Adhar Card Loan

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ ಪಡೆಯಲು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ ಕೇಂದ್ರ ಸರ್ಕಾರದಿಂದ ನಿಮಗಾಗಿ ವಿಶೇಷ ಸುವರ್ಣಾವಕಾಶ ಒಂದು ಇಲ್ಲಿದೆ ನೋಡಿ.

Join Our Telegram: https://t.me/dcgkannada

ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ, ಆಧಾರ್ ಕಾರ್ಡ್ ಬಳಸಿ ₹50 ಸಾವಿರ ವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಸಾಲ ಪಡೆಯಬಹುದು. ಈ ಯೋಜನೆಯ ಸಂಪೂರ್ಣ ವಿವರಗಳಿಗಾಗಿ ಈ ಲೇಖನದಲ್ಲಿ ಓದಿ.

ಪಿಎಂ ಸ್ವನಿಧಿ ಯೋಜನೆ ಏನು?

ಸ್ವನಿಧಿ ಯೋಜನೆ (PM SVANidhi) 2020ರಲ್ಲಿ ಕೇಂದ್ರ ಸರ್ಕಾರವು Covid-19 ಸಮಯದಲ್ಲಿ ಚಿಕ್ಕ ವ್ಯಾಪಾರಸ್ಥರು, ಮಹಿಳೆಯರು, ಮತ್ತು ಯುವಕರಿಗೆ ಆರ್ಥಿಕ ನೆರವು ಒದಗಿಸಲು ಪ್ರಾರಂಭಿಸಿದ ಒಂದು ಮಹತ್ವದ ಯೋಜನೆಯಾಗಿದೆ.

ಈ ಯೋಜನೆಯ ಮುಖ್ಯ ಉದ್ದೇಶ

ಚಿಕ್ಕ ವ್ಯಾಪಾರಸ್ಥರಿಗೆ ಆರ್ಥಿಕ ಸಹಾಯ ನೀಡಿ, ತಮ್ಮ ವ್ಯಾಪಾರವನ್ನು ಪುನಃ ದಟ್ಟಿಸಲು ಸಹಾಯ ಮಾಡುವುದು.
ಯಾವುದೇ ಸುರಿಟಿ ಇಲ್ಲದೆ ₹50,000 ವರೆಗೆ ಸಾಲ ನೀಡುವುದು.

ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು?

ಸಣ್ಣ ವ್ಯಾಪಾರಿಗಳು: ಬೀದಿ ಬದಿ ವ್ಯಾಪಾರಿಗಳು, ಚಿಕ್ಕ ಅಂಗಡಿ ಮಾಲೀಕರು.

ಮಹಿಳೆಯರು ಮತ್ತು ಯುವಕರು: ತಮ್ಮ ಸ್ವಂತ ಉದ್ಯೋಗ ಅಥವಾ ವ್ಯಾಪಾರ ಆರಂಭಿಸಲು ಇಚ್ಛೆಪಡುವವರು.

Covid-19ನಲ್ಲಿ ತೊಂದರೆ ಅನುಭವಿಸಿದರು: ವಿಶೇಷ ಆದ್ಯತೆ.
ಯೋಜನೆಯ ಹಂತಗಳು ಮತ್ತು ಲಾಭಗಳು (Aadhaar Card Loan)

ಪ್ರಾರಂಭಿಕ ಸಾಲ:
₹10,000 ವರೆಗೆ ಮೊದಲ ಸಾಲ ನೀಡಲಾಗುತ್ತಿದೆಸಾಲ ನೀಡಲಾಗುತ್ತದೆ.
ಈ ಸಾಲವನ್ನು ನಿಗದಿತ ಅವಧಿಯಲ್ಲಿ ತೀರಿಸಿದ ನಂತರ ಮತ್ತೆ ಹೆಚ್ಚುವರಿ ಹಣಕ್ಕಾಗಿ ಅರ್ಜಿ ಸಲ್ಲಿಸಬಹುದು.

ಎರಡನೇ ಹಂತ:
₹20,000 ವರೆಗೆ ಸಾಲವನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ.

ಅಂತಿಮ ಹಂತ:
ಗರಿಷ್ಠ ₹50,000 ವರೆಗೆ ಸಾಲ ಲಭ್ಯ.
ಮರುಪಾವತಿ ಅವಧಿ: 12 ತಿಂಗಳು.
ಪ್ರತಿ ತಿಂಗಳು ಕಂತು ರೂಪದಲ್ಲಿ ಹಣ ತೀರಿಸಬೇಕು.

ಸಾಲ ಪಡೆಯಲು ಅಗತ್ಯವಿರುವ ಅರ್ಹತೆಗಳು

ವ್ಯಾಪಾರ:
ಸಣ್ಣಪುಟ್ಟ ವ್ಯಾಪಾರ ನಾದರೂ ಮಾಡುತ್ತಿರಬೇಕಾಗುತ್ತದೆ.
ಚಿಕ್ಕ ಉದ್ಯೋಗ ಅಥವಾ ಸೇವಾ ಉದ್ಯಮಗಳಲ್ಲಿ ತೊಡಗಿಸಿಕೊಂಡಿರಬೇಕು.

ಆದಾಯ ಮಿತಿಯ ನಿಯಮ:
ಕುಟುಂಬದ ವಾರ್ಷಿಕ ಆದಾಯ ₹2.5 ಲಕ್ಷಗಿಂತ ಕಡಿಮೆ ಇರಬೇಕು.

ವಯೋಮಿತಿ:
ಕನಿಷ್ಠ: 21 ವರ್ಷ
ಗರಿಷ್ಠ: 50 ವರ್ಷಗಳಾಗಿರಬೇಕು

ಸರಕಾರಿ ಉದ್ಯೋಗ:
ಅರ್ಜಿದಾರರ ಕುಟುಂಬದಲ್ಲಿ ಯಾರೂ ಸರ್ಕಾರಿ ಉದ್ಯೋಗದಲ್ಲಿರಬಾರದು.

ಅರ್ಜಿಯ ಪ್ರಕ್ರಿಯೆಗೆ ಅಗತ್ಯ ದಾಖಲೆಗಳು

ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಮೊಬೈಲ್ ನಂಬರ್
ವ್ಯಾಪಾರ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಪಾಸ್ಪೋರ್ಟ್ ಸೈಜ್ ಫೋಟೋ (2)
ಇತರ ಸಂಬಂಧಿತ ದಾಖಲೆಗಳು.

ಸಾಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ
ಆಧಾರ್ ಲಿಂಕ್:

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ.
ಕೆವೈಸಿ ಪ್ರಕ್ರಿಯೆ:
ನಿಮ್ಮ ಖಾತೆಯ ಚೆಕ್ ಪ್ರಕ್ರಿಯೆ ಪೂರ್ಣಗೊಳಿಸಿ.
ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ
ಪ್ರಮಾಣ ಪತ್ರ:
ಸ್ಥಳೀಯ ನಗರ ಸಂಸ್ಥೆ (ULB) ಮೂಲಕ ಸಂಬಂಧಿತ ಪ್ರಮಾಣ ಪತ್ರ ಪಡೆದುಕೊಳ್ಳಿ.
ಹಣವನ್ನು ಹೇಗೆ ಪಡೆಯಬಹುದು?
ಆಯ್ಕೆಯಾದ ಅರ್ಜಿದಾರರಿಗೆ ₹50,000 ವರೆಗೆ ಸಾಲ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಒದಗಿಸಲಾಗುತ್ತದೆ.
ನೇರವಾಗಿ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಸಾಲ ಮರುಪಾವತಿಯನ್ನು ಪ್ರತಿ ತಿಂಗಳು ಕಂತು ರೂಪದಲ್ಲಿ ಬ್ಯಾಂಕಿಗೆ ತೀರಿಸಬಹುದು.

ಯೋಜನೆಯ ವಿಶೇಷತೆಯು ಏನು?

ಯಾವುದೇ ಶ್ಯೂರಿಟಿ ಇಲ್ಲದೆ ಲಾಭ.
ಚಿಕ್ಕ ವ್ಯಾಪಾರಿಗಳು ಮತ್ತು ಮಹಿಳೆಯರಿಗೆ ಆದ್ಯತೆ.
ಸರಳ ಅರ್ಜಿ ಪ್ರಕ್ರಿಯೆ.
ಕಡಿಮೆ ಬಡ್ಡಿ ದರ.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ