Astrology: ಈ ರಾಶಿಯವರ ಮೇಲೆ ಇಂದು ಗ್ರಹಗತಿಗಳ ಧನಾತ್ಮಕ ಪ್ರಭಾವ

Astrology: ಈ ರಾಶಿಯವರ ಮೇಲೆ ಇಂದು ಗ್ರಹಗತಿಗಳ ಧನಾತ್ಮಕ ಪ್ರಭಾವ

Ad
Ad

ಮೇಷ ರಾಶಿ: ಅತಿಯಾದ ಹಠ ಒಳ್ಳೆಯದಲ್ಲ.ಒತ್ತಡಗಳಿಗೆ ಮಣಿಯುವ ಸನ್ನಿವೇಶಗಳು ಎದುರಾಗಬಹುದು. ಕುಟುಂಬದ ಸಮಸ್ಯೆಗಳು ಉಲ್ಭಣಗೊಳ್ಳ ಬಹುದು.ಪರಿಸ್ಥಿತಿ ಎದುರಿಸಲು ಸಿದ್ಧರಾಗಿ.(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು. Astrology)

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ‌ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ವೃಷಭ ರಾಶಿ: ಹಣದ ಕೊರತೆಯು ಇಂದು ಕುಟುಂಬದಲ್ಲಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗ ಬಹುದು. ಇಂತಹ ಪರಿಸ್ಥಿತಿಯಲ್ಲಿ ಇತರ ಕುಟುಂಬ ಸದಸ್ಯರೊಂದಿಗೆ ಮಾತನಾಡುವ ಮೊದಲು ಚೆನ್ನಾಗಿ ಯೋಚಿಸಿ ಮತ್ತು ಅವರಿಂದ ಸಲಹೆ ಪಡೆಯಿರಿ.(ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಈ ದಿನ ನಿಮ್ಮ ಜೀವನವನ್ನು ಹೆಚ್ಚು ಉತ್ಕೃಷ್ಟಗೊಳಿಸಿ. ಚಿಂತೆಯನ್ನು ಮಾಡಬೇಡಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳು ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. ಅನಾರೋಗ್ಯ ಕಾಣಿಸಿ ಕೊಳ್ಳಬಹುದು. ಆರೋಗ್ಯದ ಕಡೆ ಗಮನ ನೀಡಿ.ಕೆಟ್ಟ ಅಭ್ಯಾಸಗಳನ್ನು ತೊಡೆದು ಹಾಕುವುದು ಒಳ್ಳೆಯದು.(ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಸಮಸ್ಯೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕೊರಗದಿರಿ. ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಮನಸ್ಸು ಹಗರುವಾಗುತ್ತದೆ. ಸಲಹೆಗಳನ್ನು ಸ್ವೀಕರಿಸಿ. ಇದು ಬಿಕ್ಕಟ್ಟಿನಿಂದ ಹೊರಬರಲು ನಿಮಗೆ ಸಹಾಯ ವಾಗುತ್ತದೆ.(ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಶೀಘ್ರದಲ್ಲಿ ಅನಿರೀಕ್ಷಿತ ಶುಭ ಸಮಾಚಾರಗಳು ಕೇಳಿ ಬರಲಿವೆ. ಸಮಸ್ಯೆಗಳೂ ದೂರಾಗಲಿವೆ.ಪ್ರಮುಖ ನಿರ್ಧಾರ ತೆಗೆದು ಕೊಳ್ಳಲು ಸೂಕ್ತ ಸಮಯವಿದು. ಆದರೆ ಎಲ್ಲಾ ಆಯಾಮಗಳಲ್ಲೂ ಆಲೋಚಿಸಿ, ಸಮಯ ತೆಗೆದು ಕೊಂಡು ನಿರ್ಧಾರ ಕೈಗೊಳ್ಳಿ.(ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಮನಸ್ಸಿಗೆ ಗೊಂದಲಗಳಿಂದ ಒತ್ತಡ ಎದುರಾಗಬಹುದು. ದೇಹ ವಿಶ್ರಾಂತಿ ಬಯಸಬಹುದು. ಆರೋಗ್ಯ ಕಡೆ ಹೆಚ್ಚಿನ ಗಮನ ಕೊಡಿ. ಇತರರ ಬಗ್ಗೆ ಅತಿಯಾದ ಆಲೋಚನೆಗಳು ಒಳ್ಳೆಯದಲ್ಲ.(ಭಕ್ತಿಯಿಂದ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಪತ್ನಿ ಕುಟುಂಬಸ್ಥರೊಂದಿಗೆ ಉತ್ತಮ ಸಮಯ ಕಳೆಯಲಿ ದ್ದೀರಿ.ಹೊಸ ಕೆಲಸ,ಯೋಜನೆಗಳನ್ನು ಮುಂದೂಡಿ. ಹಣಕಾಸು ವಿಚಾರದಲ್ಲಿ ಎಚ್ಚರದಿಂದಿರಿ.(ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ.(ಭಕ್ತಿಯಿಂದ ಶ್ರೀ ಶಕ್ತಿಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಆದರೆ ಮೊದಲು ಚರ್ಚೆಗಳು ನಡೆಯಬೇಕು. ನೀವು ಇತರರನ್ನು ಸಂಪರ್ಕಿಸದೆ ಮುಂದಕ್ಕೆ ಧಾವಿಸುತ್ತೀರಿ. ಇದರಿಂದ ಮನಸ್ತಾಪಗಳು ಎದುರಾಗಬಹುದು. ಎಚ್ಚರವಿರಲಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಮಕರ ರಾಶಿ: ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ವಿಚಲಿತರಾಗದಿರಿ. ಹೊಸ ಅವಕಾಶಗಳು ನಿಮ್ಮನ್ನು ಹುಡುಕಿ ಬರಬಹುದು. ಕೈಚೆಲ್ಲದಿರಿ. ಸಿಕ್ಕ ಉತ್ತಮ ಸಮಯನ್ನು ಸದ್ಬಳಕೆ ಮಾಡಿಕೊಳ್ಳಿ.(ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಉದ್ವೇಗಕ್ಕೊಳಗಾಗದಿರಿ. ಇಂದಿನ ಗ್ರಹಗತಿಗಳು ನಿಮ್ಮ ರಾಶಿಯ ಮೇಲೆ ಧನಾತ್ಮಕ ಪ್ರಭಾವ ಬೀರಲಿದೆ. ಒತ್ತಡಗಳು ಎದುರಾದರೂ ಸೂಕ್ತ ರೀತಿಯಲ್ಲಿ ನಿಭಾಯಿಸಲಿದ್ದೀರಿ.(ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ.
(ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.) Astrology

ತಿಥಿ : ತ್ರಯೋದಶಿ
ನಕ್ಷತ್ರ : ಪುಷ್ಯ ನಕ್ಷತ್ರ .

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ:06:00AM ರಿಂದ 07:30AM
ಯಮಗಂಡಕಾಲ:01:30PM ರಿಂದ 03:00PM

Latest News

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಟಿಸಿ ದುರಸ್ತಿ ಕೇಂದ್ರದ ಉದ್ಘಾಟನಾ¸ ಸಮಾರಂಭದಲ್ಲಿ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಶರಣಮ್ಮ ಬಸನಗೌಡ ಪಾಟೀಲ (72) ಅವರು ಬುಧವಾರ ಫೆ.12ರ ಬೆಳಗಿನ ಜಾವ ಸುಮಾರು 12:30ಕ್ಕೆ ನಿಧನರಾದರು. ಮೃತರಿಗೆ ಪತಿ, ಇಬ್ಬರು ಪುತ್ರರು, ನಾಲ್ವರು ಮೊಮ್ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಫೆ.12ರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಇಟಗಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್.