ಬಸವ ಮಾಲಾಧಾರಿಗಳಿಂದ ದೇವಸ್ಥಾನ ಜೀರ್ಣೋದ್ಧಾರ
ಸುರಪುರ : ಸುರಪುರ ತಾಲ್ಲೂಕಿನ ಕುರುಬನ ತಳ್ಳಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಗೋಣಿಮಟ್ಟಿ ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಬಸವ ಮಾಲಾಧಾರಿಗಳಿಂದ ನಡೆದಿದೆ. ಸುಮಾರು 20 ವರ್ಷಗಳಿಂದ ದೇವಸ್ಥಾನದ ವಿಚಾರದಲ್ಲಿ ಯಾವುದೇ ಕಾರ್ಯ ಚಟುವಟಿಕೆಗಳು ನೆರವೇರದಿರುವುದನ್ನು ಗಮನಿಸಿ, ನೆನೆಗುದಿಗೆ ಬಿದ್ದಿರುವ ಹಾಗೂ ಅಳಿವಿನಂಚಿನಲ್ಲಿರುವ ಶ್ರೀ ಗೊಣಿಮಟ್ಟಿ ಬಸಪ್ಪಯ್ಯ
Read More