ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ತಾಳಿಕೋಟಿ :  ಕೊಡುಗೈ ದಾನಿಗಳಲ್ಲಿ ಈ ಭಾಗದಲ್ಲಿ ಒಳ್ಳೆಯ ಹೆಸರು ಸಂಪಾದಿಸಿರುವ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಅಸ್ಕಿ ಫೌಂಡೇಶನ್ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರು ನುಡಿದರು.

       ತಾಳಿಕೋಟಿ ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಗುರುವಾರ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

        ಮಠದ ಆಡಳಿತಾಧಿಕಾರಿ ವೇ.ಮರುಗೇಶ ವಿರಕ್ತಮಠ ಮಾತನಾಡಿ, ಹಣವುಳ್ಳವರು ಸಮಾಜದಲ್ಲಿ ಅಗಣಿತ ಸಂಖ್ಯೆಯಲ್ಲಿದ್ದಾರೆ. ಆದರೆ ಕೊಡುವ ಮನಸ್ಸು ಎಲ್ಲರಲ್ಲಿಯೂ ಬರುವುದಿಲ್ಲ.ಅಸ್ಕಿ ಅವರು ಸಮಾಜದ ಸೇವೆ ಶ್ಲಾಘನೀಯವಾಗಿದೆ.ಈ ಕಾರ್ಯದಿಂದ ಮತ್ತಷ್ಟು ಜನರಿಗೆ ಹತ್ತಿರ ಆಗುವ ಕೆಲಸ ಆಗಿದೆ.ಶ್ರೀ ಮಠದ ಆಶೀರ್ವಾದ ಅವರ ಮೇಲಿರಲಿದೆ ಎಂದರು.

        ಅಸ್ಕಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ,ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಮಾತನಾಡಿ,  ಅಸ್ಕಿ ಫೌಂಡೇಶನ್ ಜಾತ್ಯಾತೀತವಾಗಿ ಕೆಲಸ ಮಾಡಲಿದೆ.ಈ ವರ್ಷದಿಂದ ಮತಕ್ಷೇತ್ರದಲ್ಲಿ ಮನೆ ಮನೆಗಳಲ್ಲಿ ಹಾಕಲು ಎಲ್ಲ ಪ್ರಮುಖ, ಜಾತ್ರೆ,ಉತ್ಸವ,ಹಬ್ಬ,ಹರಿದಿನಗಳನ್ನು ಕ್ಯಾಲೆಂಡರ್ ಹೊಂದಿದೆ ಎಂದರು.

ಎಸ್.ಎಸ್.ವಿದ್ಯಾಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಪಾಟೀಲ,ಹೋರಾಟಗಾರ ಜೈಭೀಮ ಮುತ್ತಗಿ, ಮಾತನಾಡಿದರು.

        ಮುಸ್ಲಿಂ ಸಮಾಜದ ಧರ್ಮಗುರು ಸಯ್ಯದ ಶಕೀಲ ಅಹ್ಮದ್ ಖಾಜಿ, ಮುಖಂಡರಾದ ಇಬ್ರಾಹಿಂ ಮನ್ಸೂರ,ವಿಜಯಸಿಂಗ ಹಜೇರಿ, ಶಿವರಾಜ ಗುಂಡಕನಾಳ,ವಿರೇಶ ಬಾಗೇವಾಡಿ, ಜಮಾದಾರ ಚಾಚಾ,ಮಹೆಬೂಬ ಕೆಂಭಾವಿ,ಪರಶುರಾಮ ತಂಗಡಗಿ,ಬಸವರಾಜ ಜೀರಲಭಾವಿ,ರಹಿಂಸಾಬ ಅವಟಿ,ಯಲ್ಲಪ್ಪ ಮಾದರ,ವೀರೇಶಗೌಡ ಅಸ್ಕಿ, ಆನಂದ ಅಸ್ಕಿ, ರಾಮನಗೌಡ ಹೊಸಮನಿ, ಆಸೀಫ ಕೆಂಭಾವಿ,ಶಮ್ಸುದ್ದೀನ ನಾಲಬಂದ, ಮಹಾಂತೇಶ ಬೊಮ್ಮನಳ್ಳಿ, ಮಲ್ಲಿಕಾರ್ಜುನ ಢವಳಗಿ ಇದ್ದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ