ಅರಳಿಕಟ್ಟಿ ಫೌಂಡೇಷನ್ ನಿಂದ ಕೇರಳದ ವಯನಾಡಿಗೆ ನೆರವು

ಅರಳಿಕಟ್ಟಿ ಫೌಂಡೇಷನ್ ನಿಂದ ಕೇರಳದ ವಯನಾಡಿಗೆ ನೆರವು

ಮುಧೋಳ : ಕೇರಳ ರಾಜ್ಯದ ವಯನಾಡು ಭೀಕರ ಪ್ರಕೃತಿ ವಿಕೋಪದಿಂದ ತತ್ತರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿರುವ ಹಿನ್ನಲೆ ನಗರದ ಅರಳಿಕಟ್ಟಿ ಫೌಂಡೆಷನ್ (Aralikatti Foundation) ದಿಂದ ನೆರವು ನೀಡುತ್ತಿರುವುದು ಸ್ತುತ್ಯಾರ್ಹ ಕಾರ್ಯ ಎಂದು ಆರ್.ಎಂ. ಕೋಮಾರ ಹೇಳಿದರು.


ಅವರು ನಗರದ ಅರಳಿಕಟ್ಟಿ ಫೌಂಡೆಷನ್ (Aralikatti Foundation) ದಾನಿಗಳ ನೆರವಿನಿಂದ ಕಳುಹಿಸುತ್ತಿರುವ ಅಗತ್ಯ ವಸ್ತುಗಳನ್ನು ತಗೆದುಕೊಂಡು ಹೋಗುತ್ತಿರುವ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

Join Our Telegram: https://t.me/dcgkannada

ಸಂಸ್ಥೆಯ ಅಧ್ಯಕ್ಷ ಟಿ.ವಿ. ಅರಳಿಕಟ್ಟಿ ಮಾತನಾಡಿ, ಅಲ್ಲಿಯ ಜನತೆಗೆ ಬೇಕಾದ ಬಟ್ಟೆ, ಬೆಡ್ ಸಿಟ್, ಬ್ಯಾಂಕೇಟ್, ಟಾವೆಲ್, ನೀರಿನ ಬಾಟಲಗಳನ್ನು ಕಳುಹಿಸಲಾಗುತ್ತಿದೆ. ನಮ್ಮ ಸಂಸ್ಥೆಯೊಂದಿಗೆ ಕೈಜೋಡಿಸಿದ ನಗರದ ಜನತೆಗೆ ಕೃತಜ್ಞತೆ ಸಲ್ಲಿಸಿದರು.

ಇದನ್ನೂ ಓದಿ: Bus Accident: ಚಾಲಕನಿಗೆ ತಲೆಸುತ್ತು.. ಹೊಲಕ್ಕೆ‌ ನುಗ್ಗಿದ‌ ಬಸ್ಸು!

ಮುಖಂಡರಾದ ಆರ್.ಎಚ್. ಚಿಕ್ಕೂರ, ವೆಂಕನಗೌಡ ನಾಡಗೌಡ, ಶ್ರೀಕಾಂತ ಕೋಲುರ, ರಾಚಣ್ಣ ಕಣಬೂರ, ಶಿವಾನಂದ ಪೂಜಾರಿ ಉಪಸ್ಥಿತರಿದ್ದರು.

Latest News

Uncrossable Rush van Evoplay

In de wereld van online gokkasten zijn er vaker slots te

Il Giochi Avvincente Di MyStake Chicken Gioco

MyStake Chicken Gioco è un gioco di slot creato da uno

Uciechy i Wycieczki przez ulicę Kurczaka od InOut

Kiedy przychodzi na myśl sloty z nietypowymi tematami, wielu graczy niezwłocznie

ಸಾಂಸ್ಕೃತಿಕ ಕಾರ್ಯಕ್ರಮ:ಉರ್ದು ಹೆಣ್ಣು ಮಕ್ಕಳ ಶಾಲೆಗೆ ಪ್ರಥಮ

ಸಾಂಸ್ಕೃತಿಕ ಕಾರ್ಯಕ್ರಮ:ಉರ್ದು ಹೆಣ್ಣು ಮಕ್ಕಳ ಶಾಲೆಗೆ ಪ್ರಥಮ

ಮುದ್ದೇಬಿಹಾಳ ; ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರಕಾರಿ

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ:                                      ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ: ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಶಹಾಪೂರ : ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿAದ ಜ.25ರಂದು ಶಹಾಪೂರದಲ್ಲಿ ಆಕ್ಸಫಡ ಪಾಟೀಲ್ಸ್ ಡೈಮಂಡ್ ಹಂಟ್ ಅವಾರ್ಡ್ ಸ್ಪರ್ಧೆ ಆಯೋಜಿಸಿದೆ ಎಂದು ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ತಿಳಿಸಿದ್ದಾರೆ. ಪರೀಕ್ಷೆಯನ್ನು 10ನೇ ತರಗತಿ ಪರೀಕ್ಷೆ ಬರೆದಿರುವ ರಾಜ್ಯ ಪರೀಕ್ಷಾ ಮಂಡಳಿ, ಐಸಿಎಸ್‌ಇ,ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು ಇದನ್ನು ಪ್ರಥಮ ಪಿಯುಸಿ ಪರೀಕ್ಷೆಯ ಪ್ರವೇಶ ಪರೀಕ್ಷೆ ಎಂದು ಪರಿಗಣಿಸಲಾಗುತ್ತದೆ.ಪರೀಕ್ಷೆ ಶಹಾಪೂರದ

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ;                                                ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ; ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಮುದ್ದೇಬಿಹಾಳ : ನಾವು ಶಿಕ್ಷಣ ಕೊಡುವ ನೆಪದಲ್ಲಿ ನಮ್ಮ ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತಿದ್ದೇವೆ.ಅವರು ಆಟಗಳಲ್ಲಿ ಭಾಗಿಯಾಗುವ ಸಮಯವನ್ನು ಕಡಿಮೆಗೊಳಿಸಿದ್ದೇವೆ.ಶೇ.95 ಪಡೆದುಕೊಂಡರೂ ಮಗುವಿಗೆ ಪ್ರೋತ್ಸಾಹಿಸದೇ ಶೇ.98 ತಗೆದುಕೊಳ್ಳುವವರೆಗೂ ನಮಗಿಂದು ಸಮಾಧಾನ ಇರುವುದಿಲ್ಲ.ಅಂಕಗಳ ಬೆನ್ನು ಹತ್ತಿದ್ದೇವೆ ಎಂದು ಗದಗನ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಎ.ಎನ್.ನಾಗರಳ್ಳಿ ಹೇಳಿದರು. ಪಟ್ಟಣದ ಶ್ರೀ ಕೃಷ್ಣ ಮಂಗಲಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿoದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಶೈಕ್ಷಣಿಕ