Astrology Image of astrology

Astrology: ಈ ರಾಶಿಯವರಿಗೆ ಇಂದು ಭಾರೀ ಸಂಕಷ್ಟ

Astrology: ಈ ರಾಶಿಯವರಿಗೆ ಇಂದು ಭಾರೀ ಸಂಕಷ್ಟ

ಮೇಷ ರಾಶಿ:ಮನೆಯಲ್ಲಿ ಶುಭ ಸಮಾರಂಭಗಳು ನಡೆಯಬಹುದು. ಜವಾಬ್ದಾರಿಗಳು ಹೆಚ್ಚಾಗಲಿದೆ.ನಿಮ್ಮ ಪಾಲಿಗೆ ಬಂದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ. ಇಂದು ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರು ತ್ತದೆ. ಚೂಪಾದ ವಸ್ತುಗಳನ್ನು ಎಚ್ಚರಿಕೆ ಯಿಂದ ಬಳಸಿ.(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ:ಸಮಯ ಕಳೆದಂತೆ ಹಣಕಾಸು ವಿಚಾರಗಳಲ್ಲಿ ಹೆಚ್ಚು ಜಾಗೃತರಾಗುತ್ತೀರಿ. ಇತರರನ್ನು ಹೆಚ್ಚು ಗೌರವದಿಂದ ನೋಡುತ್ತೀರಿ. ನಿಮ್ಮ ನಿರ್ಧಾರಗಳು ನಿಮಗೆ ತೃಪ್ತಿ ನೀಡಲಿದೆ.(ಭಕ್ತಿಯಿಂದ ಶ್ರೀ ಅನಂತಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ದಿನದ ಆರಂಭದಲ್ಲಿ ನಿಮ್ಮ ಆತ್ಮವಿಶ್ವಾಸ ಕುಗ್ಗಿದರೆ ಚಿಂತಿಸಬೇಡಿ, ಕಾಲ ಕಳೆದಂತೆ ಪರಿಸ್ಥಿತಿ ಉತ್ತಮವಾಗಲಿದೆ. ಮಧ್ಯಾಹ್ನದ ವೇಳೆಗೆ ಉತ್ಸಾಹದಿಂದಿರಲಿದ್ದೀರಿ. ದೇಹ ವಿಶ್ರಾಂತಿ ಬಯಸಿದರೆ, ವಿಶ್ರಾಂತಿ ಪಡೆದುಕೊಳ್ಳಿ. ಅತಿಯಾದ ಒತ್ತಡಕ್ಕೆ ಸಿಲುಕದಿರಿ.(ಭಕ್ತಿಯಿಂದ ಶ್ರೀ ಶಕ್ತಿಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ:ನಿಮ್ಮ ಜೀವನದಲ್ಲಿ ನಡೆಯುವ ಸನ್ನಿವೇಶಗಳು ನಿಮಗೆ ಅನುಕೂಲವಾಗಿದ್ದರೂ ನೀವು ಬೇರೆಯವರ ಮೇಲೆ ಅವಲಂಬಿತ ರಾಗಿದ್ದರೆ ಸಮಸ್ಯೆಗಳು ಎದುರಾಗ ಬಹುದು. ಜಾಗೃತರಾಗಿರಿ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಈವರೆಗೆ ಹಣಕಾಸಿನ ತೊಂದರೆ ಎದುರಾಗಿದ್ದರೂ ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಬಹುದು.ನೀವು ಎರಡು ಅಂಶಗಳ ಬಗ್ಗೆ ಗಮನವಿಟ್ಟುಕೊಳ್ಳ ಬೇಕು. ಒಂದು ತಾಳ್ಮೆ, ಮತ್ತೊಂದು ಸಹನೆ.(ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಎಲ್ಲಾ ಅಡೆತಡೆಗಳನ್ನು ಎದುರಿಸಿದ್ದೀರಿ.ಇತರರು ನಿಮ್ಮ ಆಜ್ಞೆ ಮತ್ತು ಸಲಹೆಗಳನ್ನು ನಿರಾಕರಿಸಿದರೆ ಒತ್ತಾಯಿಸಬೇಡಿ.ಬದಲಾಗಿ ಅವರೇ ಒಪ್ಪಿಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಿ.(ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ:ನಿಮ್ಮ ಹಣವನ್ನು ಹೂಡಿಕೆ ಮಾಡಿದರೆ,ನೀವು ಅಸಾಧಾರಣವಾಗಿ ಹೆಚ್ಚಿನ ಲಾಭವನ್ನು ಗಳಿಸಬಹುದು. ನೀವು ಕೆಲಸದ ಸ್ಥಳದಲ್ಲಿ ಉನ್ನತ ಹುದ್ದೆಗೆ ಬಡ್ತಿ ಪಡೆಯುವ ಸಾಧ್ಯತೆಯಿದೆ. ಇಂದು ಹಣದ ಬಗ್ಗೆ ನಿಮ್ಮ ಚಿಂತೆ ಹೆಚ್ಚಾಗುತ್ತದೆ. ಜೊತೆಗೆ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಹೆಚ್ಚು ಶ್ರಮಿಸಬೇಕು. ಕೆಲಸದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ.(ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ:ವ್ಯವಹಾರಗಳಲ್ಲಿ ಉತ್ತಮ ಅವಕಾಶಗಳು ಬರುವ ನಿರೀಕ್ಷೆಗಳಿವೆ. ಅದರಿಂದ ವಂಚಿತರಾಗದಿರಿ. ಮನಸ್ಸಿ ನಿಂದ ಆಲೋಚಿಸಬೇಡಿ.ಉದ್ವಿಗ್ನತೆಗೆ ಒಳಗಾಗದಿರಿ.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಸಲಹೆಗಳಿಂದ ಬರುವ ಒತ್ತಡಗಳಿಂದ ಹೊರಬನ್ನಿ. ನಿಮ್ಮ ನಿರ್ಧಾರಗಳಿಗೆ ಬದ್ಧರಾಗಿರಿ. ಸಂಗಾತಿ ಯು ವಿರುದ್ಧವಾದ ನಿರೀಕ್ಷೆಗಳನ್ನು ಹೊಂದಿದ್ದರೆ, ಅದರಿಂದ ಕುಗ್ಗಬೇಡಿ.(ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ನೀವು ಯೋಚನೆ ಮಾಡಿ ಯೋಜಿಸಿದ ಕಾರ್ಯಗಳ ಮೇಲೆ ಗಮನಹರಿಸುವ ಸಮಯ ಬಂದಿದೆ.ಅದರತ್ತ ಗಮನಹರಿಸಿ. ವಿಳಂಬ ನೀತಿ ಅನುಸರಿಸದಿರಿ. ಸಾಧನೆ ಮಾಡುವ ಸಮಯ ಸನ್ನಿಹಿತವಾಗಿದೆ.(ಭಕ್ತಿಯಿಂದ ಶ್ರೀ ಸವಿತೃ ಸೂರ್ಯ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ:ನಿಮ್ಮ ಮನಸ್ಥಿತಿ ಶೀಘ್ರದಲ್ಲೇ ಹಗುರವಾಗುತ್ತದೆ, ನಿಮ್ಮ ಸ್ವಂತ ವೈಯಕ್ತಿಕ ಭಾವನಾತ್ಮಕ ಗುರಿಗಳೊಂದಿಗೆ ಮುಂದುವರಿಯಲು ಇದು ಉತ್ತಮ ಸಮಯ. ನಿಮ್ಮ ದೃಢ ನಿರ್ಧಾರಗಳು ಹಾಗೆಯೇ ಇರಲಿ. ನೀವು ಮಕ್ಕಳು ಅಥವಾ ಕಿರಿಯ ಸಂಬಂಧಗಳ ಜವಾಬ್ದಾರಿಯನ್ನು ಹೊಂದಿದ್ದರೆ ಮಾತ್ರ ನೀವು ಸಂತೃಪ್ತರಾಗಿರುತ್ತೀರಿ.(ಭಕ್ತಿಯಿಂದ ನವಗ್ರಹ ದೇವತೆ ಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಮೀನ ರಾಶಿ:ನಿಮ್ಮೊಂದಿಗೆ ನೀವು ನಿಜವಾಗಿಯೂ ಶಾಂತಿಯಿಂದಿರಲು ಇನ್ನೂ ಕೆಲವು ಮಾರ್ಗಗಳಿವೆ. ಆದರೆ, ಇದು ಕೇವಲ ಭ್ರಮೆ ಎಂದು ನಿಮ್ಮ ಅಂತರಾಳದಲ್ಲಿ ನಿಮಗೆ ತಿಳಿದಿದೆ. ಆದ್ದರಿಂದ, ಪ್ರಸ್ತುತ ಸನ್ನಿವೇಶಗಳನ್ನು ಹೆಚ್ಚು ಮಾಡಿ, ವಿಶೇಷವಾಗಿ ಇತರ ಜನರು ನಿಮ್ಮ ಬಗ್ಗೆ ನಿಜವಾದ ಆಸಕ್ತಿಯನ್ನು ತೋರಿಸುತ್ತಿದ್ದಾರೆ.(ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ಷಷ್ಠಿ
ನಕ್ಷತ್ರ : ರೋಹಿಣಿ ನಕ್ಷತ್ರ.

ರಾಹುಕಾಲ:07:30AM ರಿಂದ 09:00AM
ಗುಳಿಕಕಾಲ:01:30PM ರಿಂದ 03:00PM
ಯಮಗಂಡಕಾಲ:10:30AM ರಿಂದ 12:00PM

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ