Astrology: ನಿಮಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ.. ದಿನ ಭವಿಷ್ಯ: ಮಂಗಳವಾರ, ಆಗಸ್ಟ್ 20, 2024, ದೈನಂದಿನ ರಾಶಿ ಭವಿಷ್ಯ

Astrology: ನಿಮಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ.. ದಿನ ಭವಿಷ್ಯ: ಮಂಗಳವಾರ, ಆಗಸ್ಟ್ 20, 2024, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಹೆಚ್ಚು ಪ್ರಭಾವಿ ವ್ಯಕ್ತಿಗಳ ಬೆಂಬಲವು ನಿಮ್ಮ ನೈತಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ. ಅನುಭವಿಯೊಂದಿಗೆ ಚರ್ಚಿಸುವ ಮೂಲಕ ಹೂಡಿಕೆ ಮಾಡಿದರೆ ನೀವು ಉತ್ತಮ ಹಣವನ್ನುಗಳಿಸುವಿರಿ. (Astriology) ಸ್ವಂತ ಕೆಲಸವನ್ನು ಆರಂಭಿಸಲು ಚಿಂತಿಸಿ.ಇದು ನಿಮಗೆ ಉತ್ತಮ ಲಾಭವನ್ನು ತಂದುಕೊಡುತ್ತದೆ.ಆದರೆ ಇದರಲ್ಲಿ ನಿಮ್ಮ ಶ್ರಮ ಮತ್ತು ಶ್ರದ್ಧೆ ಮುಖ್ಯವಾಗಿರುತ್ತದೆ.(ಭಕ್ತಿಯಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ:ಯಾವುದಾದರು ಕ್ರೀಡೆ ಯಲ್ಲಿ ನಿಮ್ಮನ್ನು ತೊಡಗಿಸಿ ಕೊಳ್ಳಿ. ಶ್ರಮ ವಹಿಸಿ ಕೆಲಸ ಮಾಡುವುದರಿಂದ ಘನತೆ ಗೌರವ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಹಣ ಮತ್ತು ಸಂಪತ್ತು ಸಂಬಂಧಗಳಷ್ಟು ದೊಡ್ಡದಲ್ಲ ಎಂದು ಅರ್ಥಮಾಡಿ ಕೊಳ್ಳಿ.(ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ:ನಿಮ್ಮ ನಿಜವಾದ ಸಾಮಾರ್ಥ್ಯಗಳನ್ನು ಅರಿತುಕೊಳ್ಳಿ. ಏಕೆಂದರೆ ನಿಮಗೆ ಶಕ್ತಿಯ ಕೊರತೆಯಿಲ್ಲ. ಆದರೆ ನಿಮ್ಮ ಶಕ್ತಿಯನ್ನು ನಿಮ್ಮ ಸುತ್ತಲು ಜನ ಅನುಮಾನಿಸುತ್ತಾರೆ.ನಿಮ್ಮ ಶಕ್ತಿ ಸಾಮರ್ಥ್ಯವನ್ನು ಅರ್ಥ ಮಾಡಿಸುವುದು ಉತ್ತಮ.(ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ:ವಿವಿಧ ಮೂಲಗಳಿಂದ ಲಾಭದಾಯಕ ಯೋಗವಿದೆ. ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು.
ಇತರರಿಗೆ ಮನವರಿಕೆ ಮಾಡುವ
ನಿಮ್ಮ ಕೌಶಲ್ಯ ಗುಣ ಉತ್ತಮ ಲಾಭಾಂಶವನ್ನು ನೀಡುತ್ತದೆ.
(ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ:ಹಣ ಹೂಡಿಕೆ ಮತ್ತು ಉಳಿತಾಯದ ಬಗ್ಗೆ ಇಂದು ನಿಮ್ಮ ಕುಟುಂಬದ ಸದಸ್ಯರ ಸಲಹೆ ಪಡೆಯುವುದು ಉತ್ತಮ. ಅವರ ಸಲಹೆಯು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೆಲವು ಜನರು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಆಸೆಯನ್ನು ಹೊಂದಿರುತ್ತಾರೆ.(ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ:ನಿಮ್ಮ ಆತ್ಮವಿಶ್ವಾಸದಿಂದ ಸುತ್ತಮುತ್ತಲಿನ ಜನರನ್ನು ಮೆಚ್ಚಿಸುವ ಸಾಧ್ಯತೆಯಿದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮನ್ನು ಸಂಪರ್ಕಿಸುವವರನ್ನು ನಿರ್ಲಕ್ಷಿಸಿ. ಪೋಷಕರ ಮುಂದೆ ಗುಪ್ತವಿಚಾರಗಳನ್ನು ಬಹಿರಂಗಪಡಿಸಲು ಇದು ಸರಿಯಾದ ಸಮಯ.ಯಾವುದೇ ಕೆಲಸ ಕೈಗೊಂಡರೂ ಅದನ್ನು ಸಾಧಿಸಲು ಶ್ರಮಿಸುವಿರಿ.(ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.) (Astrology)

ತುಲಾ ರಾಶಿ: ನಿಮಗೆ ಹಣದ ಅವಶ್ಯಕತೆ ಇರುವಾಗ ಹಣದ ಬೆಲೆ ನಿಮಗೆ ತಿಳಿಯಲಿದೆ. ಇದರಿಂದ ಯಾವುದೇ ಪ್ರಯೋಜನ ವಾಗುವುದಿಲ್ಲ. ಹಣ ಖರ್ಚು ಮಾಡುವ ಮುನ್ನ ಯೋಚಿಸಿ. ನಿಮ್ಮ ಕುಟುಂಬದ ಸದಸ್ಯರು ನೀಡುವ ಸಲಹೆಯನ್ನು ಅನುಸರಿಸಿ.(ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ನಿಮ್ಮ ಆಕರ್ಷಕ ನಡವಳಿಕೆಯು ಇಂದು ಎಲ್ಲರ ಗಮನ ಸೆಳೆಯುತ್ತದೆ. ಇಲ್ಲಿಯವರೆಗೆ ಹೆಚ್ಚು ಯೋಚಿಸದೆ ಹಣವನ್ನು ಖರ್ಚು ಮಾಡುತ್ತಿದ್ದರೆ ಅದನ್ನು ತಪ್ಪಿಸಿ. ಜೀವನದಲ್ಲಿ ಅದರ ಮಹತ್ವವನ್ನು ಅರ್ಥಮಾಡಿ ಕೊಳ್ಳಿ. ಏಕೆಂದರೆ ತುರ್ತು ಅಗತ್ಯವಿದ್ದಾಗ ನಿಮಗೆ ಹಣದ ಮಹತ್ವ ಅರ್ಥ ವಾಗುತ್ತದೆ.(ಭಕ್ತಿಯಿಂದ ಶ್ರೀ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ:ಸಾಮಾನ್ಯ ಜ್ಞಾನ ಮತ್ತು ತಿಳುವಳಿಕೆಯೊಂದಿಗೆ ನಿಮ್ಮ ನಿರಂತರ ಪ್ರಯತ್ನವು ನಿಮ್ಮ ಯಶಸ್ಸನ್ನು ಅಭಿವೃದ್ಧಿ ಪಡಿಸುತ್ತದೆ. ಇದಕ್ಕಾಗಿ ನಿಮ್ಮ ತಾಳ್ಮೆ ಮುಖ್ಯ ವಾಗುತ್ತದೆ.ಊಹಾಪೋಹ ಅಥವಾ ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಕೆಲಸದಲ್ಲಿ ಶ್ರಮವಹಿಸಿ ಕೆಲಸ ಮಾಡುವುದು ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ.ಇದು ನಿಮಗೆ ಆರ್ಥಿಕವಾಗಿ ಪ್ರಯೋಜನವನ್ನು ನೀಡುತ್ತದೆ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಕುಂಭ ರಾಶಿ:ಕೆಲಸದ ಕ್ಷೇತ್ರದಲ್ಲಿ ನೀವು ಉತ್ತಮ ಲಾಭವನ್ನು ಪಡೆಯಬಹುದು. ನೀವು ಮಾಡುವ ಯಾವುದೇ ಕೆಲಸವು ತಕ್ಷಣವೇ ಫಲಿತಾಂಶವನ್ನು ನೀಡುತ್ತದೆ. ನೀವು ಮಕ್ಕಳಿಗಾಗಿ ಯಾವುದೇ ಹೂಡಿಕೆ ಅಥವಾ ಆಸ್ತಿಯನ್ನು ತೆಗೆದುಕೊಳ್ಳ ಬಹುದು.(ಭಕ್ತಿಯಿಂದ ಮನೋ ನಿಯಾಮಿಕ ಶ್ರೀರುದ್ರ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ:ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹೊಸ ಗುರಿಗಳನ್ನು ಹೊಂದಲು ಈ ದಿನವು ಮಂಗಳ ಕರವಾಗಿದೆ. ಈಗ ಆದಾಯ ಹೆಚ್ಚಿಸುವ ಪ್ರಯತ್ನಗಳು ಸಫಲ ವಾದಂತೆ ಕಾಣುತ್ತಿದೆ.ನೀವು ಹಳೆಯ
ಸಾಲಗಳಿಂದ ಮುಕ್ತರಾಗುತ್ತೀರಿ.(ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ಪಾಡ್ಯಮಿ
ನಕ್ಷತ್ರ : ಶತಭಿಷ ನಕ್ಷತ್ರ.

ರಾಹುಕಾಲ:03:00PM ರಿಂದ 04:30PM
ಗುಳಿಕಕಾಲ:12:00PM ರಿಂದ 01:30PM
ಯಮಗಂಡಕಾಲ:09:00AM ರಿಂದ 10:30AM

Latest News

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ಮುದ್ದೇಬಿಹಾಳ : ರೈತರಿಗೆ ಸಾಲ ನೀಡುವುದು ಅವರನ್ನು ಸಾಲಗಾರರನ್ನಾಗಿ ಮಾಡುವ ಉದ್ದೇಶದಿಂದಲ್ಲ, ಬದಲಾಗಿ ಕೃಷಿ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ ಮೂಲಕ ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಿರುವ ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಸರ್ಕಾರಿ ಕೈಗಾರಿಕಾ ಹಾಗೂ ಉದ್ಯೋಗ ತರಬೇತಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಗಂಗಮ್ಮ ಚಿನಿವಾರ ಅವರು ಬಂಥನಾಳ ಶಿವಯೋಗಿಗಳ ಮಾತಿನಿಂದ ಪ್ರೇರಿತರಾಗಿ ಶಿಕ್ಷಣಕ್ಕಾಗಿ ತಮ್ಮ ಇಡೀ ಆಸ್ತಿಯನ್ನು ದಾನ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು ಅಂತಹ ತಾಂತ್ರಿಕ ನೈಪುಣ್ಯತೆಯ ಕಾಲೇಜು ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಇರಲಿಲ್ಲ.ಇದೀಗ ಶಾಸಕ ಸಿ.ಎಸ್.ನಾಡಗೌಡ ಅವರು ವಿಶೇಷ ಮುತುವರ್ಜಿ ವಹಿಸಿ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರವನ್ನು ತಂದಿದ್ದು ಯುವಜನರು,ಮಧ್ಯಮ ವರ್ಗದವರಿಗೆ ಈ ಕಾಲೇಜು ಹೊಸ ಭರವಸೆಯನ್ನು ಹುಟ್ಟು ಹಾಕಿದೆ. ಪಟ್ಟಣದ ಪುರಸಭೆ,ಲೋಕೋಪಯೋಗಿ, ಕೆ.ಆರ್.ಐ.ಡಿ.ಎಲ್ ಹಾಗೂ ಕೆ.ಎಸ್.ಡಿ.ಎಲ್. (ಸಿ.ಎಸ್.ಆರ್) ಅನುದಾನದಲ್ಲಿ ವಿವಿಧ ಕಾಮಗಾರಿಗಳನ್ನು ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಸೆ.3