Adhar Card Loan

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ ಪಡೆಯಲು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ ಕೇಂದ್ರ ಸರ್ಕಾರದಿಂದ ನಿಮಗಾಗಿ ವಿಶೇಷ ಸುವರ್ಣಾವಕಾಶ ಒಂದು ಇಲ್ಲಿದೆ ನೋಡಿ.

Join Our Telegram: https://t.me/dcgkannada

ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ, ಆಧಾರ್ ಕಾರ್ಡ್ ಬಳಸಿ ₹50 ಸಾವಿರ ವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಸಾಲ ಪಡೆಯಬಹುದು. ಈ ಯೋಜನೆಯ ಸಂಪೂರ್ಣ ವಿವರಗಳಿಗಾಗಿ ಈ ಲೇಖನದಲ್ಲಿ ಓದಿ.

ಪಿಎಂ ಸ್ವನಿಧಿ ಯೋಜನೆ ಏನು?

ಸ್ವನಿಧಿ ಯೋಜನೆ (PM SVANidhi) 2020ರಲ್ಲಿ ಕೇಂದ್ರ ಸರ್ಕಾರವು Covid-19 ಸಮಯದಲ್ಲಿ ಚಿಕ್ಕ ವ್ಯಾಪಾರಸ್ಥರು, ಮಹಿಳೆಯರು, ಮತ್ತು ಯುವಕರಿಗೆ ಆರ್ಥಿಕ ನೆರವು ಒದಗಿಸಲು ಪ್ರಾರಂಭಿಸಿದ ಒಂದು ಮಹತ್ವದ ಯೋಜನೆಯಾಗಿದೆ.

ಈ ಯೋಜನೆಯ ಮುಖ್ಯ ಉದ್ದೇಶ

ಚಿಕ್ಕ ವ್ಯಾಪಾರಸ್ಥರಿಗೆ ಆರ್ಥಿಕ ಸಹಾಯ ನೀಡಿ, ತಮ್ಮ ವ್ಯಾಪಾರವನ್ನು ಪುನಃ ದಟ್ಟಿಸಲು ಸಹಾಯ ಮಾಡುವುದು.
ಯಾವುದೇ ಸುರಿಟಿ ಇಲ್ಲದೆ ₹50,000 ವರೆಗೆ ಸಾಲ ನೀಡುವುದು.

ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು?

ಸಣ್ಣ ವ್ಯಾಪಾರಿಗಳು: ಬೀದಿ ಬದಿ ವ್ಯಾಪಾರಿಗಳು, ಚಿಕ್ಕ ಅಂಗಡಿ ಮಾಲೀಕರು.

ಮಹಿಳೆಯರು ಮತ್ತು ಯುವಕರು: ತಮ್ಮ ಸ್ವಂತ ಉದ್ಯೋಗ ಅಥವಾ ವ್ಯಾಪಾರ ಆರಂಭಿಸಲು ಇಚ್ಛೆಪಡುವವರು.

Covid-19ನಲ್ಲಿ ತೊಂದರೆ ಅನುಭವಿಸಿದರು: ವಿಶೇಷ ಆದ್ಯತೆ.
ಯೋಜನೆಯ ಹಂತಗಳು ಮತ್ತು ಲಾಭಗಳು (Aadhaar Card Loan)

ಪ್ರಾರಂಭಿಕ ಸಾಲ:
₹10,000 ವರೆಗೆ ಮೊದಲ ಸಾಲ ನೀಡಲಾಗುತ್ತಿದೆಸಾಲ ನೀಡಲಾಗುತ್ತದೆ.
ಈ ಸಾಲವನ್ನು ನಿಗದಿತ ಅವಧಿಯಲ್ಲಿ ತೀರಿಸಿದ ನಂತರ ಮತ್ತೆ ಹೆಚ್ಚುವರಿ ಹಣಕ್ಕಾಗಿ ಅರ್ಜಿ ಸಲ್ಲಿಸಬಹುದು.

ಎರಡನೇ ಹಂತ:
₹20,000 ವರೆಗೆ ಸಾಲವನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ.

ಅಂತಿಮ ಹಂತ:
ಗರಿಷ್ಠ ₹50,000 ವರೆಗೆ ಸಾಲ ಲಭ್ಯ.
ಮರುಪಾವತಿ ಅವಧಿ: 12 ತಿಂಗಳು.
ಪ್ರತಿ ತಿಂಗಳು ಕಂತು ರೂಪದಲ್ಲಿ ಹಣ ತೀರಿಸಬೇಕು.

ಸಾಲ ಪಡೆಯಲು ಅಗತ್ಯವಿರುವ ಅರ್ಹತೆಗಳು

ವ್ಯಾಪಾರ:
ಸಣ್ಣಪುಟ್ಟ ವ್ಯಾಪಾರ ನಾದರೂ ಮಾಡುತ್ತಿರಬೇಕಾಗುತ್ತದೆ.
ಚಿಕ್ಕ ಉದ್ಯೋಗ ಅಥವಾ ಸೇವಾ ಉದ್ಯಮಗಳಲ್ಲಿ ತೊಡಗಿಸಿಕೊಂಡಿರಬೇಕು.

ಆದಾಯ ಮಿತಿಯ ನಿಯಮ:
ಕುಟುಂಬದ ವಾರ್ಷಿಕ ಆದಾಯ ₹2.5 ಲಕ್ಷಗಿಂತ ಕಡಿಮೆ ಇರಬೇಕು.

ವಯೋಮಿತಿ:
ಕನಿಷ್ಠ: 21 ವರ್ಷ
ಗರಿಷ್ಠ: 50 ವರ್ಷಗಳಾಗಿರಬೇಕು

ಸರಕಾರಿ ಉದ್ಯೋಗ:
ಅರ್ಜಿದಾರರ ಕುಟುಂಬದಲ್ಲಿ ಯಾರೂ ಸರ್ಕಾರಿ ಉದ್ಯೋಗದಲ್ಲಿರಬಾರದು.

ಅರ್ಜಿಯ ಪ್ರಕ್ರಿಯೆಗೆ ಅಗತ್ಯ ದಾಖಲೆಗಳು

ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಮೊಬೈಲ್ ನಂಬರ್
ವ್ಯಾಪಾರ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಪಾಸ್ಪೋರ್ಟ್ ಸೈಜ್ ಫೋಟೋ (2)
ಇತರ ಸಂಬಂಧಿತ ದಾಖಲೆಗಳು.

ಸಾಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ
ಆಧಾರ್ ಲಿಂಕ್:

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ.
ಕೆವೈಸಿ ಪ್ರಕ್ರಿಯೆ:
ನಿಮ್ಮ ಖಾತೆಯ ಚೆಕ್ ಪ್ರಕ್ರಿಯೆ ಪೂರ್ಣಗೊಳಿಸಿ.
ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ
ಪ್ರಮಾಣ ಪತ್ರ:
ಸ್ಥಳೀಯ ನಗರ ಸಂಸ್ಥೆ (ULB) ಮೂಲಕ ಸಂಬಂಧಿತ ಪ್ರಮಾಣ ಪತ್ರ ಪಡೆದುಕೊಳ್ಳಿ.
ಹಣವನ್ನು ಹೇಗೆ ಪಡೆಯಬಹುದು?
ಆಯ್ಕೆಯಾದ ಅರ್ಜಿದಾರರಿಗೆ ₹50,000 ವರೆಗೆ ಸಾಲ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಒದಗಿಸಲಾಗುತ್ತದೆ.
ನೇರವಾಗಿ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಸಾಲ ಮರುಪಾವತಿಯನ್ನು ಪ್ರತಿ ತಿಂಗಳು ಕಂತು ರೂಪದಲ್ಲಿ ಬ್ಯಾಂಕಿಗೆ ತೀರಿಸಬಹುದು.

ಯೋಜನೆಯ ವಿಶೇಷತೆಯು ಏನು?

ಯಾವುದೇ ಶ್ಯೂರಿಟಿ ಇಲ್ಲದೆ ಲಾಭ.
ಚಿಕ್ಕ ವ್ಯಾಪಾರಿಗಳು ಮತ್ತು ಮಹಿಳೆಯರಿಗೆ ಆದ್ಯತೆ.
ಸರಳ ಅರ್ಜಿ ಪ್ರಕ್ರಿಯೆ.
ಕಡಿಮೆ ಬಡ್ಡಿ ದರ.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ