CIA America's CIA ploy to topple Modi government

ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ..?! ಬಾಪಿಸ್ಟ್‌ ಚರ್ಚ್‌, ನಾಯ್ಡು, ರೆಡ್ಡಿ, ಓವೈಸಿಯೇ ದಾಳ..!

ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ..?! ಬಾಪಿಸ್ಟ್‌ ಚರ್ಚ್‌, ನಾಯ್ಡು, ರೆಡ್ಡಿ, ಓವೈಸಿಯೇ ದಾಳ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ನಾಯಕತ್ವದಲ್ಲಿ ಭಾರತ ಮುನ್ನುಗುತ್ತಿದೆ. ಕಳೆದ ಹಲವು ವರ್ಷಗಳಿಂದ ಪ್ರತಿ ಒಂದು ವಿಚಾರದಲ್ಲೂ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಮೂಲಕ ದಿಟ್ಟ ನೀತಿಯನ್ನು ಅನುಸುತ್ತಿದೆ. ಇಂತಹ ಪರಿಸ್ಥಿತಿ ಇರುವಾಗ ಇದೀಗ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ಉರುಳಿಸಲು ಅಮೆರಿಕದಲ್ಲಿ (CIA) ಕುತಂತ್ರ ನಡೆಯುತ್ತಿರುವ ಬಗ್ಗೆ ವರದಿಯೊಂದು ಆತಂಕಕ್ಕೆ ಕಾರಣವಾಗಿದೆ.

ಮತ್ತಷ್ಟು‌ ಸುದ್ದಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ಅಮೆರಿಕದ ಗುಪ್ತಚರ ಇಲಾಖೆ ಸಿಐಎ(CIA) ಭಾರತದ ಪ್ರತಿಪಕ್ಷ ಹಾಗೂ ಎನ್‌ಡಿಎ(NDA) ಮಿತ್ರಪಕ್ಷ ನಾಯಕರನ್ನು ಬಳಸಿಕೊಂಡು ಸರ್ಕಾರ ಕೆಡುವು ಪ್ರಯತ್ನ ನಡೆಸುತ್ತಿರುವ ಎಂಬ ವಿಚಾರ ಸ್ಫೋಟಗೊಂಡಿದೆ.

ಹೌದು, ರಷ್ಯಾದ ಸುದ್ದಿ ಮಾಧ್ಯಮ ಸ್ಪಟ್ನಿಕ್‌ ಈ ಶಾಕಿಂಗ್‌ ವರದಿಯನ್ನು ಬಿತ್ತರಿಸಿದೆ. ಈ ಬಾರಿ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತ್ತು ಬಿಹಾರದ ಸಿಎಂ ನಿತೀಶ್‌ ಕುಮಾರ್‌ ಅವರು ಪ್ರಮುಖ ಪಾತ್ರವಹಿಸಿದ್ದರು. ಇವರಿಬ್ಬರ ಸಹಾಯವಿಲ್ಲದೇ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಬಿಜೆಪಿಗೆ ಸುಲಭದ ಮಾತಾಗಿರಲಿಲ್ಲ. ಇದೀಗ ಇದೇ ವಿಚಾರವನ್ನು ಬಂಡವಾಳ ಮಾಡಿಕೊಂಡಿರುವ CIA ಆಂಧ್ರದ ಬಾಪಿಸ್ಟ್‌ ಚರ್ಚ್‌ ಮತ್ತು ಚಂದ್ರಬಾಬು ನಾಯ್ಡುವನ್ನು ಅವರನ್ನು ಬಳಿಸಿಕೊಂಡು ಮೋದಿ ಸರ್ಕಾರವನ್ನು ಕೆಡವಲು ಸಂಚು ರೂಪಿಸಿದೆ. ಆ ಮೂಲಕ ಭಾರತದಲ್ಲಿ ಅತಂತ್ರ ಸೃಷ್ಟಿಸಲು ಅಮೆರಿಕ ಯತ್ನಿಸುತ್ತಿದೆ ಎಂದು ಸ್ಪಟ್ನಿಕ್‌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ಉದ್ಯೋಗ ಸಿಗದ ಹತಾಶೆ; ಯುವಕ ಆತ್ಮಹತ್ಯೆ..! “I am a big failure” ಎಂದು ಡೆತ್ ನೋಟ್

ಇದಕ್ಕೆ ಪೂರಕ ಎಂಬಂತೆ ಯುಎಸ್ ಕೌನ್ಸುಲ್ ಜನರಲ್ ಜೆನ್ನಿಫರ್ ಲಾರ್ಸನ್ ಅವರು ಹೈದರಾಬಾದ್‌ನಲ್ಲಿ ಚಂದ್ರಬಾಬು ನಾಯ್ಡು, A.I.M.I.M ನಾಯಕ ಅಸಾದುದ್ದೀನ್‌ ಓವೈಸಿ, ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಭಾರತದ ಮೇಲೆ ಏನು ಪರಿಣಾಮ?
ಉಸಾನಾಸ್ ಫೌಂಡೇಶನ್‌ನ ಸಂಸ್ಥಾಪಕ ಮತ್ತು ನಿರ್ದೇಶಕ ಡಾ. ಅಭಿನವ್ ಪಾಂಡ್ಯ ಅವರು ಭಾರತದಲ್ಲಿ ಅಶಾಂತಿಯನ್ನು ಪ್ರಚೋದಿಸುವ ಗುಂಪುಗಳಿಗೆ ಯುಎಸ್ ಬೆಂಬಲ ನಿಗ್ರಹಿಸುವ ಬಗ್ಗೆ “ನಿಜವಾದ ಆತಂಕಗಳನ್ನು” ವ್ಯಕ್ತಪಡಿಸಿದ್ದಾರೆ.

ಮೋದಿಯವರ ವಿದೇಶಾಂಗ ನೀತಿ ಧೋರಣೆಯನ್ನು ಹಾಳುಮಾಡಲು ಲೋಕಸಭೆ ಚುನಾವಣೆಯಲ್ಲಿ ಯುಎಸ್ ಮಧ್ಯಪ್ರವೇಶಿಸಿರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ