Astrology Image of astrology

Astrology: ಈ ರಾಶಿಯವರಿಗೆ ಇಂದು ಭಾರೀ ಸಂಕಷ್ಟ

Astrology: ಈ ರಾಶಿಯವರಿಗೆ ಇಂದು ಭಾರೀ ಸಂಕಷ್ಟ

ಮೇಷ ರಾಶಿ:ಮನೆಯಲ್ಲಿ ಶುಭ ಸಮಾರಂಭಗಳು ನಡೆಯಬಹುದು. ಜವಾಬ್ದಾರಿಗಳು ಹೆಚ್ಚಾಗಲಿದೆ.ನಿಮ್ಮ ಪಾಲಿಗೆ ಬಂದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ. ಇಂದು ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರು ತ್ತದೆ. ಚೂಪಾದ ವಸ್ತುಗಳನ್ನು ಎಚ್ಚರಿಕೆ ಯಿಂದ ಬಳಸಿ.(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ:ಸಮಯ ಕಳೆದಂತೆ ಹಣಕಾಸು ವಿಚಾರಗಳಲ್ಲಿ ಹೆಚ್ಚು ಜಾಗೃತರಾಗುತ್ತೀರಿ. ಇತರರನ್ನು ಹೆಚ್ಚು ಗೌರವದಿಂದ ನೋಡುತ್ತೀರಿ. ನಿಮ್ಮ ನಿರ್ಧಾರಗಳು ನಿಮಗೆ ತೃಪ್ತಿ ನೀಡಲಿದೆ.(ಭಕ್ತಿಯಿಂದ ಶ್ರೀ ಅನಂತಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ದಿನದ ಆರಂಭದಲ್ಲಿ ನಿಮ್ಮ ಆತ್ಮವಿಶ್ವಾಸ ಕುಗ್ಗಿದರೆ ಚಿಂತಿಸಬೇಡಿ, ಕಾಲ ಕಳೆದಂತೆ ಪರಿಸ್ಥಿತಿ ಉತ್ತಮವಾಗಲಿದೆ. ಮಧ್ಯಾಹ್ನದ ವೇಳೆಗೆ ಉತ್ಸಾಹದಿಂದಿರಲಿದ್ದೀರಿ. ದೇಹ ವಿಶ್ರಾಂತಿ ಬಯಸಿದರೆ, ವಿಶ್ರಾಂತಿ ಪಡೆದುಕೊಳ್ಳಿ. ಅತಿಯಾದ ಒತ್ತಡಕ್ಕೆ ಸಿಲುಕದಿರಿ.(ಭಕ್ತಿಯಿಂದ ಶ್ರೀ ಶಕ್ತಿಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ:ನಿಮ್ಮ ಜೀವನದಲ್ಲಿ ನಡೆಯುವ ಸನ್ನಿವೇಶಗಳು ನಿಮಗೆ ಅನುಕೂಲವಾಗಿದ್ದರೂ ನೀವು ಬೇರೆಯವರ ಮೇಲೆ ಅವಲಂಬಿತ ರಾಗಿದ್ದರೆ ಸಮಸ್ಯೆಗಳು ಎದುರಾಗ ಬಹುದು. ಜಾಗೃತರಾಗಿರಿ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಈವರೆಗೆ ಹಣಕಾಸಿನ ತೊಂದರೆ ಎದುರಾಗಿದ್ದರೂ ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಬಹುದು.ನೀವು ಎರಡು ಅಂಶಗಳ ಬಗ್ಗೆ ಗಮನವಿಟ್ಟುಕೊಳ್ಳ ಬೇಕು. ಒಂದು ತಾಳ್ಮೆ, ಮತ್ತೊಂದು ಸಹನೆ.(ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಎಲ್ಲಾ ಅಡೆತಡೆಗಳನ್ನು ಎದುರಿಸಿದ್ದೀರಿ.ಇತರರು ನಿಮ್ಮ ಆಜ್ಞೆ ಮತ್ತು ಸಲಹೆಗಳನ್ನು ನಿರಾಕರಿಸಿದರೆ ಒತ್ತಾಯಿಸಬೇಡಿ.ಬದಲಾಗಿ ಅವರೇ ಒಪ್ಪಿಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಿ.(ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ:ನಿಮ್ಮ ಹಣವನ್ನು ಹೂಡಿಕೆ ಮಾಡಿದರೆ,ನೀವು ಅಸಾಧಾರಣವಾಗಿ ಹೆಚ್ಚಿನ ಲಾಭವನ್ನು ಗಳಿಸಬಹುದು. ನೀವು ಕೆಲಸದ ಸ್ಥಳದಲ್ಲಿ ಉನ್ನತ ಹುದ್ದೆಗೆ ಬಡ್ತಿ ಪಡೆಯುವ ಸಾಧ್ಯತೆಯಿದೆ. ಇಂದು ಹಣದ ಬಗ್ಗೆ ನಿಮ್ಮ ಚಿಂತೆ ಹೆಚ್ಚಾಗುತ್ತದೆ. ಜೊತೆಗೆ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಹೆಚ್ಚು ಶ್ರಮಿಸಬೇಕು. ಕೆಲಸದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ.(ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ:ವ್ಯವಹಾರಗಳಲ್ಲಿ ಉತ್ತಮ ಅವಕಾಶಗಳು ಬರುವ ನಿರೀಕ್ಷೆಗಳಿವೆ. ಅದರಿಂದ ವಂಚಿತರಾಗದಿರಿ. ಮನಸ್ಸಿ ನಿಂದ ಆಲೋಚಿಸಬೇಡಿ.ಉದ್ವಿಗ್ನತೆಗೆ ಒಳಗಾಗದಿರಿ.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಸಲಹೆಗಳಿಂದ ಬರುವ ಒತ್ತಡಗಳಿಂದ ಹೊರಬನ್ನಿ. ನಿಮ್ಮ ನಿರ್ಧಾರಗಳಿಗೆ ಬದ್ಧರಾಗಿರಿ. ಸಂಗಾತಿ ಯು ವಿರುದ್ಧವಾದ ನಿರೀಕ್ಷೆಗಳನ್ನು ಹೊಂದಿದ್ದರೆ, ಅದರಿಂದ ಕುಗ್ಗಬೇಡಿ.(ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ನೀವು ಯೋಚನೆ ಮಾಡಿ ಯೋಜಿಸಿದ ಕಾರ್ಯಗಳ ಮೇಲೆ ಗಮನಹರಿಸುವ ಸಮಯ ಬಂದಿದೆ.ಅದರತ್ತ ಗಮನಹರಿಸಿ. ವಿಳಂಬ ನೀತಿ ಅನುಸರಿಸದಿರಿ. ಸಾಧನೆ ಮಾಡುವ ಸಮಯ ಸನ್ನಿಹಿತವಾಗಿದೆ.(ಭಕ್ತಿಯಿಂದ ಶ್ರೀ ಸವಿತೃ ಸೂರ್ಯ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ:ನಿಮ್ಮ ಮನಸ್ಥಿತಿ ಶೀಘ್ರದಲ್ಲೇ ಹಗುರವಾಗುತ್ತದೆ, ನಿಮ್ಮ ಸ್ವಂತ ವೈಯಕ್ತಿಕ ಭಾವನಾತ್ಮಕ ಗುರಿಗಳೊಂದಿಗೆ ಮುಂದುವರಿಯಲು ಇದು ಉತ್ತಮ ಸಮಯ. ನಿಮ್ಮ ದೃಢ ನಿರ್ಧಾರಗಳು ಹಾಗೆಯೇ ಇರಲಿ. ನೀವು ಮಕ್ಕಳು ಅಥವಾ ಕಿರಿಯ ಸಂಬಂಧಗಳ ಜವಾಬ್ದಾರಿಯನ್ನು ಹೊಂದಿದ್ದರೆ ಮಾತ್ರ ನೀವು ಸಂತೃಪ್ತರಾಗಿರುತ್ತೀರಿ.(ಭಕ್ತಿಯಿಂದ ನವಗ್ರಹ ದೇವತೆ ಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಮೀನ ರಾಶಿ:ನಿಮ್ಮೊಂದಿಗೆ ನೀವು ನಿಜವಾಗಿಯೂ ಶಾಂತಿಯಿಂದಿರಲು ಇನ್ನೂ ಕೆಲವು ಮಾರ್ಗಗಳಿವೆ. ಆದರೆ, ಇದು ಕೇವಲ ಭ್ರಮೆ ಎಂದು ನಿಮ್ಮ ಅಂತರಾಳದಲ್ಲಿ ನಿಮಗೆ ತಿಳಿದಿದೆ. ಆದ್ದರಿಂದ, ಪ್ರಸ್ತುತ ಸನ್ನಿವೇಶಗಳನ್ನು ಹೆಚ್ಚು ಮಾಡಿ, ವಿಶೇಷವಾಗಿ ಇತರ ಜನರು ನಿಮ್ಮ ಬಗ್ಗೆ ನಿಜವಾದ ಆಸಕ್ತಿಯನ್ನು ತೋರಿಸುತ್ತಿದ್ದಾರೆ.(ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ಷಷ್ಠಿ
ನಕ್ಷತ್ರ : ರೋಹಿಣಿ ನಕ್ಷತ್ರ.

ರಾಹುಕಾಲ:07:30AM ರಿಂದ 09:00AM
ಗುಳಿಕಕಾಲ:01:30PM ರಿಂದ 03:00PM
ಯಮಗಂಡಕಾಲ:10:30AM ರಿಂದ 12:00PM

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್