Astrology Image of astrology

Astrology: ಈ ರಾಶಿಯವರು ಮನೆಯಿಂದ ಹೊರಡುವಾಗ ಜಾಗರೂಕರಾಗಿರಿ

Astrology: ಈ ರಾಶಿಯವರು ಮನೆಯಿಂದ ಹೊರಡುವಾಗ ಜಾಗರೂಕರಾಗಿರಿ

ಮೇಷ ರಾಶಿ: ನಿಮ್ಮ ನಡವಳಿಕೆ ಯಲ್ಲಿ ಹೆಚ್ಚು ಸಕಾರಾತ್ಮಕತೆ ಇರುತ್ತದೆ.ಹಣದ ವಿಷಯದಲ್ಲಿ ದುರಾಸೆಯ ಪರಿಸ್ಥಿತಿ ಯನ್ನು ತಪ್ಪಿಸಲು ಪ್ರಯತ್ನಿಸಿ.
ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯ ಗಳಲ್ಲಿ ಯಶಸ್ವಿಯಾಗುತ್ತೀರಿ. ದೂರ ಪ್ರಯಾಣ.(ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ನಿಮ್ಮ ಎಲ್ಲಾ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರಿಗಳು ವಿಶೇಷ ಲಾಭವನ್ನು ಪಡೆಯುವ ನಿರೀಕ್ಷೆಯಿದೆ. ಹಣದ ವ್ಯವಹಾರ ಮಾಡುವಾಗ ಯಾರನ್ನಾದರೂ ಸಾಕ್ಷಿಯಾಗಿ ಇಟ್ಟುಕೊಂಡು ಮಾಡಿ. ಯುವಕರು ಶಾಶ್ವತ ಕೆಲಸವನ್ನು ಹುಡುಕುವ ಪ್ರಯತ್ನದಲ್ಲಿ ಯಶಸ್ವಿಯಾಗುತ್ತಾರೆ.(ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಈ ದಿನ ಯಾವುದೇ ಪ್ರಾಪರ್ಟಿ ಖರೀದಿ ಯೋಜನೆಯನ್ನು ಮಾಡುವಾಗ ಬಹಳ ಜಾಗರೂಕರಾಗಿರಿ. ಕೆಲಸದ ಸ್ಥಳದಲ್ಲಿ ಪ್ರಾಬಲ್ಯವನ್ನು ಸ್ಥಾಪಿಸುವಿರಿ. ಮಕ್ಕಳ ಭವಿಷ್ಯದ ಬಗ್ಗೆ ತುಂಬಾ ಚಿಂತಿತರಾಗುವಿರಿ.(ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಭವಿಷ್ಯದ ನಿಮ್ಮ ಹೂಡಿಕೆ ಯೋಜನೆಗಳನ್ನು ನೀವು ಅಂತಿಮ ಗೊಳಿಸಬಹುದು. ನೀವು ಮನೆಯಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ಪಡೆಯಬಹುದು. ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತೀರಿ. ವಿರೋಧಿಗಳು ಅವಮಾನಿಸಲು ಪ್ರಯತ್ನಿ ಸಬಹುದು.(ಭಕ್ತಿಯಿಂದ ಶ್ರೀ ನಾಗದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಪ್ರಾಯೋಗಿಕ ನಿರ್ಧಾರಗಳನ್ನು ತೆಗೆದುಕೊಳ್ಳುವುದು ನಿಮಗೆ ಅನುಕೂಲಕರವಾಗಿರುತ್ತದೆ. ಹಾಲಿಗೆ ಸಂಬಂಧಿಸಿದ ವ್ಯಾಪಾರ ಮಾಡುವವರು ಉತ್ತಮ ಲಾಭವನ್ನು ಪಡೆಯುತ್ತಾರೆ. ನೀವು ಯಾವುದೇ ಹಳೆಯ ಹೂಡಿಕೆಯ ಲಾಭವನ್ನು ಪಡೆಯಬಹುದು.(ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ನೀವು ನಿಮ್ಮ ಸ್ವಂತ ಪ್ರಯತ್ನದಿಂದ ಮುನ್ನಡೆಯುವ ದಿನ. ವ್ಯಾಪಾರಿಗಳು ಸಾಮಾಜಿಕ ವಲಯವನ್ನು ಹೆಚ್ಚಿಸುವತ್ತ ಗಮನ ಹರಿಸಬೇಕು. ಹಣದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಬಗ್ಗೆ ಜಾಗರೂಕರಾಗಿರ ಬೇಕು. ಮನೆಯ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ತುಲಾ ರಾಶಿ: ಕೆಲವು ಕೆಲಸಗಳಲ್ಲಿ ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಹೊಸ ಪಾಲುದಾರರನ್ನು ಸೇರಿಸಬಹುದು. ಹಣಕ್ಕೆ ಸಂಬಂಧಿಸಿದ ಕೆಲವು ವಿಷಯಗಳಲ್ಲಿ ಕಡಿಮೆ ಒತ್ತಡವಿರುತ್ತದೆ. ಮನೆಯಿಂದ ಕೆಲಸ ಮಾಡುವವರಿಗೆ ದಿನವು ಉತ್ತಮವಾಗಿರುತ್ತದೆ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ನಿಮ್ಮ ದಿನ ಉತ್ತಮ ವಾಗಿರಲಿದೆ. ನಿಮಗಾಗಿ ಸಮಯ ತೆಗೆದುಕೊಳ್ಳಿ ಮತ್ತು ನಿಮ್ಮ ಭವಿಷ್ಯದ ಯೋಜನೆಗಳಲ್ಲಿ ಕೆಲಸ ಮಾಡಿ. ಆಸ್ತಿ ಸಂಬಂಧಿತ ವಿಷಯಗಳು ಬಗೆಹರಿಯ ಲಿವೆ. ನೀವು ಉದ್ಯೋಗ ಬದಲಾವಣೆ ಯನ್ನು ಪರಿಗಣಿಸಬಹುದು.ಭಗವಂತನ ಆರಾಧನೆಯಿಂದ ಮನಸ್ಸಿಗೆ ನೆಮ್ಮದಿ ದೊರೆಯು ತ್ತದೆ.ಮನೆಯಿಂದ ಹೊರಡುವಾಗ ಜಾಗರೂಕರಾಗಿರಿ.(ಭಕ್ತಿಯಿಂದ ಶ್ರೀ ಮೂಕಾಂಬಿಕಾ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ದಿನವು ಉತ್ತಮ ವಾಗಿರಲಿದೆ. ನಿಮ್ಮ ದಿನಚರಿ ಅಥವಾ ಯೋಜನೆ ಯಲ್ಲಿ ಕೆಲವು ದೊಡ್ಡ ಬದಲಾವಣೆಗಳನ್ನು ಮಾಡಬೇಕಾಗ ಬಹುದು.ಉದ್ಯಮಿ ಗಳು ಕೆಲವು ವ್ಯಕ್ತಿಗಳೊಂದಿಗೆ ಅಗತ್ಯ ಸಭೆಗಳನ್ನು ಮಾಡಬೇಕಾಗಬಹುದು. ಮನೆಯ ಹಿರಿಯರ ಸಲಹೆಯನ್ನು ಪಾಲಿಸುವುದು ಉತ್ತಮ.(ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಕೆಲವು ಸಂದರ್ಭಗಳು ನಿಮಗೆ ಪ್ರತಿಕೂಲ ವಾಗಿರಬಹುದು. ನಿಮ್ಮ ಆರ್ಥಿಕ ಮತ್ತು ಕೌಟುಂಬಿಕ ಪರಿಸ್ಥಿತಿಯನ್ನು ಸುಧಾರಿಸುವಲ್ಲಿ ನಿಮ್ಮ ಪ್ರಯತ್ನಗಳು ಮುಂದುವರಿಯುತ್ತವೆ. ಹಣ ಮತ್ತು ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ಅಗತ್ಯ. ಯುವಕರು ಬಯಸಿದ ಉದ್ಯೋಗ ವನ್ನು ಪಡೆಯಬಹುದು. (ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಕುಂಭ ರಾಶಿ: ನಕ್ಷತ್ರಗಳ ಬೆಂಬಲ ನಿಮಗೆ ಸಿಗಲಿದೆ. ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿಯ ದಿಕ್ಕಿನಲ್ಲಿ ಮುನ್ನಡೆಯುತ್ತದೆ. ಆರ್ಥಿಕ ಭಾಗವು ಮೊದಲಿಗಿಂತ ಬಲವಾಗಿರುತ್ತದೆ. ವ್ಯಾಪಾರಿಗಳು ಕಾನೂನು ತಂತ್ರಗಳಿಂದ ದೂರವಿರಬೇಕು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲವಿರುತ್ತದೆ.(ಭಕ್ತಿಯಿಂದ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನೀವು ಹಿಂದೆಂದೂ ಯೋಚಿಸದ ಕೆಲಸವನ್ನು ನೀವು ಮಾಡಬಹುದು. ದಿನದ ಆದಾಯ ಮೊದಲಿಗಿಂತ ಉತ್ತಮವಾಗಿರುತ್ತದೆ.
ನಿಮ್ಮ ಪ್ರಮುಖ ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.
(ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ಷಷ್ಠಿ
ನಕ್ಷತ್ರ : ವಿಶಾಖ ನಕ್ಷತ್ರ

ರಾಹುಕಾಲ:07:30AM ರಿಂದ 09:00AM
ಗುಳಿಕಕಾಲ:01:30PM ರಿಂದ 03:00PM
ಯಮಗಂಡಕಾಲ:10:30AMರಿಂದ 12:00PM

Latest News

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ 9ಕ್ಕೆ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಮಾಡಿದ ಕಳ್ಳರನ್ನು ಬಂಧಿಸಿದ ಪೊಲೀಸರಿಗೆ,ಪೊಲೀಸ್ ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಪ್ಪತ್ತಗುಡ್ಡ ನಂದಿವೇರಿಮಠದ ಶಿವಕುಮಾರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಜ್ಯೋತಿ ಬೆಳಗಿಸುವರು.ಸಂಸ್ಥೆ ಅಧ್ಯಕ್ಷ ಕೆ.ವಾಯ್.ಬಿರಾದಾರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಉಪಾಧ್ಯಕ್ಷ ಎಂ.ಆರ್.ನಾಡಗೌಡ್ರ,ಪ್ರಧಾನ ಕಾರ್ಯದರ್ಶಿ