Adhar Card Loan

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ ಪಡೆಯಲು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ ಕೇಂದ್ರ ಸರ್ಕಾರದಿಂದ ನಿಮಗಾಗಿ ವಿಶೇಷ ಸುವರ್ಣಾವಕಾಶ ಒಂದು ಇಲ್ಲಿದೆ ನೋಡಿ.

Join Our Telegram: https://t.me/dcgkannada

ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ, ಆಧಾರ್ ಕಾರ್ಡ್ ಬಳಸಿ ₹50 ಸಾವಿರ ವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಸಾಲ ಪಡೆಯಬಹುದು. ಈ ಯೋಜನೆಯ ಸಂಪೂರ್ಣ ವಿವರಗಳಿಗಾಗಿ ಈ ಲೇಖನದಲ್ಲಿ ಓದಿ.

ಪಿಎಂ ಸ್ವನಿಧಿ ಯೋಜನೆ ಏನು?

ಸ್ವನಿಧಿ ಯೋಜನೆ (PM SVANidhi) 2020ರಲ್ಲಿ ಕೇಂದ್ರ ಸರ್ಕಾರವು Covid-19 ಸಮಯದಲ್ಲಿ ಚಿಕ್ಕ ವ್ಯಾಪಾರಸ್ಥರು, ಮಹಿಳೆಯರು, ಮತ್ತು ಯುವಕರಿಗೆ ಆರ್ಥಿಕ ನೆರವು ಒದಗಿಸಲು ಪ್ರಾರಂಭಿಸಿದ ಒಂದು ಮಹತ್ವದ ಯೋಜನೆಯಾಗಿದೆ.

ಈ ಯೋಜನೆಯ ಮುಖ್ಯ ಉದ್ದೇಶ

ಚಿಕ್ಕ ವ್ಯಾಪಾರಸ್ಥರಿಗೆ ಆರ್ಥಿಕ ಸಹಾಯ ನೀಡಿ, ತಮ್ಮ ವ್ಯಾಪಾರವನ್ನು ಪುನಃ ದಟ್ಟಿಸಲು ಸಹಾಯ ಮಾಡುವುದು.
ಯಾವುದೇ ಸುರಿಟಿ ಇಲ್ಲದೆ ₹50,000 ವರೆಗೆ ಸಾಲ ನೀಡುವುದು.

ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು?

ಸಣ್ಣ ವ್ಯಾಪಾರಿಗಳು: ಬೀದಿ ಬದಿ ವ್ಯಾಪಾರಿಗಳು, ಚಿಕ್ಕ ಅಂಗಡಿ ಮಾಲೀಕರು.

ಮಹಿಳೆಯರು ಮತ್ತು ಯುವಕರು: ತಮ್ಮ ಸ್ವಂತ ಉದ್ಯೋಗ ಅಥವಾ ವ್ಯಾಪಾರ ಆರಂಭಿಸಲು ಇಚ್ಛೆಪಡುವವರು.

Covid-19ನಲ್ಲಿ ತೊಂದರೆ ಅನುಭವಿಸಿದರು: ವಿಶೇಷ ಆದ್ಯತೆ.
ಯೋಜನೆಯ ಹಂತಗಳು ಮತ್ತು ಲಾಭಗಳು (Aadhaar Card Loan)

ಪ್ರಾರಂಭಿಕ ಸಾಲ:
₹10,000 ವರೆಗೆ ಮೊದಲ ಸಾಲ ನೀಡಲಾಗುತ್ತಿದೆಸಾಲ ನೀಡಲಾಗುತ್ತದೆ.
ಈ ಸಾಲವನ್ನು ನಿಗದಿತ ಅವಧಿಯಲ್ಲಿ ತೀರಿಸಿದ ನಂತರ ಮತ್ತೆ ಹೆಚ್ಚುವರಿ ಹಣಕ್ಕಾಗಿ ಅರ್ಜಿ ಸಲ್ಲಿಸಬಹುದು.

ಎರಡನೇ ಹಂತ:
₹20,000 ವರೆಗೆ ಸಾಲವನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ.

ಅಂತಿಮ ಹಂತ:
ಗರಿಷ್ಠ ₹50,000 ವರೆಗೆ ಸಾಲ ಲಭ್ಯ.
ಮರುಪಾವತಿ ಅವಧಿ: 12 ತಿಂಗಳು.
ಪ್ರತಿ ತಿಂಗಳು ಕಂತು ರೂಪದಲ್ಲಿ ಹಣ ತೀರಿಸಬೇಕು.

ಸಾಲ ಪಡೆಯಲು ಅಗತ್ಯವಿರುವ ಅರ್ಹತೆಗಳು

ವ್ಯಾಪಾರ:
ಸಣ್ಣಪುಟ್ಟ ವ್ಯಾಪಾರ ನಾದರೂ ಮಾಡುತ್ತಿರಬೇಕಾಗುತ್ತದೆ.
ಚಿಕ್ಕ ಉದ್ಯೋಗ ಅಥವಾ ಸೇವಾ ಉದ್ಯಮಗಳಲ್ಲಿ ತೊಡಗಿಸಿಕೊಂಡಿರಬೇಕು.

ಆದಾಯ ಮಿತಿಯ ನಿಯಮ:
ಕುಟುಂಬದ ವಾರ್ಷಿಕ ಆದಾಯ ₹2.5 ಲಕ್ಷಗಿಂತ ಕಡಿಮೆ ಇರಬೇಕು.

ವಯೋಮಿತಿ:
ಕನಿಷ್ಠ: 21 ವರ್ಷ
ಗರಿಷ್ಠ: 50 ವರ್ಷಗಳಾಗಿರಬೇಕು

ಸರಕಾರಿ ಉದ್ಯೋಗ:
ಅರ್ಜಿದಾರರ ಕುಟುಂಬದಲ್ಲಿ ಯಾರೂ ಸರ್ಕಾರಿ ಉದ್ಯೋಗದಲ್ಲಿರಬಾರದು.

ಅರ್ಜಿಯ ಪ್ರಕ್ರಿಯೆಗೆ ಅಗತ್ಯ ದಾಖಲೆಗಳು

ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಮೊಬೈಲ್ ನಂಬರ್
ವ್ಯಾಪಾರ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಪಾಸ್ಪೋರ್ಟ್ ಸೈಜ್ ಫೋಟೋ (2)
ಇತರ ಸಂಬಂಧಿತ ದಾಖಲೆಗಳು.

ಸಾಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ
ಆಧಾರ್ ಲಿಂಕ್:

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ.
ಕೆವೈಸಿ ಪ್ರಕ್ರಿಯೆ:
ನಿಮ್ಮ ಖಾತೆಯ ಚೆಕ್ ಪ್ರಕ್ರಿಯೆ ಪೂರ್ಣಗೊಳಿಸಿ.
ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ
ಪ್ರಮಾಣ ಪತ್ರ:
ಸ್ಥಳೀಯ ನಗರ ಸಂಸ್ಥೆ (ULB) ಮೂಲಕ ಸಂಬಂಧಿತ ಪ್ರಮಾಣ ಪತ್ರ ಪಡೆದುಕೊಳ್ಳಿ.
ಹಣವನ್ನು ಹೇಗೆ ಪಡೆಯಬಹುದು?
ಆಯ್ಕೆಯಾದ ಅರ್ಜಿದಾರರಿಗೆ ₹50,000 ವರೆಗೆ ಸಾಲ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಒದಗಿಸಲಾಗುತ್ತದೆ.
ನೇರವಾಗಿ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಸಾಲ ಮರುಪಾವತಿಯನ್ನು ಪ್ರತಿ ತಿಂಗಳು ಕಂತು ರೂಪದಲ್ಲಿ ಬ್ಯಾಂಕಿಗೆ ತೀರಿಸಬಹುದು.

ಯೋಜನೆಯ ವಿಶೇಷತೆಯು ಏನು?

ಯಾವುದೇ ಶ್ಯೂರಿಟಿ ಇಲ್ಲದೆ ಲಾಭ.
ಚಿಕ್ಕ ವ್ಯಾಪಾರಿಗಳು ಮತ್ತು ಮಹಿಳೆಯರಿಗೆ ಆದ್ಯತೆ.
ಸರಳ ಅರ್ಜಿ ಪ್ರಕ್ರಿಯೆ.
ಕಡಿಮೆ ಬಡ್ಡಿ ದರ.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು