ಬೈಕ್ ಕಳ್ಳನ ಬಂಧನ-ಮೂರು ಬೈಕ್, ಚಿನ್ನಾಭರಣ ವಶಕ್ಕೆ

ಬೈಕ್ ಕಳ್ಳನ ಬಂಧನ-ಮೂರು ಬೈಕ್, ಚಿನ್ನಾಭರಣ ವಶಕ್ಕೆ


ಮುದ್ದೇಬಿಹಾಳ: ಪೊಲೀಸರು ಬೈಕ್ ಕಳ್ಳನೋರ್ವನನ್ನು ಬಂಧಿಸಿ ಆತನಿಂದ ಮೂರು ವಿವಿಧ ಕಂಪನಿ ಬೈಕ್‌ಗಳು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಾಳಿಕೋಟಿ ತಾಲ್ಲೂಕು ಕಲಕೇರಿಯ ನಿವಾಸಿ ಹಾಲಿ ವಸ್ತಿ ಆಶ್ರಯ ಕಾಲನಿಯ ನಿವಾಸಿಯಾಗಿದ್ದ ಸಿಕಂದರ ನಾಯ್ಕೋಡಿ ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಫೆ.11ರಂದು 2024 ರಂದು ತಮ್ಮ ಬೈಕ್ ಕಳ್ಳತನವಾಗಿದೆ ಎಂದು ಬ.ಬಾಗೇವಾಡಿ ತಾಲ್ಲೂಕು ಕಾನ್ನಾಳದ ನಿವಾಸಿ, ಹಾಲಿ ವಸ್ತಿ ಮುದ್ದೇಬಿಹಾಳದ ಆಶ್ರಯ ಕಾಲನಿಯಲ್ಲಿರುವ ಉಮೇಶ ಹಡಪದ ಪೊಲೀಸರಿಗೆ ದೂರು ನೀಡಿದ್ದರು.

ಬಂಧಿತ ಆರೋಪಿಯಿಂದ ಹೋಂಡಾ ಕಂಪನಿ, ಹಿರೋ ಹೋಂಡಾ ಹಾಗೂ ಬಜಾಜ ಪ್ಲಾಟಿನಾ ಕಂಪನಿಯ ಬೈಕಗಳನ್ನು ವಶಕ್ಕೆ ಪಡೆದಿದ್ದಾರೆ.ಅಲ್ಲದೇ ಆತನಿಂದ 45 ಗ್ರಾಂ ವಿವಿಧ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಕಳ್ಳತನ ಮಾಡಿದ ಒಟ್ಟು ವಸ್ತುಗಳ ಮೌಲ್ಯ 5.24 ಲಕ್ಷ ರೂ.ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣವನ್ನು ಪತ್ತೆ ಹಚ್ಚಲು ಶ್ರಮಿಸಿದ ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ಅಪರಾಧ ವಿಭಾಗದ ಪಿಎಸ್‌ಐ ಆರ್.ಎಲ್.ಮನ್ನಾಭಾಯಿ, ಸಿಬ್ಬಂದಿ ಬಿ.ಕೆ.ಗುಡಿಮನಿ, ಆರ್.ಎಸ್.ಪಾಟೀಲ್, ಪಿ.ಎಸ್.ಠಾಣೇದ, ವಿ.ಎನ್.ಹಾಲಗಂಗಾಧರಮಠ, ರಮೇಶ ಮದರಿ ಶ್ರಮಿಸಿದ್ದು ಅವರಿಗೆ ಎಸ್ಪಿ ಅವರು ಪ್ರಶಂಸಾ ಪತ್ರ,ಬಹುಮಾನ ಘೋಷಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ ಜೊತೆಗೆ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ಜಾಗೃತಿ ಮೂಡಿಸಿದ್ದರು ಎಂದು ಹೆಸ್ಕಾಂ ಎಇಇ ಆರ್.ಆರ್.ಹಂಡಿ ಹೇಳಿದರು. ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸಾಮಾಜಿಕ ಅಸಮಾನತೆ,ಜಾತೀಯತೆ,ಅಸ್ಪೃಶ್ಯತೆಯ ವಿರುದ್ಧ ಹಿಂದಿನ ಕಾಲದಲ್ಲಿ ಶರಣರು,ಸಮಾಜ ಸುಧಾರಕರು ಹೋರಾಡಿದ್ದಾರೆ.ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ ಎಂದು ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಆಗ್ರಹಿಸಿದ್ದಾರೆ. ಪಟ್ಟಣದ ಮಾರುತಿ ನಗರದಲ್ಲಿರುವ ಫಾರ್ಮ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು