Astrology Image of astrology

Astroloy: ಆಸ್ತಿ ವಿಚಾರವಾಗಿ ಇರುವ ನಿಮ್ಮ ಸಮಸ್ಯೆಗೆ ತಿಲಾಂಜಲಿ.. ದಿನ ಭವಿಷ್ಯ: ಸೋಮವಾರ, ಆಗಸ್ಟ್ 19, 2024, ದೈನಂದಿನ ರಾಶಿ ಭವಿಷ್ಯ

Astroloy: ಆಸ್ತಿ ವಿಚಾರವಾಗಿ ಇರುವ ನಿಮ್ಮ ಸಮಸ್ಯೆಗೆ ತಿಲಾಂಜಲಿ.. ದಿನ ಭವಿಷ್ಯ: ಸೋಮವಾರ, ಆಗಸ್ಟ್ 19, 2024, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ವೃತ್ತಿಯಲ್ಲಿ ಲಾಭದಾಯಕ.ನಿಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುವಿರಿ. ಹಣದ ವಿಷಯದಲ್ಲಿ ದುರಾಸೆಯ ಪರಿಸ್ಥಿತಿಯನ್ನು ತಪ್ಪಿಸಲು ಪ್ರಯತ್ನಿಸಿ.ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಗಳಲ್ಲಿ ಯಶಸ್ವಿ ಯಾಗುತ್ತೀರಿ.(ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.) Astrology.

ವೃಷಭ ರಾಶಿ: ನಿಮ್ಮ ಎಲ್ಲಾ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರಿಗಳು ವಿಶೇಷ ಲಾಭವನ್ನು ಪಡೆಯುವ ನಿರೀಕ್ಷೆಯಿದೆ. ಹಣದ ವ್ಯವಹಾರ ಮಾಡುವಾಗ ಯಾರನ್ನಾದರೂ ಸಾಕ್ಷಿಯಾಗಿ ಇಟ್ಟುಕೊಂಡು ಮಾಡಿ.(ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.) (Astrology)

ಮಿಥುನ ರಾಶಿ: ಈ ದಿನ ಯಾವುದೇ ಪ್ರಾಪರ್ಟಿ ಖರೀದಿ ಯೋಜನೆಯನ್ನು ಮಾಡುವಾಗ ಬಹಳ ಜಾಗರೂಕರಾಗಿರಿ. ಕೆಲಸದ ಸ್ಥಳದಲ್ಲಿ ಪ್ರಾಬಲ್ಯವನ್ನು ಸ್ಥಾಪಿಸುವಿರಿ. ಮಕ್ಕಳ ಭವಿಷ್ಯದ ಬಗ್ಗೆ ತುಂಬಾ ಚಿಂತಿತರಾಗುವಿರಿ.(ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಭವಿಷ್ಯದ ನಿಮ್ಮ ಹೂಡಿಕೆ ಯೋಜನೆಗಳನ್ನು ನೀವು ಅಂತಿಮ ಗೊಳಿಸಬಹುದು.ನೀವು ಮನೆಯಲ್ಲಿ ಹೆಚ್ಚಿನ ಜವಾಬ್ದಾರಿಯನ್ನು ಪಡೆಯಬಹುದು. ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತೀರಿ. ವಿರೋಧಿಗಳು ಅವಮಾನಿಸಲು ಪ್ರಯತ್ನಿಸಬಹುದು. (ಭಕ್ತಿಯಿಂದ ಶ್ರೀ ನಾಗದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಪ್ರಾಯೋಗಿಕ ನಿರ್ಧಾರಗಳನ್ನು ತೆಗೆದುಕೊಳ್ಳುವುದು ನಿಮಗೆ ಅನುಕೂಲಕರವಾಗಿರುತ್ತದೆ. ಹಾಲಿಗೆ ಸಂಬಂಧಿಸಿದ ವ್ಯಾಪಾರ ಮಾಡುವವರು ಉತ್ತಮ ಲಾಭವನ್ನು ಪಡೆಯುತ್ತಾರೆ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ನೀವು ನಿಮ್ಮ ಸ್ವಂತ ಪ್ರಯತ್ನದಿಂದ ಮುನ್ನಡೆಯುವ ದಿನ. ವ್ಯಾಪಾರಿಗಳು ಸಾಮಾಜಿಕ ವಲಯವನ್ನು ಹೆಚ್ಚಿಸುವತ್ತ ಗಮನ ಹರಿಸಬೇಕು. ಹಣದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಮನೆಯ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.(ಭಕ್ತಿಯಿಂದ ನವಗ್ರಹ ದೇವತೆ ಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

Join Our Telegram: https://t.me/dcgkannada

ತುಲಾ ರಾಶಿ:ಕೆಲವು ಕೆಲಸಗಳಲ್ಲಿ ಉತ್ತಮ ಲಾಭ ಪಡೆಯುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಹೊಸ ಪಾಲುದಾರರನ್ನು ಸೇರಿಸಬಹುದು. ಹಣಕ್ಕೆ ಸಂಬಂಧಿಸಿದ ಕೆಲವು ವಿಷಯಗಳಲ್ಲಿ ಕಡಿಮೆ ಒತ್ತಡವಿರುತ್ತದೆ. ಮನೆಯಿಂದ
ಕೆಲಸ ಮಾಡುವವರಿಗೆ ದಿನವು ಉತ್ತಮವಾಗಿರುತ್ತದೆ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.) (Astrology)

ವೃಶ್ಚಿಕ ರಾಶಿ: ನಿಮ್ಮ ದಿನ ಉತ್ತಮ ವಾಗಿರಲಿದೆ. ನಿಮಗಾಗಿ ಸಮಯ ತೆಗೆದುಕೊಳ್ಳಿ ಮತ್ತು ನಿಮ್ಮ ಭವಿಷ್ಯದ ಯೋಜನೆ ಗಳಲ್ಲಿ ಕೆಲಸ ಮಾಡಿ. ಆಸ್ತಿ ಸಂಬಂಧಿತ ವಿಷಯಗಳು ಬಗೆಹರಿಯ ಲಿವೆ. ನೀವು ಉದ್ಯೋಗ ಬದಲಾವಣೆ ಯನ್ನು ಪರಿಗಣಿಸಬಹುದು. ಭಗವಂತನ ಆರಾಧನೆ ಯಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಮನೆಯಿಂದ ಹೊರಡುವಾಗ ಜಾಗರೂಕರಾಗಿರಿ.(ಭಕ್ತಿಯಿಂದ ಶ್ರೀ ಮೂಕಾಂಬಿಕಾ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ:ನಿಮ್ಮ ದಿನವು ಉತ್ತಮವಾಗಿರಲಿದೆ. ನಿಮ್ಮ ದಿನಚರಿ ಅಥವಾ ಯೋಜನೆಯಲ್ಲಿ ಕೆಲವು ದೊಡ್ಡ ಬದಲಾವಣೆಗಳನ್ನು ಮಾಡಬೇಕಾಗ ಬಹುದು. ಉದ್ಯಮಿಗಳು ಕೆಲವು ವ್ಯಕ್ತಿಗಳೊಂದಿಗೆ ಅಗತ್ಯ ಸಭೆಗಳನ್ನು ಮಾಡಬೇಕಾಗಬಹುದು. ಮನೆಯ ಹಿರಿಯರ ಸಲಹೆಯನ್ನು ಪಾಲಿಸುವುದು ಉತ್ತಮ.(ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಇದನ್ನೂ ಓದಿ: Cement Garlic: ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

ಮಕರ ರಾಶಿ: ಕೆಲವು ಸಂದರ್ಭಗಳು ನಿಮಗೆ ಪ್ರತಿಕೂಲವಾಗಿ ರಬಹುದು.ನಿಮ್ಮ ಆರ್ಥಿಕ ಮತ್ತು ಕೌಟುಂಬಿಕ ಪರಿಸ್ಥಿತಿ ಯನ್ನು ಸುಧಾರಿಸುವಲ್ಲಿ ನಿಮ್ಮ ಪ್ರಯತ್ನಗಳು ಮುಂದುವರಿಯು ತ್ತವೆ. ಹಣ ಮತ್ತು ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ಅಗತ್ಯ. ಯುವಕರು ಬಯಸಿದ ಉದ್ಯೋಗವನ್ನು ಪಡೆಯಬಹುದು.(ಭಕ್ತಿಯಿಂದ ಶ್ರೀ ಗ್ರಾಮ ದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ:ನಕ್ಷತ್ರಗಳ ಬೆಂಬಲ ನಿಮಗೆ ಸಿಗಲಿದೆ. ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿಯ ದಿಕ್ಕಿನಲ್ಲಿ ಮುನ್ನಡೆಯುತ್ತದೆ. ಆರ್ಥಿಕ ಭಾಗವು ಮೊದಲಿಗಿಂತ ಬಲವಾಗಿರುತ್ತದೆ. ವ್ಯಾಪಾರಿಗಳು ಕಾನೂನು ತಂತ್ರಗಳಿಂದ ದೂರವಿರಬೇಕು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲವಿರುತ್ತದೆ.
(ಭಕ್ತಿಯಿಂದ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ:ನೀವು ಹಿಂದೆಂದೂ ಯೋಚಿಸದ ಕೆಲಸವನ್ನು ನೀವು ಮಾಡಬಹುದು. ದಿನದ ಆದಾಯ ಮೊದಲಿಗಿಂತ ಉತ್ತಮವಾಗಿರುತ್ತದೆ.
ನಿಮ್ಮ ಪ್ರಮುಖ ವಿಷಯಗಳನ್ನು ಯಾರೊಂದಿಗೂ ಹಂಚಿ ಕೊಳ್ಳಬೇಡಿ.(ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ಪೌರ್ಣಮಿ
ನಕ್ಷತ್ರ : ಶ್ರವಣ/ ಧನಿಷ್ಠ ನಕ್ಷತ್ರ.

ರಾಹುಕಾಲ:07:30AM ರಿಂದ 09:00AM
ಗುಳಿಕಕಾಲ:01:30PM ರಿಂದ 03:00PM
ಯಮಗಂಡಕಾಲ:10:30AM ರಿಂದ 12:00PM

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು