Apply under various schemes including Ganga Kalyan: Kashappan's call

ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಯಡಿ ಅರ್ಜಿ‌ ಸಲ್ಲಿಸಿ: ಕಾಶಪ್ಪನವರ ಕರೆ (ವಿಡಿಯೋ ನೋಡಿ)

ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಯಡಿ ಅರ್ಜಿ‌ ಸಲ್ಲಿಸಿ: ಕಾಶಪ್ಪನವರ ಕರೆ (ವಿಡಿಯೋ ನೋಡಿ)

ಬೆಂಗಳೂರು: 2024-25 ನೇ ಸಾಲಿಗೆ ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-IIIಬಿ) ಅಭಿವೃದ್ಧಿಗಾಗಿ ಅರ್ಜಿ ಕರೆಯಲಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಶೈಕ್ಷಣಿಕ ಸಾಲ ಯೋಜನೆ (ಬಸವಬೆಳಗು ಮತ್ತು ವಿದೇಶ ವಿದ್ಯಾವಿಕಾಸ), ಜೀವಜಲ (ಗಂಗಾಕಲ್ಯಾಣ), ಸ್ವಯಂ ಉದ್ಯೋಗ ಯೋಜನೆಗಳು (ಕಾಯಕಕಿರಣ, ಸ್ವಾವಲಂಭಿ ಸಾರಥಿ, ವಿಭೂತಿ ನಿರ್ಮಾಣ ಘಟಕ, ಭೋಜನಾಲಯ ಕೇಂದ್ರ ಮತ್ತು ಸ್ವಯಂ ಉದ್ಯೋಗ ಬ್ಯಾಂಕ್‌ ಸಹಯೋಗದೊಂದಿಗೆ) ಗಳಿಗೆ ಸೇವಾಸಿಂಧು ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್‌/ ಬೆಂಗಳೂರು ಒನ್‌/ ಕರ್ನಾಟಕ ಒನ್‌ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ. 2023-24 ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಆದೇ ಯೋಜನೆಗೆ ಈ ವರ್ಷ ಮರುಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ITIs, GTTC, KGTTI, ATDC, VTU ಮೂಲಕ ತರಬೇತಿಯನ್ನು ಪಡೆಯಲು ಅರ್ಜಿದಾರರು https://www.kaushalkar.com/ ಜಾಲತಾಣದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080 22865522/ 9900012351 ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: CM Siddaramaiahಗೆ ಖಾಸಗಿ ಸುದ್ದಿವಾಹಿನಿ ಅವಹೇಳನ..! ಗ್ರಹಚಾರ ಬಿಡಿಸಿದ ಭವ್ಯ ನರಸಿಂಹಮೂರ್ತಿ (ವಿಡಿಯೋ ವೈರಲ್)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.09.2024

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.