As part of Chikkaadapur village deity fair, a ram fight on August 27

ಚಿಕ್ಕ‌ಆದಾಪೂರ ಗ್ರಾಮ ದೇವತೆ ಜಾತ್ರೆ ಅಂಗವಾಗಿ ಆ.27ಕ್ಕೆ ಟಗರಿನ ಕಾಳಗ ಆಯೋಜನೆ

ಚಿಕ್ಕ‌ಆದಾಪೂರ ಗ್ರಾಮ ದೇವತೆ ಜಾತ್ರೆ ಅಂಗವಾಗಿ ಆ.27ಕ್ಕೆ ಟಗರಿನ ಕಾಳಗ ಆಯೋಜನೆ



ಇಳಕಲ್: ತಾಲೂಕಿನ ಚಿಕ್ಕಆದಾಪೂರ ಗ್ರಾಮ ದೇವತೆ ಶ್ರೀ ಕಾಳಿಕಾ ದೇವಿ ಜಾತ್ರೆಯ ಪ್ರಯುಕ್ತ ಇದೇ ಪ್ರಪ್ರಥಮ ಬಾರಿಗೆ ಗ್ರಾಮದಲ್ಲಿ ಹಾಲ ಹಲ್ಲಿನ ‘ಟಗರಿನ ಕಾಳಗ’ ಏರ್ಪಡಿಸಲಾಗಿದೆ‌ ಎಂದು ಆಯೋಜಕರು ತಿಳಿಸಿದ್ದಾರೆ.

ಇನ್ನು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada

ದಿನಾಂಕ 27-08-2024ರಂದು ಮಧ್ಯಾಹ್ನ 3 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಟಗರಿನ ಕಾಳಗಕ್ಕೆ ಗ್ರಾಮದ ಗುರು ಹಿರಿಯರು ಚಾಲನೆ ನೀಡಲಿದ್ದಾರೆ.

ನಾಲ್ಕು ಬಹುಮಾನಗಳಿವೆ:

ಪ್ರಥಮ ಬಹುಮಾನ :
7001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಚನ್ನಪ್ಪಗೌಡ ವೀ. ಗುಡಿಹಿಂದಿನ)

ದ್ವಿತೀಯ ಬಹುಮಾನ:
5001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ವೆಂಕನಗೌಡ ದೊ. ಅಗಸಿಮುಂದಿನ)

ತೃತೀಯ ಬಹುಮಾನ:
3001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ರಾಜುಗೌಡ ನಿಂ. ಜೋಗರೆಡ್ಡಿ)

ಚತುರ್ಥ ಬಹುಮಾನ:
2001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಲಕ್ಷ್ಮಣ ಮ. ಜಾಡರ್)

ವೀಕ್ಷಕ ವಿವರಣೆಯನ್ನು ರಾಜುಗೌಡ ಶಂ. ಹನಮಗೌಡ್ರ ಅವರು ನೀಡಲಿದ್ದಾರೆ. ನಿರ್ಣಾಯಕರಾಗಿ ದೇವಪ್ಪ ಬ. ಬಡಕುರಿ, ಸೋಮಶೇಖರ ಕುರಿ, ಪರಸಪ್ಪ ಮಿಂಚೇರಿ, ಯಂಕಪ್ಪ ಕುರಿ ಪಂದ್ಯವನ್ನು ನಡೆಸಿಕೊಡಲಿದ್ದಾರೆ.

ಪ್ರವೇಶ ಫೀ: 301 ರೂಪಾಯಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ‌8123485661 (ಯಂಕಪ್ಪ),  8088917431 (ಶಂಕರ್),  8310414151 (ಹನಮಂತ), 9742797909 (ರಾಜು), 8660815922 (ಪವನ್) ಅವರನ್ನು ಸಂಪರ್ಕಿಸಿ.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ