ಅರಳಿಕಟ್ಟಿ ಫೌಂಡೇಷನ್ ನಿಂದ ಕೇರಳದ ವಯನಾಡಿಗೆ ನೆರವು

ಅರಳಿಕಟ್ಟಿ ಫೌಂಡೇಷನ್ ನಿಂದ ಕೇರಳದ ವಯನಾಡಿಗೆ ನೆರವು

ಮುಧೋಳ : ಕೇರಳ ರಾಜ್ಯದ ವಯನಾಡು ಭೀಕರ ಪ್ರಕೃತಿ ವಿಕೋಪದಿಂದ ತತ್ತರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿರುವ ಹಿನ್ನಲೆ ನಗರದ ಅರಳಿಕಟ್ಟಿ ಫೌಂಡೆಷನ್ (Aralikatti Foundation) ದಿಂದ ನೆರವು ನೀಡುತ್ತಿರುವುದು ಸ್ತುತ್ಯಾರ್ಹ ಕಾರ್ಯ ಎಂದು ಆರ್.ಎಂ. ಕೋಮಾರ ಹೇಳಿದರು.


ಅವರು ನಗರದ ಅರಳಿಕಟ್ಟಿ ಫೌಂಡೆಷನ್ (Aralikatti Foundation) ದಾನಿಗಳ ನೆರವಿನಿಂದ ಕಳುಹಿಸುತ್ತಿರುವ ಅಗತ್ಯ ವಸ್ತುಗಳನ್ನು ತಗೆದುಕೊಂಡು ಹೋಗುತ್ತಿರುವ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

Join Our Telegram: https://t.me/dcgkannada

ಸಂಸ್ಥೆಯ ಅಧ್ಯಕ್ಷ ಟಿ.ವಿ. ಅರಳಿಕಟ್ಟಿ ಮಾತನಾಡಿ, ಅಲ್ಲಿಯ ಜನತೆಗೆ ಬೇಕಾದ ಬಟ್ಟೆ, ಬೆಡ್ ಸಿಟ್, ಬ್ಯಾಂಕೇಟ್, ಟಾವೆಲ್, ನೀರಿನ ಬಾಟಲಗಳನ್ನು ಕಳುಹಿಸಲಾಗುತ್ತಿದೆ. ನಮ್ಮ ಸಂಸ್ಥೆಯೊಂದಿಗೆ ಕೈಜೋಡಿಸಿದ ನಗರದ ಜನತೆಗೆ ಕೃತಜ್ಞತೆ ಸಲ್ಲಿಸಿದರು.

ಇದನ್ನೂ ಓದಿ: Bus Accident: ಚಾಲಕನಿಗೆ ತಲೆಸುತ್ತು.. ಹೊಲಕ್ಕೆ‌ ನುಗ್ಗಿದ‌ ಬಸ್ಸು!

ಮುಖಂಡರಾದ ಆರ್.ಎಚ್. ಚಿಕ್ಕೂರ, ವೆಂಕನಗೌಡ ನಾಡಗೌಡ, ಶ್ರೀಕಾಂತ ಕೋಲುರ, ರಾಚಣ್ಣ ಕಣಬೂರ, ಶಿವಾನಂದ ಪೂಜಾರಿ ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಔಷಧ ವ್ಯಾಪಾರಸ್ಥರು ಮೇ.20 ರಂದು ಔಷಧಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದು ಈ ಕುರಿತಂತೆ ವಿಜಯಪುರ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದಿoದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಈಚೇಗೆ ಮನವಿ ಪತ್ರ ಸಲ್ಲಿಸಿರುವ ಸಂಘದ ಪದಾಧಿಕಾರಿಗಳು,ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಸರ್ಕಾರದ