊಂದರೆ ಅನುಭವಿಸಿದರು: ವಿಶೇಷ ಆದ್ಯತೆ.
ಯೋಜನೆಯ ಹಂತಗಳು ಮತ್ತು ಲಾಭಗಳು (Aadhaar Card Loan)

ಪ್ರಾರಂಭಿಕ ಸಾಲ:
₹10,000 ವರೆಗೆ ಮೊದಲ ಸಾಲ ನೀಡಲಾಗುತ್ತಿದೆಸಾಲ ನೀಡಲಾಗುತ್ತದೆ.
ಈ ಸಾಲವನ್ನು ನಿಗದಿತ ಅವಧಿಯಲ್ಲಿ ತೀರಿಸಿದ ನಂತರ ಮತ್ತೆ ಹೆಚ್ಚುವರಿ ಹಣಕ್ಕಾಗಿ ಅರ್ಜಿ ಸಲ್ಲಿಸಬಹುದು.

ಎರಡನೇ ಹಂತ:
₹20,000 ವರೆಗೆ ಸಾಲವನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ.

ಅಂತಿಮ ಹಂತ:
ಗರಿಷ್ಠ ₹50,000 ವರೆಗೆ ಸಾಲ ಲಭ್ಯ.
ಮರುಪಾವತಿ ಅವಧಿ: 12 ತಿಂಗಳು.
ಪ್ರತಿ ತಿಂಗಳು ಕಂತು ರೂಪದಲ್ಲಿ ಹಣ ತೀರಿಸಬೇಕು.

ಸಾಲ ಪಡೆಯಲು ಅಗತ್ಯವಿರುವ ಅರ್ಹತೆಗಳು

ವ್ಯಾಪಾರ:
ಸಣ್ಣಪುಟ್ಟ ವ್ಯಾಪಾರ ನಾದರೂ ಮಾಡುತ್ತಿರಬೇಕಾಗುತ್ತದೆ.
ಚಿಕ್ಕ ಉದ್ಯೋಗ ಅಥವಾ ಸೇವಾ ಉದ್ಯಮಗಳಲ್ಲಿ ತೊಡಗಿಸಿಕೊಂಡಿರಬೇಕು.

ಆದಾಯ ಮಿತಿಯ ನಿಯಮ:
ಕುಟುಂಬದ ವಾರ್ಷಿಕ ಆದಾಯ ₹2.5 ಲಕ್ಷಗಿಂತ ಕಡಿಮೆ ಇರಬೇಕು.

ವಯೋಮಿತಿ:
ಕನಿಷ್ಠ: 21 ವರ್ಷ
ಗರಿಷ್ಠ: 50 ವರ್ಷಗಳಾಗಿರಬೇಕು

ಸರಕಾರಿ ಉದ್ಯೋಗ:
ಅರ್ಜಿದಾರರ ಕುಟುಂಬದಲ್ಲಿ ಯಾರೂ ಸರ್ಕಾರಿ ಉದ್ಯೋಗದಲ್ಲಿರಬಾರದು.

ಅರ್ಜಿಯ ಪ್ರಕ್ರಿಯೆಗೆ ಅಗತ್ಯ ದಾಖಲೆಗಳು

ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಮೊಬೈಲ್ ನಂಬರ್
ವ್ಯಾಪಾರ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಪಾಸ್ಪೋರ್ಟ್ ಸೈಜ್ ಫೋಟೋ (2)
ಇತರ ಸಂಬಂಧಿತ ದಾಖಲೆಗಳು.

ಸಾಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ
ಆಧಾರ್ ಲಿಂಕ್:

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ.
ಕೆವೈಸಿ ಪ್ರಕ್ರಿಯೆ:
ನಿಮ್ಮ ಖಾತೆಯ ಚೆಕ್ ಪ್ರಕ್ರಿಯೆ ಪೂರ್ಣಗೊಳಿಸಿ.
ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ
ಪ್ರಮಾಣ ಪತ್ರ:
ಸ್ಥಳೀಯ ನಗರ ಸಂಸ್ಥೆ (ULB) ಮೂಲಕ ಸಂಬಂಧಿತ ಪ್ರಮಾಣ ಪತ್ರ ಪಡೆದುಕೊಳ್ಳಿ.
ಹಣವನ್ನು ಹೇಗೆ ಪಡೆಯಬಹುದು?
ಆಯ್ಕೆಯಾದ ಅರ್ಜಿದಾರರಿಗೆ ₹50,000 ವರೆಗೆ ಸಾಲ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಒದಗಿಸಲಾಗುತ್ತದೆ.
ನೇರವಾಗಿ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಸಾಲ ಮರುಪಾವತಿಯನ್ನು ಪ್ರತಿ ತಿಂಗಳು ಕಂತು ರೂಪದಲ್ಲಿ ಬ್ಯಾಂಕಿಗೆ ತೀರಿಸಬಹುದು.

ಯೋಜನೆಯ ವಿಶೇಷತೆಯು ಏನು?

ಯಾವುದೇ ಶ್ಯೂರಿಟಿ ಇಲ್ಲದೆ ಲಾಭ.
ಚಿಕ್ಕ ವ್ಯಾಪಾರಿಗಳು ಮತ್ತು ಮಹಿಳೆಯರಿಗೆ ಆದ್ಯತೆ.
ಸರಳ ಅರ್ಜಿ ಪ್ರಕ್ರಿಯೆ.
ಕಡಿಮೆ ಬಡ್ಡಿ ದರ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು