ಅಗ್ನಿಶಾಮಕ ಠಾಣೆ ಸಿಬ್ಬಂದಿಗೆ ಆರೋಗ್ಯ ತಪಾಸಣೆ
ಹೃದಯದ ಕಾಳಜಿ ವಹಿಸಿ-ಡಾ.ಕರೇಕಲ್ ಪಾಟೀಲ್ ಮುದ್ದೇಬಿಹಾಳ : ನಾವು ಸೇವಿಸುವ ಆಹಾರ, ದೈಹಿಕವಾಗಿ ಕೈಗೊಳ್ಳುವ ಚಟುವಟಿಕೆಗಳು ಹಾಗೂ ಒತ್ತಡ ಮುಕ್ತ ಬದುಕು ಸಾಗಿಸುವುದರಿಂದ ಹೃದಯಾಘಾತಗಳಂತಹ ಘಟನೆಗಳಿಂದ ದೂರವಿರಬಹುದಾಗಿದೆ ಎಂದು ಕರೇಕಲ್ ಪಾಟೀಲ್ ಮಲ್ಟಿಸ್ಪೆಶಾಲಿಟಿ ಹಾಸ್ಪಿಟಲ್ ಮುಖ್ಯಸ್ಥ ಡಾ.ಬಸನಗೌಡ ಕರೇಕಲ್ಪಾಟೀಲ್ ಹೇಳಿದರು. ಪಟ್ಟಣದ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಕರ್ನಾಟಕ ಕಾರ್ಯನಿರತ
Read More