CIA America's CIA ploy to topple Modi government

ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ..?! ಬಾಪಿಸ್ಟ್‌ ಚರ್ಚ್‌, ನಾಯ್ಡು, ರೆಡ್ಡಿ, ಓವೈಸಿಯೇ ದಾಳ..!

ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ..?! ಬಾಪಿಸ್ಟ್‌ ಚರ್ಚ್‌, ನಾಯ್ಡು, ರೆಡ್ಡಿ, ಓವೈಸಿಯೇ ದಾಳ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ನಾಯಕತ್ವದಲ್ಲಿ ಭಾರತ ಮುನ್ನುಗುತ್ತಿದೆ. ಕಳೆದ ಹಲವು ವರ್ಷಗಳಿಂದ ಪ್ರತಿ ಒಂದು ವಿಚಾರದಲ್ಲೂ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಮೂಲಕ ದಿಟ್ಟ ನೀತಿಯನ್ನು ಅನುಸುತ್ತಿದೆ. ಇಂತಹ ಪರಿಸ್ಥಿತಿ ಇರುವಾಗ ಇದೀಗ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ಉರುಳಿಸಲು ಅಮೆರಿಕದಲ್ಲಿ (CIA) ಕುತಂತ್ರ ನಡೆಯುತ್ತಿರುವ ಬಗ್ಗೆ ವರದಿಯೊಂದು ಆತಂಕಕ್ಕೆ ಕಾರಣವಾಗಿದೆ.

ಮತ್ತಷ್ಟು‌ ಸುದ್ದಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ಅಮೆರಿಕದ ಗುಪ್ತಚರ ಇಲಾಖೆ ಸಿಐಎ(CIA) ಭಾರತದ ಪ್ರತಿಪಕ್ಷ ಹಾಗೂ ಎನ್‌ಡಿಎ(NDA) ಮಿತ್ರಪಕ್ಷ ನಾಯಕರನ್ನು ಬಳಸಿಕೊಂಡು ಸರ್ಕಾರ ಕೆಡುವು ಪ್ರಯತ್ನ ನಡೆಸುತ್ತಿರುವ ಎಂಬ ವಿಚಾರ ಸ್ಫೋಟಗೊಂಡಿದೆ.

ಹೌದು, ರಷ್ಯಾದ ಸುದ್ದಿ ಮಾಧ್ಯಮ ಸ್ಪಟ್ನಿಕ್‌ ಈ ಶಾಕಿಂಗ್‌ ವರದಿಯನ್ನು ಬಿತ್ತರಿಸಿದೆ. ಈ ಬಾರಿ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತ್ತು ಬಿಹಾರದ ಸಿಎಂ ನಿತೀಶ್‌ ಕುಮಾರ್‌ ಅವರು ಪ್ರಮುಖ ಪಾತ್ರವಹಿಸಿದ್ದರು. ಇವರಿಬ್ಬರ ಸಹಾಯವಿಲ್ಲದೇ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಬಿಜೆಪಿಗೆ ಸುಲಭದ ಮಾತಾಗಿರಲಿಲ್ಲ. ಇದೀಗ ಇದೇ ವಿಚಾರವನ್ನು ಬಂಡವಾಳ ಮಾಡಿಕೊಂಡಿರುವ CIA ಆಂಧ್ರದ ಬಾಪಿಸ್ಟ್‌ ಚರ್ಚ್‌ ಮತ್ತು ಚಂದ್ರಬಾಬು ನಾಯ್ಡುವನ್ನು ಅವರನ್ನು ಬಳಿಸಿಕೊಂಡು ಮೋದಿ ಸರ್ಕಾರವನ್ನು ಕೆಡವಲು ಸಂಚು ರೂಪಿಸಿದೆ. ಆ ಮೂಲಕ ಭಾರತದಲ್ಲಿ ಅತಂತ್ರ ಸೃಷ್ಟಿಸಲು ಅಮೆರಿಕ ಯತ್ನಿಸುತ್ತಿದೆ ಎಂದು ಸ್ಪಟ್ನಿಕ್‌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ಉದ್ಯೋಗ ಸಿಗದ ಹತಾಶೆ; ಯುವಕ ಆತ್ಮಹತ್ಯೆ..! “I am a big failure” ಎಂದು ಡೆತ್ ನೋಟ್

ಇದಕ್ಕೆ ಪೂರಕ ಎಂಬಂತೆ ಯುಎಸ್ ಕೌನ್ಸುಲ್ ಜನರಲ್ ಜೆನ್ನಿಫರ್ ಲಾರ್ಸನ್ ಅವರು ಹೈದರಾಬಾದ್‌ನಲ್ಲಿ ಚಂದ್ರಬಾಬು ನಾಯ್ಡು, A.I.M.I.M ನಾಯಕ ಅಸಾದುದ್ದೀನ್‌ ಓವೈಸಿ, ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಭಾರತದ ಮೇಲೆ ಏನು ಪರಿಣಾಮ?
ಉಸಾನಾಸ್ ಫೌಂಡೇಶನ್‌ನ ಸಂಸ್ಥಾಪಕ ಮತ್ತು ನಿರ್ದೇಶಕ ಡಾ. ಅಭಿನವ್ ಪಾಂಡ್ಯ ಅವರು ಭಾರತದಲ್ಲಿ ಅಶಾಂತಿಯನ್ನು ಪ್ರಚೋದಿಸುವ ಗುಂಪುಗಳಿಗೆ ಯುಎಸ್ ಬೆಂಬಲ ನಿಗ್ರಹಿಸುವ ಬಗ್ಗೆ “ನಿಜವಾದ ಆತಂಕಗಳನ್ನು” ವ್ಯಕ್ತಪಡಿಸಿದ್ದಾರೆ.

ಮೋದಿಯವರ ವಿದೇಶಾಂಗ ನೀತಿ ಧೋರಣೆಯನ್ನು ಹಾಳುಮಾಡಲು ಲೋಕಸಭೆ ಚುನಾವಣೆಯಲ್ಲಿ ಯುಎಸ್ ಮಧ್ಯಪ್ರವೇಶಿಸಿರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು