CIA America's CIA ploy to topple Modi government

ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ..?! ಬಾಪಿಸ್ಟ್‌ ಚರ್ಚ್‌, ನಾಯ್ಡು, ರೆಡ್ಡಿ, ಓವೈಸಿಯೇ ದಾಳ..!

ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ..?! ಬಾಪಿಸ್ಟ್‌ ಚರ್ಚ್‌, ನಾಯ್ಡು, ರೆಡ್ಡಿ, ಓವೈಸಿಯೇ ದಾಳ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ನಾಯಕತ್ವದಲ್ಲಿ ಭಾರತ ಮುನ್ನುಗುತ್ತಿದೆ. ಕಳೆದ ಹಲವು ವರ್ಷಗಳಿಂದ ಪ್ರತಿ ಒಂದು ವಿಚಾರದಲ್ಲೂ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಮೂಲಕ ದಿಟ್ಟ ನೀತಿಯನ್ನು ಅನುಸುತ್ತಿದೆ. ಇಂತಹ ಪರಿಸ್ಥಿತಿ ಇರುವಾಗ ಇದೀಗ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ಉರುಳಿಸಲು ಅಮೆರಿಕದಲ್ಲಿ (CIA) ಕುತಂತ್ರ ನಡೆಯುತ್ತಿರುವ ಬಗ್ಗೆ ವರದಿಯೊಂದು ಆತಂಕಕ್ಕೆ ಕಾರಣವಾಗಿದೆ.

ಮತ್ತಷ್ಟು‌ ಸುದ್ದಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ಅಮೆರಿಕದ ಗುಪ್ತಚರ ಇಲಾಖೆ ಸಿಐಎ(CIA) ಭಾರತದ ಪ್ರತಿಪಕ್ಷ ಹಾಗೂ ಎನ್‌ಡಿಎ(NDA) ಮಿತ್ರಪಕ್ಷ ನಾಯಕರನ್ನು ಬಳಸಿಕೊಂಡು ಸರ್ಕಾರ ಕೆಡುವು ಪ್ರಯತ್ನ ನಡೆಸುತ್ತಿರುವ ಎಂಬ ವಿಚಾರ ಸ್ಫೋಟಗೊಂಡಿದೆ.

ಹೌದು, ರಷ್ಯಾದ ಸುದ್ದಿ ಮಾಧ್ಯಮ ಸ್ಪಟ್ನಿಕ್‌ ಈ ಶಾಕಿಂಗ್‌ ವರದಿಯನ್ನು ಬಿತ್ತರಿಸಿದೆ. ಈ ಬಾರಿ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತ್ತು ಬಿಹಾರದ ಸಿಎಂ ನಿತೀಶ್‌ ಕುಮಾರ್‌ ಅವರು ಪ್ರಮುಖ ಪಾತ್ರವಹಿಸಿದ್ದರು. ಇವರಿಬ್ಬರ ಸಹಾಯವಿಲ್ಲದೇ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಬಿಜೆಪಿಗೆ ಸುಲಭದ ಮಾತಾಗಿರಲಿಲ್ಲ. ಇದೀಗ ಇದೇ ವಿಚಾರವನ್ನು ಬಂಡವಾಳ ಮಾಡಿಕೊಂಡಿರುವ CIA ಆಂಧ್ರದ ಬಾಪಿಸ್ಟ್‌ ಚರ್ಚ್‌ ಮತ್ತು ಚಂದ್ರಬಾಬು ನಾಯ್ಡುವನ್ನು ಅವರನ್ನು ಬಳಿಸಿಕೊಂಡು ಮೋದಿ ಸರ್ಕಾರವನ್ನು ಕೆಡವಲು ಸಂಚು ರೂಪಿಸಿದೆ. ಆ ಮೂಲಕ ಭಾರತದಲ್ಲಿ ಅತಂತ್ರ ಸೃಷ್ಟಿಸಲು ಅಮೆರಿಕ ಯತ್ನಿಸುತ್ತಿದೆ ಎಂದು ಸ್ಪಟ್ನಿಕ್‌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ಉದ್ಯೋಗ ಸಿಗದ ಹತಾಶೆ; ಯುವಕ ಆತ್ಮಹತ್ಯೆ..! “I am a big failure” ಎಂದು ಡೆತ್ ನೋಟ್

ಇದಕ್ಕೆ ಪೂರಕ ಎಂಬಂತೆ ಯುಎಸ್ ಕೌನ್ಸುಲ್ ಜನರಲ್ ಜೆನ್ನಿಫರ್ ಲಾರ್ಸನ್ ಅವರು ಹೈದರಾಬಾದ್‌ನಲ್ಲಿ ಚಂದ್ರಬಾಬು ನಾಯ್ಡು, A.I.M.I.M ನಾಯಕ ಅಸಾದುದ್ದೀನ್‌ ಓವೈಸಿ, ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಭಾರತದ ಮೇಲೆ ಏನು ಪರಿಣಾಮ?
ಉಸಾನಾಸ್ ಫೌಂಡೇಶನ್‌ನ ಸಂಸ್ಥಾಪಕ ಮತ್ತು ನಿರ್ದೇಶಕ ಡಾ. ಅಭಿನವ್ ಪಾಂಡ್ಯ ಅವರು ಭಾರತದಲ್ಲಿ ಅಶಾಂತಿಯನ್ನು ಪ್ರಚೋದಿಸುವ ಗುಂಪುಗಳಿಗೆ ಯುಎಸ್ ಬೆಂಬಲ ನಿಗ್ರಹಿಸುವ ಬಗ್ಗೆ “ನಿಜವಾದ ಆತಂಕಗಳನ್ನು” ವ್ಯಕ್ತಪಡಿಸಿದ್ದಾರೆ.

ಮೋದಿಯವರ ವಿದೇಶಾಂಗ ನೀತಿ ಧೋರಣೆಯನ್ನು ಹಾಳುಮಾಡಲು ಲೋಕಸಭೆ ಚುನಾವಣೆಯಲ್ಲಿ ಯುಎಸ್ ಮಧ್ಯಪ್ರವೇಶಿಸಿರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ