ಅರಳಿಕಟ್ಟಿ ಫೌಂಡೇಷನ್ ನಿಂದ ಕೇರಳದ ವಯನಾಡಿಗೆ ನೆರವು

ಅರಳಿಕಟ್ಟಿ ಫೌಂಡೇಷನ್ ನಿಂದ ಕೇರಳದ ವಯನಾಡಿಗೆ ನೆರವು

ಮುಧೋಳ : ಕೇರಳ ರಾಜ್ಯದ ವಯನಾಡು ಭೀಕರ ಪ್ರಕೃತಿ ವಿಕೋಪದಿಂದ ತತ್ತರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿರುವ ಹಿನ್ನಲೆ ನಗರದ ಅರಳಿಕಟ್ಟಿ ಫೌಂಡೆಷನ್ (Aralikatti Foundation) ದಿಂದ ನೆರವು ನೀಡುತ್ತಿರುವುದು ಸ್ತುತ್ಯಾರ್ಹ ಕಾರ್ಯ ಎಂದು ಆರ್.ಎಂ. ಕೋಮಾರ ಹೇಳಿದರು.


ಅವರು ನಗರದ ಅರಳಿಕಟ್ಟಿ ಫೌಂಡೆಷನ್ (Aralikatti Foundation) ದಾನಿಗಳ ನೆರವಿನಿಂದ ಕಳುಹಿಸುತ್ತಿರುವ ಅಗತ್ಯ ವಸ್ತುಗಳನ್ನು ತಗೆದುಕೊಂಡು ಹೋಗುತ್ತಿರುವ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

Join Our Telegram: https://t.me/dcgkannada

ಸಂಸ್ಥೆಯ ಅಧ್ಯಕ್ಷ ಟಿ.ವಿ. ಅರಳಿಕಟ್ಟಿ ಮಾತನಾಡಿ, ಅಲ್ಲಿಯ ಜನತೆಗೆ ಬೇಕಾದ ಬಟ್ಟೆ, ಬೆಡ್ ಸಿಟ್, ಬ್ಯಾಂಕೇಟ್, ಟಾವೆಲ್, ನೀರಿನ ಬಾಟಲಗಳನ್ನು ಕಳುಹಿಸಲಾಗುತ್ತಿದೆ. ನಮ್ಮ ಸಂಸ್ಥೆಯೊಂದಿಗೆ ಕೈಜೋಡಿಸಿದ ನಗರದ ಜನತೆಗೆ ಕೃತಜ್ಞತೆ ಸಲ್ಲಿಸಿದರು.

ಇದನ್ನೂ ಓದಿ: Bus Accident: ಚಾಲಕನಿಗೆ ತಲೆಸುತ್ತು.. ಹೊಲಕ್ಕೆ‌ ನುಗ್ಗಿದ‌ ಬಸ್ಸು!

ಮುಖಂಡರಾದ ಆರ್.ಎಚ್. ಚಿಕ್ಕೂರ, ವೆಂಕನಗೌಡ ನಾಡಗೌಡ, ಶ್ರೀಕಾಂತ ಕೋಲುರ, ರಾಚಣ್ಣ ಕಣಬೂರ, ಶಿವಾನಂದ ಪೂಜಾರಿ ಉಪಸ್ಥಿತರಿದ್ದರು.

Latest News

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಮುದ್ದೇಬಿಹಾಳ ; ಕರ್ನಾಟಕ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಅವರ

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

ನವದೆಹಲಿ : ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಶುಭಮನ್ ಗಿಲ್ ತಂಡದಿಂದ

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಕಲಬುರಗಿ : ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಅಸ್ಕಿ ಫೌಂಡೇಶನ್‌ದಿoದ ಸನ್ಮಾನ

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಅಸ್ಕಿ ಫೌಂಡೇಶನ್‌ದಿoದ ಸನ್ಮಾನ

ವಿಜಯಪುರ : ನೂತನವಾಗಿ ವಿಜಯಪುರ ಜಿಲ್ಲೆಗೆ 152 ಹೊಸ ಬಸ್‌ಗಳ ನಗರಸಾರಿಗೆ ಬಸ್ಸುಗಳ ಲೋಕಾರ್ಪಣೆ

ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ಬೆಳಗಾವಿ ಡಿಸೆಂಬರ್ 18: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಗುರುವಾರ ವಿಧಾನಸಭೆ ಶೂನ್ಯ ಚರ್ಚೆಯ ವೇಳೆ ಸಚಿವ ಕೃಷ್ಣ ಬೈರೇಗೌಡ ಅವರು ಮೇಲೆ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮಾಡಿರುವ ಸ್ಮಶಾನಭೂಮಿ ಒತ್ತುವರಿ ಆರೋಪ ಮಾಡಿದ್ದ ಬಗ್ಗೆ ಚರ್ಚಿಸಲು ಅವಕಾಶ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ:                           ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ: ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬುಧವಾರ ಜಿಲ್ಲಾ ಮಟ್ಟದ ಸಕ್ಕರೆ ಇಳುವರಿ ಹಾಗೂ ತೂಕದ ಯಂತ್ರಗಳ ಪರಿಶೀಲನಾ ತಂಡ ಬುಧವಾರ ಭೇಟಿ ನೀಡಿ ಕಾರ್ಖಾನೆಯ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಪತ್ರಿಕೆಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆನಂದ ಕೆ., ರಾಜ್ಯ ಸರ್ಕಾರ ಆದೇಶಿಸಿತ ಹೆಚ್ಚುವರಿ ಪರಿಹಾರವನ್ನು ಕಾರ್ಖಾನೆಯಿಂದ ರೈತರಿಗೆ ಪಾವತಿಸಲಾಗುತ್ತಿದೆ.ಕಾರ್ಖಾನೆಯ ತೂಕದ ಯಂತ್ರದ ಕುರಿತು ಈಚೇಗೆ ರೈತರು ಆಕ್ಷೇಪಿಸಿದ್ದಕ್ಕೆ ಕಬ್ಬು ಪರೈಸುವ ರೈತರು, ರೈತಪರ ಸಂಘಟನೆ