ಅರಳಿಕಟ್ಟಿ ಫೌಂಡೇಷನ್ ನಿಂದ ಕೇರಳದ ವಯನಾಡಿಗೆ ನೆರವು

ಅರಳಿಕಟ್ಟಿ ಫೌಂಡೇಷನ್ ನಿಂದ ಕೇರಳದ ವಯನಾಡಿಗೆ ನೆರವು

ಮುಧೋಳ : ಕೇರಳ ರಾಜ್ಯದ ವಯನಾಡು ಭೀಕರ ಪ್ರಕೃತಿ ವಿಕೋಪದಿಂದ ತತ್ತರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿರುವ ಹಿನ್ನಲೆ ನಗರದ ಅರಳಿಕಟ್ಟಿ ಫೌಂಡೆಷನ್ (Aralikatti Foundation) ದಿಂದ ನೆರವು ನೀಡುತ್ತಿರುವುದು ಸ್ತುತ್ಯಾರ್ಹ ಕಾರ್ಯ ಎಂದು ಆರ್.ಎಂ. ಕೋಮಾರ ಹೇಳಿದರು.


ಅವರು ನಗರದ ಅರಳಿಕಟ್ಟಿ ಫೌಂಡೆಷನ್ (Aralikatti Foundation) ದಾನಿಗಳ ನೆರವಿನಿಂದ ಕಳುಹಿಸುತ್ತಿರುವ ಅಗತ್ಯ ವಸ್ತುಗಳನ್ನು ತಗೆದುಕೊಂಡು ಹೋಗುತ್ತಿರುವ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

Join Our Telegram: https://t.me/dcgkannada

ಸಂಸ್ಥೆಯ ಅಧ್ಯಕ್ಷ ಟಿ.ವಿ. ಅರಳಿಕಟ್ಟಿ ಮಾತನಾಡಿ, ಅಲ್ಲಿಯ ಜನತೆಗೆ ಬೇಕಾದ ಬಟ್ಟೆ, ಬೆಡ್ ಸಿಟ್, ಬ್ಯಾಂಕೇಟ್, ಟಾವೆಲ್, ನೀರಿನ ಬಾಟಲಗಳನ್ನು ಕಳುಹಿಸಲಾಗುತ್ತಿದೆ. ನಮ್ಮ ಸಂಸ್ಥೆಯೊಂದಿಗೆ ಕೈಜೋಡಿಸಿದ ನಗರದ ಜನತೆಗೆ ಕೃತಜ್ಞತೆ ಸಲ್ಲಿಸಿದರು.

ಇದನ್ನೂ ಓದಿ: Bus Accident: ಚಾಲಕನಿಗೆ ತಲೆಸುತ್ತು.. ಹೊಲಕ್ಕೆ‌ ನುಗ್ಗಿದ‌ ಬಸ್ಸು!

ಮುಖಂಡರಾದ ಆರ್.ಎಚ್. ಚಿಕ್ಕೂರ, ವೆಂಕನಗೌಡ ನಾಡಗೌಡ, ಶ್ರೀಕಾಂತ ಕೋಲುರ, ರಾಚಣ್ಣ ಕಣಬೂರ, ಶಿವಾನಂದ ಪೂಜಾರಿ ಉಪಸ್ಥಿತರಿದ್ದರು.

Latest News

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ:  ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ.

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಎರಡನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದ ಸಾಮಾನ್ಯ ಮಹಿಳೆ ಸ್ಥಾನಕ್ಕೆ ಲಲಿತಾ ಮುತ್ತುಗೌಡ ಗೊರೆಬಾಳ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲನೇ ಅವಧಿಯ 15 ತಿಂಗಳ ಕಾಲ ಅಧ್ಯಕ್ಷರಾಗಿದ್ದ ವಿಜಯಲಕ್ಷಿö್ಮÃ ಇಲಕಲ್ ಅವರು ರಾಜೀನಾಮೆ ನೀಡಿದ್ದರು.ಒಟ್ಟು 14 ಸದಸ್ಯರ ಬಲ ಹೊಂದಿದ ಪ.ಪಂ.ನ ಮಹಿಳಾ ಮೀಸಲಾತಿಗೆ ನಾಲ್ವರು ಸದಸ್ಯರಿಗೆ ಅಧ್ಯಕ್ಷರಾಗುವ ಅರ್ಹತೆ ಇತ್ತು.ಆದರೆ ಶಾಸಕ ಸಿ.ಎಸ್.ನಾಡಗೌಡ , ಪ.ಪಂ ಮಾಜಿ

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಕಾರಿನ ಮೇಲೆ ಬ್ಯಾಗಿನಲ್ಲಿ ಇಟ್ಟಿದ್ದ 30 ಗ್ರಾಂ ಬಂಗಾರದ ಆಭರಣಗಳು ಜಾರಿ ಬಿದ್ದಿದ್ದು ಅದನ್ನು ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಮೂವರು ಯುವಕರು ಕಳೆದುಕೊಂಡಿದ್ದ ಮಹಿಳೆಗೆ ಮರಳಿ ಪ್ರಾಮಾಣಿಕತೆ ತೋರಿದ್ದಾರೆ. ಮುದ್ದೇಬಿಹಾಳದಿಂದ ಹಿರೇಮುರಾಳ ಕಡೆಗೆ ಮದುವೆ ಕಾರ್ಯಕ್ಕೆ ತೆರಳುತ್ತಿದ್ದ ಮಂಜುಳಾ ಅಶೋಕ ಅರ್ಮನ ಎಂಬುವರ ಚಿನ್ನಾಭರಣ ರಸ್ತೆಯಲ್ಲಿ ಬಿದ್ದಿವೆ. ಮುದ್ದೇಬಿಹಾಳದಿಂದ ನಾಲತವಾಡ ಕಡೆಗೆ ತೆರಳುತ್ತಿದ್ದ