CIA America's CIA ploy to topple Modi government

ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ..?! ಬಾಪಿಸ್ಟ್‌ ಚರ್ಚ್‌, ನಾಯ್ಡು, ರೆಡ್ಡಿ, ಓವೈಸಿಯೇ ದಾಳ..!

ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ..?! ಬಾಪಿಸ್ಟ್‌ ಚರ್ಚ್‌, ನಾಯ್ಡು, ರೆಡ್ಡಿ, ಓವೈಸಿಯೇ ದಾಳ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ನಾಯಕತ್ವದಲ್ಲಿ ಭಾರತ ಮುನ್ನುಗುತ್ತಿದೆ. ಕಳೆದ ಹಲವು ವರ್ಷಗಳಿಂದ ಪ್ರತಿ ಒಂದು ವಿಚಾರದಲ್ಲೂ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಮೂಲಕ ದಿಟ್ಟ ನೀತಿಯನ್ನು ಅನುಸುತ್ತಿದೆ. ಇಂತಹ ಪರಿಸ್ಥಿತಿ ಇರುವಾಗ ಇದೀಗ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ಉರುಳಿಸಲು ಅಮೆರಿಕದಲ್ಲಿ (CIA) ಕುತಂತ್ರ ನಡೆಯುತ್ತಿರುವ ಬಗ್ಗೆ ವರದಿಯೊಂದು ಆತಂಕಕ್ಕೆ ಕಾರಣವಾಗಿದೆ.

ಮತ್ತಷ್ಟು‌ ಸುದ್ದಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ಅಮೆರಿಕದ ಗುಪ್ತಚರ ಇಲಾಖೆ ಸಿಐಎ(CIA) ಭಾರತದ ಪ್ರತಿಪಕ್ಷ ಹಾಗೂ ಎನ್‌ಡಿಎ(NDA) ಮಿತ್ರಪಕ್ಷ ನಾಯಕರನ್ನು ಬಳಸಿಕೊಂಡು ಸರ್ಕಾರ ಕೆಡುವು ಪ್ರಯತ್ನ ನಡೆಸುತ್ತಿರುವ ಎಂಬ ವಿಚಾರ ಸ್ಫೋಟಗೊಂಡಿದೆ.

ಹೌದು, ರಷ್ಯಾದ ಸುದ್ದಿ ಮಾಧ್ಯಮ ಸ್ಪಟ್ನಿಕ್‌ ಈ ಶಾಕಿಂಗ್‌ ವರದಿಯನ್ನು ಬಿತ್ತರಿಸಿದೆ. ಈ ಬಾರಿ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತ್ತು ಬಿಹಾರದ ಸಿಎಂ ನಿತೀಶ್‌ ಕುಮಾರ್‌ ಅವರು ಪ್ರಮುಖ ಪಾತ್ರವಹಿಸಿದ್ದರು. ಇವರಿಬ್ಬರ ಸಹಾಯವಿಲ್ಲದೇ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಬಿಜೆಪಿಗೆ ಸುಲಭದ ಮಾತಾಗಿರಲಿಲ್ಲ. ಇದೀಗ ಇದೇ ವಿಚಾರವನ್ನು ಬಂಡವಾಳ ಮಾಡಿಕೊಂಡಿರುವ CIA ಆಂಧ್ರದ ಬಾಪಿಸ್ಟ್‌ ಚರ್ಚ್‌ ಮತ್ತು ಚಂದ್ರಬಾಬು ನಾಯ್ಡುವನ್ನು ಅವರನ್ನು ಬಳಿಸಿಕೊಂಡು ಮೋದಿ ಸರ್ಕಾರವನ್ನು ಕೆಡವಲು ಸಂಚು ರೂಪಿಸಿದೆ. ಆ ಮೂಲಕ ಭಾರತದಲ್ಲಿ ಅತಂತ್ರ ಸೃಷ್ಟಿಸಲು ಅಮೆರಿಕ ಯತ್ನಿಸುತ್ತಿದೆ ಎಂದು ಸ್ಪಟ್ನಿಕ್‌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ಉದ್ಯೋಗ ಸಿಗದ ಹತಾಶೆ; ಯುವಕ ಆತ್ಮಹತ್ಯೆ..! “I am a big failure” ಎಂದು ಡೆತ್ ನೋಟ್

ಇದಕ್ಕೆ ಪೂರಕ ಎಂಬಂತೆ ಯುಎಸ್ ಕೌನ್ಸುಲ್ ಜನರಲ್ ಜೆನ್ನಿಫರ್ ಲಾರ್ಸನ್ ಅವರು ಹೈದರಾಬಾದ್‌ನಲ್ಲಿ ಚಂದ್ರಬಾಬು ನಾಯ್ಡು, A.I.M.I.M ನಾಯಕ ಅಸಾದುದ್ದೀನ್‌ ಓವೈಸಿ, ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಭಾರತದ ಮೇಲೆ ಏನು ಪರಿಣಾಮ?
ಉಸಾನಾಸ್ ಫೌಂಡೇಶನ್‌ನ ಸಂಸ್ಥಾಪಕ ಮತ್ತು ನಿರ್ದೇಶಕ ಡಾ. ಅಭಿನವ್ ಪಾಂಡ್ಯ ಅವರು ಭಾರತದಲ್ಲಿ ಅಶಾಂತಿಯನ್ನು ಪ್ರಚೋದಿಸುವ ಗುಂಪುಗಳಿಗೆ ಯುಎಸ್ ಬೆಂಬಲ ನಿಗ್ರಹಿಸುವ ಬಗ್ಗೆ “ನಿಜವಾದ ಆತಂಕಗಳನ್ನು” ವ್ಯಕ್ತಪಡಿಸಿದ್ದಾರೆ.

ಮೋದಿಯವರ ವಿದೇಶಾಂಗ ನೀತಿ ಧೋರಣೆಯನ್ನು ಹಾಳುಮಾಡಲು ಲೋಕಸಭೆ ಚುನಾವಣೆಯಲ್ಲಿ ಯುಎಸ್ ಮಧ್ಯಪ್ರವೇಶಿಸಿರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Latest News

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ;                ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ ಇಲ್ಲಿನ ಪಟ್ಟಣದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಬಳಿ ನಡೆದಿದೆ. ಅಬ್ಬಿಹಾಳ ಗ್ರಾಮದ ಕಾರ್ಮಿಕ ಗಂಗಣ್ಣ ಬಸಪ್ಪ ಕಂಬಳಿ(25) ಘಟನೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ತೀವ್ರ ಗಾಯವಾಗಿ ನರಗಳು ಮತ್ತು ಎಲಬು ತುಂಡಾಗಿದೆ.ವಿಷಯ ತಿಳಿದ ತಕ್ಷಣ ಹತ್ತಿರದಲ್ಲಿಯೇ ಇದ್ದ ಅಗ್ನಿಶಾಮಕ ಇಲಾಖೆ ಇಡೀ ತಂಡದ ಸಿಬ್ಬಂದಿ ಧಾವಿಸಿ ಬಂದು ಕಾರ್ಮಿಕನನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದರು. ಕಾಂಕ್ರಿಟ್

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ